Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದತಿಯ ಬಳಿಕ 21.54 ಕೋಟಿ ರೂ....

ನೋಟು ರದ್ದತಿಯ ಬಳಿಕ 21.54 ಕೋಟಿ ರೂ. ಮೊತ್ತದ ಖೋಟಾ ನೋಟು ಜಪ್ತಿ

ವಾರ್ತಾಭಾರತಿವಾರ್ತಾಭಾರತಿ6 Feb 2018 10:36 PM IST
share
ನೋಟು ರದ್ದತಿಯ ಬಳಿಕ 21.54 ಕೋಟಿ ರೂ. ಮೊತ್ತದ ಖೋಟಾ ನೋಟು ಜಪ್ತಿ

ಹೊಸದಿಲ್ಲಿ, ಫೆ.6: ಅಧಿಕ ಮುಖಬೆಲೆಯ (1,000 ರೂ. ಹಾಗೂ 500 ರೂ.) ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿದ ಬಳಿಕ ಒಟ್ಟು 21.54 ಕೋಟಿ ರೂ. ಮೊತ್ತದ ಖೋಟಾ ನೋಟುಗಳನ್ನು ಜಪ್ತಿ ಮಾಡಲಾಗಿದೆ ಎಂದು ಲೋಕಸಭೆಯಲ್ಲಿ ಸರಕಾರ ತಿಳಿಸಿದೆ.

ಹೀಗೆ ವಶಪಡಿಸಿಕೊಳ್ಳಲಾದ ಖೋಟಾ ನೋಟುಗಳಲ್ಲಿ ಹೊಸ 2,000 ರೂ. , 500 ರೂ, 200 ರೂ. ಹಾಗೂ 100 ರೂ. ಮುಖಬೆಲೆಯ ಕರೆನ್ಸಿ ನೋಟುಗಳೂ ಸೇರಿವೆ ಎಂದು ಸಹಾಯಕ ಗೃಹ ಸಚಿವ ಹನ್ಸ್‌ರಾಜ್ ಆಹಿರ್ ಲಿಖಿತ ಪ್ರಶ್ನೆಗೆ ಉತ್ತರಿಸುತ್ತಾ ತಿಳಿಸಿದರು.

 ಸರಕಾರ ನೂತನವಾಗಿ ಚಲಾವಣೆಗೆ ತಂದ 2,000 ರೂ. ಮುಖಬೆಲೆಯ 39,604 ಖೋಟಾ ನೋಟುಗಳು, 500 ರೂ. ಮುಖಬೆಲೆಯ 74,155 ಖೋಟಾ ನೋಟುಗಳನ್ನು 2016ರ ನವೆಂಬರ್ 9ರಿಂದ 2017ರ ಡಿಸೆಂಬರ್ 31ರವರೆಗಿನ ಅವಧಿಯಲ್ಲಿ ಭದ್ರತಾ ಪಡೆಗಳು ವಶಕ್ಕೆ ಪಡೆದಿವೆ ಎಂದು ಸಚಿವರು ತಿಳಿಸಿದರು. ಖೋಟಾ ಕರೆನ್ಸಿ ನೋಟುಗಳನ್ನು ಅಕ್ರಮವಾಗಿ ಚಲಾವಣೆಗೆ ತರುವ ಚಟುವಟಿಕೆಗಳನ್ನು ತಡೆಗಟ್ಟಲು ಗೃಹ ಮತ್ತು ಆರ್ಥಿಕ ಇಲಾಖೆಗಳು, ಆರ್‌ಬಿಐ, ಕೇಂದ್ರ ಹಾಗೂ ರಾಜ್ಯ ಸರಕಾರಗಳ ಭದ್ರತಾ ಹಾಗೂ ಗುಪ್ತಚರ ಪಡೆಗಳು ಸಂಘಟಿತ ಪ್ರಯತ್ನ ನಡೆಸಿವೆ ಎಂದು ಸಚಿವರು ತಿಳಿಸಿದ್ದಾರೆ.

  ಈ ಖೋಟಾ ನೋಟುಗಳನ್ನು ಪಾಕಿಸ್ತಾನದಲ್ಲಿ ತಯಾರಿಸಿ ಅಲ್ಲಿಂದ ಭಾರತಕ್ಕೆ ಸ್ಮಗ್ಲಿಂಗ್ ಮಾಡುತ್ತಿರುವ ಬಗ್ಗೆ ಭದ್ರತಾ ಪಡೆಗಳು ಹಾಗೂ ಗುಪ್ತಚರ ಪಡೆಗಳು ಮಾಹಿತಿ ನೀಡಿವೆ. ಆದರೆ ಪಾಕಿಸ್ತಾನದಲ್ಲಿ ಮುದ್ರಿತಗೊಳ್ಳುವ ಉತ್ತಮ ಗುಣಮಟ್ಟದ ಭಾರತೀಯ ಖೋಟಾನೋಟುಗಳನ್ನು ನೋಟು ರದ್ದತಿಯ ಬಳಿಕದ ಅವಧಿಯಲ್ಲಿ ಜಪ್ತಿ ಮಾಡಲಾಗಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X