Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಡಿಪು: ಎಸ್‌ವೈಎಸ್ ನಿಂದ ಉಚಿತ ಸಾಮೂಹಿಕ...

ಮುಡಿಪು: ಎಸ್‌ವೈಎಸ್ ನಿಂದ ಉಚಿತ ಸಾಮೂಹಿಕ ವಿವಾಹ

ವಾರ್ತಾಭಾರತಿವಾರ್ತಾಭಾರತಿ6 Feb 2018 11:28 PM IST
share

ಮಂಗಳೂರು, ಫೆ. 6: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಇದರ ಮುಡಿಪು ಸೆಂಟರ್ ವತಿಯಿಂದ ಉಚಿತ ಸಾಮಾಹಿಕ ವಿವಾಹವು ಮಾರ್ಚ್ ತಿಂಗಳಲ್ಲಿ ಮುಡಿಪು ಸಾರ್ವಜನಿಕ ಮೇದಾನದಲ್ಲಿ ನಡೆಯಲಿದ್ದು, ಬಡ ಕುಟುಂಬಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮುಸ್ಲಿಂ ಸಮುದಾಯದ ಯುವಜನ ಶಕ್ತಿಯನ್ನು ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ಬಳಸುವ ಸಲುವಾಗಿ ಸ್ಥಾಪಿಸಲಾದ ಎಸ್‌ವೈಎಸ್ ಸಂಘಟನೆಯು ಹಲವಾರು ಜನಪರ ಸಮಾಜ ಸೇವೆಗಳನ್ನು ನಡೆಸಿಕೊಂಡು ಬರುತ್ತಿದ್ದು, ಆ ಪೈಕಿ ಉಚಿತ ಸಾಮೂಹಿಕ ವಿವಾಹವೂ ಒಂದು. ಸಮಾಜದಲ್ಲಿ ಬೀಡು ಬಿಟ್ಟಿರುವ ವರದಕ್ಷಿಣೆ ಎಂಬ ಕ್ರೂರ ಸಂಪ್ರದಾಯದಿಂದಾಗಿ ಸಮಾಜದ ಅಸಂಖ್ಯಾತ ಯುವತಿಯರು ಕಂಕಣ ಭಾಗ್ಯದಿಂದ ವಂಚಿತರಾಗಿದ್ದಾರೆ. ಇಂತಹ ಯುವತಿಯರ ವಿವಾಹಕ್ಕೆ ಪ್ರೋತ್ಸಾಹಿಸುವುದರೊಂದಿಗೆ ವರದಕ್ಷಿಣೆ ಸಂಪ್ರದಾಯವನ್ನು ನಿರುತ್ಸಾಹಗೊಳಿಸುವುದಕ್ಕಾಗಿ ಎಸ್‌ವೈಎಸ್‌ನ
ಘಟಕಗಳು ಉಚಿತ ಸರಳ ಸಾಮೂಹಿಕ ವಿವಾಹಗಳನ್ನು ಸಂಘಟಿಸುತ್ತಿವೆ ಎಂದು ತಿಳಿಸಿದ್ದಾರೆ.

ಮುಡಿಪು ಸೆಂಟರ್ ಎಸ್‌ವೈಎಸ್ ಕಳೆದ 7 ವರ್ಷಗಳಲ್ಲಿ 55ರಷ್ಟು ಬಡ ಯುವತಿಯ ಉಚಿತ ವಿವಾಹವನ್ನು ನಡೆಸಿ ಕೊಟ್ಟಿದೆ. ಪ್ರತಿ ವಧುವಿಗೆ 5 ಪವನ್ ಚಿನ್ನಾಭರಣ ಹಾಗೂ ವರನಿಗೆ 10 ಸಾವಿರ ರೂ. ನಗದು ಪ್ರೋತ್ಸಾಹ ಧನ, ವಧುವರರಿಗೆ ವಸ್ತ್ರ ಇತ್ಯಾದಿಗಳನ್ನನು ಉಚಿತವಾಗಿ
ನೀಡುವುದರೊಂದಿಗೆ ಉಭಯ ಕಡೆಗಳಿಂದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂಬಂಧಿಕರಿಗೆ ಊಟೋಪಚಾರ
ವ್ಯವಸ್ಥೆಗಳನ್ನು ಮಾಡುತ್ತಿದೆ. ಈ ಬಾರಿ ಕನಿಷ್ಟ 10 ಜೋಡಿ ವಿವಾಹಗಳನ್ನು ನಡೆಸಲು ಉದ್ದೇಶಿಸಲಾಗಿದ್ದು, ಬಡ ಯುವತಿಯರ ಕುಟುಂಬಗಳಿಂದ
ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು ಸ್ಥಳೀಯ ಜಮಾಅತ್ ಸಮಿತಿಗಳ ದೃಢೀಕರಣ ಪತ್ರದೊಂದಿಗೆ, ಕಾರ್ಯದರ್ಶಿ, ಎಸ್‌ವೈಎಸ್ ಮುಡಿಪು ಸೆಂಟರ್‌ ಎಂಬ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ 9964319803, 9449451103 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದ್ದು, ಅರ್ಜಿಗಳನ್ನು ಪರಿಶೀಲಿಸಿದ ಬಳಿಕ, ನೇರ ಭೇಟಿಯಾಗಿ ಅರ್ಹ ಕುಟುಂಬಗಳನ್ನು ಆರಿಸಲಾಗುವುದು. ಮಾರ್ಚ್ ತಿಂಗಳಲ್ಲಿ ಸಾಮೂಹಿಕ ವಿವಾಹ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ. 

 ಮ್ಯಾರೇಜ್ ಸಮಿತಿ ಅಧ್ಯಕ್ಷ ಅಬೂಬಕ್ಕರ್ ಮಧ್ಯನಡ್ಕ, ಕಾರ್ಯದರ್ಶಿ ಎಂ.ಎ ಸಿದ್ದೀಖ್ ಸಖಾಫಿ ಮೂಳೂರು, ಸಿ.ಎಚ್ ಮುಹಮ್ಮದ್ ಹಾಜಿ ಬಾಳೆಪುಣಿ,
ಮುಹಮ್ಮದ್ ಶಾಲಿಮಾರ್, ಬಶೀರ್ ಸಾಜಿಗಾರ್ ಈ ಸಂದರ್ಭ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X