Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿಟ್ಟೆ: ‘ಡ್ರಗ್ ಮೇನಿಯಾ ತಡೆಯುವಲ್ಲಿ...

ನಿಟ್ಟೆ: ‘ಡ್ರಗ್ ಮೇನಿಯಾ ತಡೆಯುವಲ್ಲಿ ಶಿಕ್ಷಕರ ಪಾತ್ರ ’ ಕಾರ್ಯಗಾರ

ವಾರ್ತಾಭಾರತಿವಾರ್ತಾಭಾರತಿ6 Feb 2018 11:40 PM IST
share
ನಿಟ್ಟೆ: ‘ಡ್ರಗ್ ಮೇನಿಯಾ ತಡೆಯುವಲ್ಲಿ ಶಿಕ್ಷಕರ ಪಾತ್ರ ’ ಕಾರ್ಯಗಾರ

ಉಳ್ಳಾಲ, ಫೆ. 6: ದೇಶದಲ್ಲಿ ಸಾವಿರಾರು ಜನ ಆತ್ಮಹತ್ಯೆಯನ್ನು ಮಾಡುತ್ತಿದ್ದು, ನಗರ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಆತ್ಮಹತ್ಯೆ ಪ್ರಕರಣಗಳು ಇದೀಗ ಗ್ರಾಮೀಣ ಭಾಗದಲ್ಲೂ ವ್ಯಾಪಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಮಸ್ಯೆಯಾಗಿ ಪರಿಣಮಿಸಿದೆ. ಹಲವರು ವ್ಯಸನಗಳಿಗೆ ಒಳಗಾಗಿಯೇ ಆತ್ಮಹತ್ಯೆ ಗೈಯ್ಯುತ್ತಿದ್ದರೆ, ಇದರಲ್ಲಿ ಯುವ ಸಮುದಾಯದವರೇ ಹೆಚ್ಚಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ಟಿ.ಆರ್. ಸುರೇಶ್  ಹೇಳಿದರು. 

ಅವರು ನಿಟ್ಟೆ (ಸ್ವಾಯುತ್ತೆ ಆಗಲಿರುವ ವಿ.ವಿ) ಯ ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯ ಫಾರೆನ್ಸಿಕ್ ಮತ್ತು ಟಾಕ್ಸಿಕಾಲಜಿ ವಿಭಾಗಗಳ ಜಂಟಿ ಆಶ್ರಯದಲ್ಲಿ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡಮಿಯಲ್ಲಿ ಮಂಗಳವಾರ ಜರಗಿದ ‘ಡ್ರಗ್ ಮೇನಿಯಾ ತಡೆಯುವಲ್ಲಿ ಶಿಕ್ಷಕರ ಪಾತ್ರ ’ ಅನ್ನುವ ವಿಚಾರದ ಕುರಿತ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಮಾದಕ ವ್ಯಸನಿಗಳಂತಹ ದುಶ್ಚಟಗಳಿಗೆ ಯುವ ಸಮುದಾಯ ಹೆಚ್ಚಾಗಿ ಬಲಿಯಾಗುತ್ತಿದ್ದು ಇದನ್ನು ನಿರ್ಮೂಲನೆ ಮಾಡದೇ ಇದ್ದಲ್ಲಿ ಭವಿಷ್ಯದಲ್ಲಿ ಇದೊಂದು ಬಹುದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಲಿದೆ. ಆದ್ದರಿಂದ ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸುವ ಕೆಲಸ ಶಿಕ್ಷಕರಿಂದ ಆಗಬೇಕಿದೆ. ಯುವಸಮುದಾಯದ ಪಿಡುಗು ತೊಡಗಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಸಾರ್ವಜನಿಕರು, ಹೆತ್ತವರು ಶಿಕ್ಷಕರು ಜಂಟಿಯಾಗಿ ಕಾರ್ಯನಿರ್ವಹಿಸಿದಲ್ಲಿ ನಿರ್ಮೂಲನೆ ಸಾಧ್ಯ ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಆರ್ ರವಿಕಾಂತೇ ಗೌಡ ಐಪಿಎಸ್ ಮಾತನಾಡಿ ಮುಂದುವರಿಯುತ್ತಿರುವ ಹಾಗೂ ಅಭಿವೃದ್ಧಿ ಪಥ ದಲ್ಲಿರುವ ರಾಷ್ಟ್ರಗಳಲ್ಲಿ ಮಾದಕ ವ್ಯಸನಗಳು ಬಹುದೊಡ್ಡ ತಡೆಯನ್ನು ತರುತ್ತಿದೆ. ದೇಶದಲ್ಲಿ ನಾರ್ಕೊಟಿಕ್ಸ್ ಕಾಯ್ದೆಯಡಿ ಕೊಲೆಗೆ ಸರಿಸಮಾನವಾದ ಶಿಕ್ಷೆಯಿದೆ. ಸೇವನೆ ಪಿಡುಗು ದೊಡ್ಡ ಸಮಸ್ಯೆಯಾಗಿ ಬೆಳೆಯುತ್ತಿರುವುದರ ಬೆನ್ನಲ್ಲೇ ಯುವಸಮುದಾಯಕ್ಕೆ ಜಾಗೃತಿ ಮೂಡಿಸುವ ಚಳವಳಿಗಳು ಆರಂಭವಾಗಿದೆ. ಹೆಚ್ಚು 15-32 ವಯಸ್ಸಿನವರೇ ಪಿಡುಗಿನಲ್ಲಿ ಭಾಗಿಯಾಗುತ್ತಿದ್ದು, ಆ ವಯಸ್ಸಿನಡಿ ಶಿಕ್ಷಕರ ಜತೆಗೆ ಒಡನಾಟ ಇರುವುದರಿಂದ ಶಿಕ್ಷಕರೇ ಅವರನ್ನು ಸರಿದಾರಿಗೆ ತರಲು ಸಾಧ್ಯವಿದ್ದು, ಜತೆಗೆ ಮಾದಕ ವಸ್ತುಗಳು ಬರುವ ಮೂಲವನ್ನು ಅವರಿಂದ ಪಡೆಯುವ ಮೂಲಕ ಪೊಲೀಸರಿಗೆ ಮಾಹಿತಿಯನ್ನು ಒದಗಿಸಬಹುದಾಗಿದೆ ಎಂದರು. 

ನಿಟ್ಟೆ (ಸ್ವಾಯುತ್ತೆ ಆಗಲಿರುವ ವಿ.ವಿ) ಯ ಉಪಕುಲಾಧಿಪತಿ ಪ್ರೊ. ಎಂ ಶಾಂತಾರಾಮ ಶೆಟ್ಟಿ ಮಾತನಾಡಿ ಮುಗ್ಧ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿ ದುಶ್ಚಟಗಳಿಗೆ ದಾಸರಾಗುವಂತೆ ಮಾಡುತ್ತಿರುವ ದಂಧೆ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಪಕವಾಗಿವೆ. ಇದರಿಂದ ದಂಧೆಕೋರರು ಅಂತಹ ಮುಗ್ಧ ವಿದ್ಯಾರ್ಥಿಗಳಿಂದ ಹಣ ಗಳಸುವ ಉದ್ದೇಶ ಹೊಂದಿರುತ್ತಾರೆ. ಇದರ ಕುರಿತು ಜಾಗೃತಿಯಾಗಬೇಕಿದೆ ಎಂದರು.

ನಿಟ್ಟೆ ಫಾರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಾಲಜಿ ವಿಭಾಗ ಮುಖ್ಯಸ್ಥ ಡಾ ಮಹಾಬಲೇಶ್ ಶೆಟ್ಟಿ ಉಪಸ್ಥಿತರಿದ್ದರು. ಡಿಸಿಪಿ ಉಮಾ ಪ್ರಶಾಂತ್, ಸಹಾಯಕ ಪೊಲೀಸ್ ಆಯುಕ್ತ ಕೆ.ರಾಮರಾವ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. 

ಕೆ.ಎಸ್ ಹೆಗ್ಡೆ ವೈದ್ಯಕೀಯ ಅಕಾಡೆಮಿ ಡೀನ್ ಡಾ.ಪಿಎಸ್ ಪ್ರಕಾಶ್ ಸ್ವಾಗತಿಸಿದರು. ಡಾ ಸೂರಜ್ ಶೆಟ್ಟಿ ವಂದಿಸಿದರು. 

ಕಾರ್ಯಗಾರದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವಿವಿಧ ಕಾಲೇಜುಗಳ 200 ರಷ್ಟು ಉಪನ್ಯಾಸಕರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X