Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ.9- ಮೇ 9: ನಂದಿನಿ ಉತ್ಪನ್ನ...

ಫೆ.9- ಮೇ 9: ನಂದಿನಿ ಉತ್ಪನ್ನ ಖರೀದಿದಾರರಿಗೆ ಚಿನ್ನದ ನಾಣ್ಯ ಗೆಲ್ಲುವ ಅವಕಾಶ

ವಾರ್ತಾಭಾರತಿವಾರ್ತಾಭಾರತಿ7 Feb 2018 6:15 PM IST
share
ಫೆ.9- ಮೇ 9: ನಂದಿನಿ ಉತ್ಪನ್ನ ಖರೀದಿದಾರರಿಗೆ ಚಿನ್ನದ ನಾಣ್ಯ ಗೆಲ್ಲುವ ಅವಕಾಶ

ಮಂಗಳೂರು, ಫೆ.7: ದ.ಕ. ಹಾಲು ಒಕ್ಕೂಟವು ನಂದಿನಿ ಅಧಿಕೃತ ಡೀಲರುಗಳನ್ನು ಉತ್ತೇಜಿಸುವ ಸಲುವಾಗಿ ವಿಶೇಷ ಮಾರಾಟ ಯೋಜನೆ ರೂಪಿಸಿದೆ. ಇದರ ಜೊತೆಯಲ್ಲಿ ನಂದಿನಿ ಮೈಸೂರು ಪಾಕ್, ಪೇಡಾ, ಕ್ಯಾಶ್ಯೂ ಬರ್ಫಿ ಹಾಗೂ ಬೈಟ್ ಸಿಹಿ ಉತ್ಪನ್ನಗಳನ್ನು ಖರೀದಿಸುವ ಗ್ರಾಹಕರಿಗೆ ಚಿನ್ನದ ನಾಣ್ಯ ಗೆಲ್ಲುವ ಯೋಜನೆಯನ್ನು ಫೆ.10ರಿಂದ ಮೇ 9ರವರೆಗೆ ಹಮ್ಮಿಕೊಳ್ಳಲಾಗಿದೆ.

ಡೀಲರುಗಳಿಗೆ ಮಾರಾಟ ಮಾಡುವ ಉತ್ಪನ್ನಗಳಿಗೆ ಮಾರ್ಜಿನ್ ಹೆಚ್ಚಿಸಿ, ನಂದಿನಿ ಸಿಹಿ ಉತ್ಪನ್ನ ಖರೀದಿಸುವ ಗ್ರಾಹಕರಿಗೆ ಚಿನ್ನ ಗೆಲ್ಲುವ ಸುವರ್ಣಾವಕಾಶದ ಅದೃಷ್ಟದ ಲಕ್ಕಿ ಕೂಪನ್ ವಿತರಿಸಲಾಗುತ್ತಿದೆ. ಪ್ರತೀ ತಿಂಗಳ ಡ್ರಾಗೆ ಪ್ರಥಮ ಬಹುಮಾನವಾಗಿ 5 ಗ್ರಾಂ ಚಿನ್ನ; ದ್ವಿತೀಯ ಬಹುಮಾನವಾಗಿ 3 ಗ್ರಾಂ ಚಿನ್ನ, ತೃತೀಯ ಬಹುಮಾನವಾಗಿ 2 ಗ್ರಾಂ ಚಿನ್ನ ಹಾಗೂ 25 ಮಂದಿಗೆ 500 ರೂ. ಮೌಲ್ಯದ ನಂದಿನಿ ಸಿಹಿ ಉತ್ಪನ್ನಗಳ ಸಮಾಧಾನಕರ ಬಹುಮಾನಗಳು ಹಾಗೂ 3 ತಿಂಗಳ ನಂತರ ಅಂತಿಮವಾಗಿ ಬಂಪರ್ ಡ್ರಾದಲ್ಲಿ ಪ್ರಥಮ ಬಹುಮಾನವಾಗಿ 1 ಪವನ್ (8 ಗ್ರಾಂ) ಚಿನ್ನ, ದ್ವಿತೀಯ 5 ಗ್ರಾಂ ಚಿನ್ನ, ತೃತೀಯ 3 ಗ್ರಾಂ ಚಿನ್ನ ಹಾಗೂ 15 ಮಂದಿಗೆ 500 ರೂ. ಮೌಲ್ಯದ ನಂದಿನಿ ಸಿಹಿ ಉತ್ಪನ್ನಗಳನ್ನು ಸಮಾಧಾನಕರ ಬಹುಮಾನಗಳನ್ನು ಗೆಲ್ಲುವ ಅವಕಾಶ ಕಲ್ಪಿಸಲಾಗಿದೆ.

ನಂದಿನಿ ಗ್ರಾಹಕರು ಪ್ರತೀ ತಿಂಗಳು ಖರೀದಿಸುವ ಉತ್ಪನ್ನಗಳ ಲಕ್ಕಿ ಡ್ರಾ ಕೂಪನ್‌ಗಳನ್ನು ಆಯಾಯ ತಿಂಗಳ ಡ್ರಾದಲ್ಲಿ ಸೇರಿಸಿ ಅದೃಷ್ಟವಂತರನ್ನು ಆಯ್ಕೆ ಮಾಡಲಾಗುವುದು. ಒಂದು ತಿಂಗಳು ಡ್ರಾನಲ್ಲಿ ಸೇರಿಸಿದ ಕೂಪನ್‌ಗಳನ್ನು ಅಂತಿಮ ಡ್ರಾದಲ್ಲಿ ಸೇರಿಸಲಾಗುವುದು. ಗ್ರಾಹಕರು ಪ್ರತೀ ತಿಂಗಳು ಉತ್ಪನ್ನಗಳನ್ನು ಖರೀದಿಸಿ ಅದೃಷ್ಟದ ಅವಕಾಶ ಹೆಚ್ಚಿಸಿಕೊಳ್ಳಬಹುದು.

ಗ್ರಾಹಕರು ಬಂಪರ್ ಡ್ರಾದವರೆಗೆ ಕೂಪನ್ ಪ್ರತಿ ಕಾಯ್ದಿರಿಸಿಕೊಳ್ಳಬೇಕಾಗಿದೆ. ಪ್ರತಿ ತಿಂಗಳ ಡ್ರಾ ಫಲಿತಾಂಶವನ್ನು ಒಕ್ಕೂಟದ ವೆಬ್‌ಸೈಟ್‌ನಲ್ಲಿ ಮತ್ತು ಡೀಲರ್ ಕೇಂದ್ರಗಳ ಬಳಿ ಪಡೆಯಲು ವ್ಯವಸ್ಥೆ ಮಾಡಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X