Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಇನ್ನು ನಿಮಿಷದಲ್ಲಿ ಪಹಣಿ ಪತ್ರ

ಉಡುಪಿ: ಇನ್ನು ನಿಮಿಷದಲ್ಲಿ ಪಹಣಿ ಪತ್ರ

ವಾರ್ತಾಭಾರತಿವಾರ್ತಾಭಾರತಿ7 Feb 2018 9:50 PM IST
share

ಉಡುಪಿ, ಫೆ.7: ಆದಾಯ ಪ್ರಮಾಣ ಪತ್ರವನ್ನು ಆನ್‌ಲೈನ್ ಮೂಲಕ ಪಡೆದುಕೊಳ್ಳುವ ಮಾದರಿಯಲ್ಲೆ ಸಾರ್ವಜನಿಕರು ಹಾಗೂ ರೈತರು ಇನ್ನು ಮುಂದೆ ಪಹಣಿ ಪತ್ರಗಳನ್ನು ಆನ್‌ಲೈನ್ ಮೂಲಕ ಪಡೆದುಕೊಳ್ಳಬಹುದಾಗಿದೆ.

ಕೃಷಿ ಚಟುವಟಿಕೆಗಳಿಗೆ ಬ್ಯಾಂಕ್‌ನಿಂದ ಸಾಲ ಪಡೆಯಲು ಬೆಳೆ ವಿಮೆ ಪಡೆಯಲು ಹಾಗೂ ಇನ್ನಿತರ ಸರಕಾರದ ಸೌಲ್ಯ ಪಡೆಯಲು ಅಗತ್ಯವಾದ ಪಹಣಿಗಾಗಿ ಸಾರ್ವಜನಿಕರು ಹಾಗೂ ರೈತರು ತಹಶೀಲ್ದಾರ್ ಕಚೇರಿ, ನಾಡ ಕಚೇರಿಗಳಲ್ಲಿ ಇಡೀ ದಿನ ಸರದಿ ಸಾಲಿನಲ್ಲಿ ಕಾಯುವುದನ್ನು ತಪ್ಪಿಸುವುದಕ್ಕಾಗಿ ಹಾಗೂ ಕ್ಷಣಾರ್ಧದಲ್ಲಿ ಪಹಣಿ ಪತ್ರವನ್ನು ದೂರಕಿಸುವ ಉದ್ದೇಶದಿಂದ ಸರಕಾರ ‘ಐ-ಆರ್‌ಟಿಸಿ’ ಎಂಬ ವಿಶೇಷ ತಂತ್ರಾಂಶವನ್ನು ಪರಿಚಯಿಸಿದೆ.

ಅದರಂತೆ ಕಂಪ್ಯೂಟರ್, ಪ್ರಿಂಟರ್ ಮತ್ತು ಇಂಟರ್‌ನೆಟ್ ಸಂಪರ್ಕ ಹೊಂದಿರುವವರು ಅಥವಾ ಸೈಬರ್ ಕೆಫೆ ಅಥವಾ ಎಲ್ಲೆಂದರಲ್ಲಿ ಯಾವುದೇ ಸಮಯದಲ್ಲಿ ಆನ್‌ಲೈನ್ ಮೂಲಕ ಪಹಣಿ ಪಡೆಯಬಹುದಾಗಿದ್ದು, ಇದಕ್ಕಾಗಿ -http:/landrecords.karnataka.gov.in  -ತಾಣಕ್ಕೆ ಭೇಟಿ ನೀಡಿ ಹೆಸರು, ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ, ಆಧಾರ್ ಸಂಖ್ಯೆ, ಜಿಲ್ಲೆ, ತಾಲೂಕು ಹಾಗೂ ಸರ್ವೆ ನಂಬರ್ ನಮೂದಿಸಿ ಡೆಬಿಟ್ ಕಾರ್ಡ್, ಆನ್‌ಲೈನ್ ಬ್ಯಾಂಕಿಂಗ್ ಸಹಿತ ಲ್ಯವಿರುವ ಹಣ ಪಾವತಿಸುವ ಆಯ್ಕೆಗಳನ್ನು ಬಳಸಿ ಕೇವಲ 10 ರೂ. ಪಾವತಿಸಿ ನಿಮಿಷಗಳಲ್ಲಿ ಖಾಲಿ ಹಾಳೆಯಲ್ಲಿ ಮುದ್ರಣ ಮಾಡಿಕೊಂಡು ಪಹಣಿ ಪಡೆಯಬಹುದಾಗಿದೆ.

ಸಾರ್ವಜನಿಕರು ಹಾಗೂ ರೈತರು ಇದರ ಪ್ರಯೋಜನವನ್ನು ನೇರವಾಗಿ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X