Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸಚಿವ ಕಿರಣ್ ರಿಜಿಜು-ಕಾಂಗ್ರೆಸ್...

ಕೇಂದ್ರ ಸಚಿವ ಕಿರಣ್ ರಿಜಿಜು-ಕಾಂಗ್ರೆಸ್ ಸಂಸದೆ ರೇಣುಕಾ ನಡುವೆ 'ಶೂರ್ಪನಖಿ ನಗು' ಸಮರ!

ವಾರ್ತಾಭಾರತಿವಾರ್ತಾಭಾರತಿ8 Feb 2018 4:57 PM IST
share
ಕೇಂದ್ರ ಸಚಿವ ಕಿರಣ್ ರಿಜಿಜು-ಕಾಂಗ್ರೆಸ್ ಸಂಸದೆ ರೇಣುಕಾ ನಡುವೆ ಶೂರ್ಪನಖಿ ನಗು ಸಮರ!

ಹೊಸದಿಲ್ಲಿ,ಫೆ.8 : ತಾನು ಕೇಂದ್ರ ಗೃಹ ಖಾತೆಯ ಸಹಾಯಕ ಸಚಿವ ಕಿರೆಣ್ ರಿಜಿಜು ವಿರುದ್ಧ  ಹಕ್ಕುಚ್ಯುತಿ ನಿಲುವಳಿ ಮಂಡಿಸುವುದಾಗಿ ಕಾಂಗ್ರೆಸ್ ಸಂಸದೆ ರೇಣುಕಾ ಚೌಧುರಿ ಹೇಳಿದ್ದಾರೆ. ಶೂರ್ಪನಖಿ ನಗುತ್ತಿರುವ ವೀಡಿಯೋ ಒಂದನ್ನು ರಿಜಿಜು ಶೇರ್ ಮಾಡಿದ್ದೇ ರೇಣುಕಾ ಅವರ ಈ ನಿರ್ಧಾರಕ್ಕೆ ಕಾರಣವಾಗಿದೆ.

ಬುಧವಾರ ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಮಂಡಿಸುತ್ತಿದ್ದ ಸಂದರ್ಭ  ಹೇಳಿದ ಕೆಲವೊಂದು ಮಾತುಗಳಿಗೆ ರೇಣುಕಾ ಅವರು ಜೋರಾಗಿ ನಕ್ಕಿದ್ದಕ್ಕೆ ಪ್ರಧಾನಿ ಅವರನ್ನು ಸೂಚ್ಯವಾಗಿ ಅಪಹಾಸ್ಯಗೈದಿದ್ದರು. ಇದರ ಬೆನ್ನಲ್ಲೇ ರಿಜಿಜು ಅವರು ಶೂರ್ಪನಖಿ ನಗುತ್ತಿರುವ ವೀಡಿಯೋ ಪೋಸ್ಟ್ ಮಾಡಿ  ರೇಣುಕಾ ಅವರನ್ನು ವಸ್ತುಶಃ ಶೂರ್ಪನಖಿಗೆ ಹೋಲಿಸಿದ್ದಾರೆ, ಇದೀಗ ಡಿಲೀಟ್ ಮಾಡಲ್ಪಟ್ಟ ಆ ಪೋಸ್ಟ್ ನಲ್ಲಿ ರಿಜಿಜು ಅವರು ರೇಣುಕಾ ಅವರ ಹೆಸರನ್ನು ಉಲ್ಲೇಖಿಸದೇ ಇದ್ದರೂ ಅದು ತನ್ನನ್ನು ಗುರಿಯಾಗಿಸಿಯೇ ಮಾಡಲಾದ ಪೋಸ್ಟ್ ಎಂದು ರೇಣುಕಾ ಬಲವಾಗಿ ನಂಬಿದ್ದಾರೆ. “ಅವರು ಮಹಿಳೆಯೊಬ್ಬರನ್ನು ಅವಮಾನಿಸಿದ್ದಾರೆ. ಇದು ಆಕ್ಷೇಪಾರ್ಹ,'' ಎಂದು ಸುದ್ದಿಗಾರರೊಡನೆ ಮಾತನಾಡುತ್ತಾ ರೇಣುಕಾ ಹೇಳಿದರು.

ಜುಲೈ 7, 1998ರಂದು ಆಗಿನ ಗೃಹ ಸಚಿವ ಎಲ್. ಕೆ. ಅಡ್ವಾಣಿಯವರು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ  ಬಹು ಉದ್ದೇಶೀಯ ಗುರುತು ಕಾರ್ಡುಗಳ ಅಗತ್ಯತೆಯ ಬಗ್ಗೆ ಹೇಳಿದ್ದರೆಂದೂ ಇದೇ ಆಧಾರ್ ಯೋಜನೆಗೆ ತಳಹದಿಯಾಯಿತೆಂದೂ ಪ್ರಧಾನಿ ರಾಜ್ಯಸಭೆಯಲ್ಲಿ ಹೇಳಿದಾಗ ಚೌಧುರಿ ಜೋರಾಗಿ ನಕ್ಕು ಅದಕ್ಕೆ ಪ್ರತಿಕ್ರಿಯೆ ನೀಡಬಯಸಿದ್ದರೂ ಸಭಾಪತಿ ವೆಂಕಯ್ಯ ನಾಯ್ಡು ಅವರನ್ನು ತಡೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X