Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೇನೆಯಲ್ಲಿ ಬಹುತ್ವ, ಜಾತ್ಯಾತೀತ ಸಮಾಜ

ಸೇನೆಯಲ್ಲಿ ಬಹುತ್ವ, ಜಾತ್ಯಾತೀತ ಸಮಾಜ

ವೈರಲ್ ಆಯ್ತು ಕರ್ನಲ್ ಸೌರಭ್ ಸಿಂಗ್ ವಿಡಿಯೋ

ವಾರ್ತಾಭಾರತಿವಾರ್ತಾಭಾರತಿ8 Feb 2018 9:15 PM IST
share
ಸೇನೆಯಲ್ಲಿ ಬಹುತ್ವ, ಜಾತ್ಯಾತೀತ ಸಮಾಜ

► ತನ್ನ 'ವಿಶೇಷ ಜಾತಿ, ಧರ್ಮ'ದ ಬಗ್ಗೆ ಈ ಅಧಿಕಾರಿ ಹೇಳಿದ್ದೇನು ?

 ಹೊಸದಿಲ್ಲಿ, ಫೆ. 8: ಸೇನೆಯಲ್ಲಿರುವ ಪ್ರತಿಯೊಬ್ಬರು ‘ಬಹುತ್ವ ಹಾಗೂ ಜಾತ್ಯತೀತ ಸಮಾಜ’ದಲ್ಲಿ ಜೀವಿಸುತ್ತಿದ್ದೇವೆ. ತಮ್ಮ ಜಾತಿ ಹಾಗೂ ಧರ್ಮವನ್ನು ಪರಿಗಣಿಸದೆ ‘ಒಂದೇ ಘಟಕದಂತೆ ವರ್ತಿಸುತ್ತೇವೆ’ ಎಂದು ಭಾರತೀಯ ಸೇನೆಯ ಅಧಿಕಾರಿ ಕರ್ನಲ್ ಸೌರಭ್ ಸಿಂಗ್ ಶೇಖಾವತ್ ಹೇಳಿದ್ದಾರೆ. “ನಾನು ಸೇನೆಗೆ ನಿಯೋಜನೆಯಾದಾಗ ಹಾಗೂ ನಾನು ವಿಶೇಷ ಪಡೆಗೆ ಸೇರ್ಪಡೆಯಾದಾಗ ನನ್ನ ಎಸ್‌ಸಿಒ ಕೇಳಿದರು, ‘ನಿನ್ನ ಧರ್ಮ ಯಾವುದು?, ನಿನ್ನ ಜಾತಿ ಯಾವುದು ?’ ನಾನು ಹೇಳಿದೆ ‘ಹಿಂದೂ ರಜಪೂತ’. ಅವರು ಹೇಳಿದರು, ಮೂರ್ಖ ಕೆಸರು ನೀರಲ್ಲಿ ಮಳುಗು ಹಾಕು !. ನಾನು ಕೆಸರು ನೀರಲ್ಲಿ ಮುಳುಗು ಹಾಕಿದೆ. ಅನಂತರ ನನಗೆ ಗೊತ್ತಾಯಿತು ನಾನು ಹೇಳಿದ್ದು ತಪ್ಪು ಎಂದು”… ಟ್ವಿಟ್ಟರ್‌ನಲ್ಲಿ ಮಾಜಿ ಸೇನಾಧಿಕಾರಿ ರಘುರಾಮನ್‌ಗೆ ಹಂಚಿಕೊಂಡ ವೀಡಿಯೊ ದೃಶ್ಯದಲ್ಲಿ ಕರ್ನಲ್ ಶೇಕಾವತ್ ಹೀಗೆ ಹೇಳಿದ್ದಾರೆ. ಈ ವೀಡಿಯೊ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂದರ್ಶನದಲ್ಲಿ ಏನಿರಬಹುದು? ಇದೇ ಪ್ರಶ್ನೆಯನ್ನು ಕೇಳಿದರು. ನನ್ನ ಉತ್ತರಕ್ಕೆ ಅವರ ಪ್ರತಿಕ್ರಿಯೆ ಭಿನ್ನವಾಗಿತ್ತು.

 ಅನಂತರ ಅವರು ಅದೇ ಪ್ರಶ್ನೆಯನ್ನು ಕೇಳಿದರು. “ಸರ್, ನನ್ನ ಧರ್ಮ ವಿಶೇಷ ಪಡೆ ಹಾಗೂ ನನ್ನ ಜಾತಿ ವಿಶೇಷ ಪಡೆ” ಎಂದು ಹೇಳಿದೆ. ಅನಂತರ ಅವರು, ಈಗ “ನೀನು ಅಧಿಕಾರಿ. ಆದುದರಿಂದ ನಿನ್ನ ಧರ್ಮ ನಿನ್ನ ಜೊತೆಗಿರುವವರ (ಯೋಧ) ಧರ್ಮವಾಗಿದೆ” ಎಂದು ಹೇಳಿದ್ದರು.

ದೇಶದಲ್ಲಿ ನೀವು ಈ ಮಾದರಿ ಅನ್ವಯಿಸಿದರೆ, ಹೆಚ್ಚಿನ ಸಮಸ್ಯೆ ಪರಿಹಾರವಾಗಲಿದೆ. ಎಲ್ಲ ಧರ್ಮಗಳು ಇಲ್ಲಿವೆ. ಎಲ್ಲ ವರ್ಗ ಹಾಗೂ ಕುಲಗಳು ಇಲ್ಲಿ ಒಟ್ಟಾಗಿವೆ. ಈಗಲೂ ಅವು ಒಂದು ಘಟಕ ಎಂದು ಶೇಖಾವತ್ ಹೇಳಿದ್ದಾರೆ.

If you had to listen to one man today. #OneTalkToday
Who - Col SS Shekhawat, CO 21 Special Forces, the most decorated serving officer.

Why - In one minute he gives a lesson more powerful than all politicians put together @atahasnain53 @rwac48 @rajeev_mp @ragarwal @priyaramani pic.twitter.com/J08KCE0KGA

— Raghu Raman (@captraman) February 7, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X