ಹೊಸಪೇಟೆ ಮುನ್ಸಿಪಲ್ ಕ್ರೀಡಾಂಗಣಕ್ಕೆ ಆಗಮಿಸಿದ ರಾಹುಲ್ ಗಾಂಧಿ
![ಹೊಸಪೇಟೆ ಮುನ್ಸಿಪಲ್ ಕ್ರೀಡಾಂಗಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಹೊಸಪೇಟೆ ಮುನ್ಸಿಪಲ್ ಕ್ರೀಡಾಂಗಣಕ್ಕೆ ಆಗಮಿಸಿದ ರಾಹುಲ್ ಗಾಂಧಿ](https://www.varthabharati.in/sites/default/files/images/articles/2018/02/10/ra.jpg)
ಬಳ್ಳಾರಿ, ಫೆ.10: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಾಲ್ಕು ದಿನಗಳ ರಾಜ್ಯ ಭೇಟಿಗೆ ಶನಿವಾರ ಮಧ್ಯಾಹ್ನ ಹೊಸಪೇಟೆಗೆ ಆಗಮಿಸಿದರು. ಕಾಂಗ್ರೆಸ್ ನ ಸಮಾವೇಶದಲ್ಲಿ ಜನಾಶೀರ್ವಾದ ಯಾತ್ರೆಗೆ ಚಾಲನೆ ನೀಡಲಿರುವ ರಾಹುಲ್ ಗಾಂಧಿ ಅವರನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ , ಕೆಪಿಸಿಸಿ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸ್ವಾತಿಸಿದರು.
Next Story