Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೊನ್ನಂಪೇಟೆ: ಇತಿಹಾಸ ಪ್ರಸಿದ್ದ ಅಂಬಟ್ಟಿ...

ಪೊನ್ನಂಪೇಟೆ: ಇತಿಹಾಸ ಪ್ರಸಿದ್ದ ಅಂಬಟ್ಟಿ ಮಖಾಂ ಉರೂಸ್‍ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ10 Feb 2018 6:40 PM IST
share
ಪೊನ್ನಂಪೇಟೆ: ಇತಿಹಾಸ ಪ್ರಸಿದ್ದ ಅಂಬಟ್ಟಿ ಮಖಾಂ ಉರೂಸ್‍ಗೆ ಚಾಲನೆ

ಪೊನ್ನಂಪೇಟೆ,ಫೆ.10: ವರ್ಷಂಪ್ರತಿ ಜರುಗುವ ಇತಿಹಾಸ ಪ್ರಸಿದ್ದ ಅಂಬಟ್ಟಿ ಮಖಾಂ ಉರೂಸ್ ಕಾರ್ಯಕ್ರಮಕ್ಕೆ ಶುಕ್ರವಾರವಾರದಂದು ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು. ಮುಂದಿನ ಮಂಗಳವಾರದವರೆಗೆ ವಿವಿಧ ಧಾರ್ಮಿಕ ವಿಧಾನಗಳೊಂದಿಗೆ ನಡೆಯಲಿರುವ ಈ ವಾರ್ಷಿಕ ಉರೂಸ್ ಕಾರ್ಯಕ್ರಮ ಒಟ್ಟು 5 ದಿನಗಳ ಕಾಲ ನಡೆಯಲಿದೆ.

ಶುಕ್ರವಾರ ಜುಮಾ ನಮಾಝ್ ನಂತರ ಮಖಾಂ ಅಲಂಕಾರ ಕಾರ್ಯಕ್ರಮದೊಂದಿಗೆ ಅಂಬಟ್ಟಿ ಉರೂಸ್‍ನ ವಿಧಿ ವಿಧಾನ ಆರಂಭಗೊಂಡಿತು. ಬಳಿಕ ನಡೆದ ಸಾಮೂಹಿಕ ಪ್ರಾರ್ಥನೆಗೆ ಅಂಬಟ್ಟಿ ಜುಮಾ ಮಸೀದಿಯ ಖತೀಬರಾದ ಅಬ್ದುಲ್ ಸಲಾಂ ಹಳ್‍ರಮಿ ಅವರು ನೇತೃತ್ವ ನೀಡಿದರು. ಅಂಬಟ್ಟಿ ಜುಮಾ ಮಸೀದಿಯ ಅಡಳಿತ ಮಂಡಳಿ ಅಧ್ಯಕ್ಷರಾದ ಕೆ.ಪಿ. ಸಾದಲಿ ಹಾಜಿ ಅವರು ದ್ವಜಾರೋಹಣ ನೆರವೇರಿಸುವ ಮೂಲಕ ಅಂಬಟ್ಟಿ ಉರೂಸ್‍ಗೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. 

ಕೆ.ಪಿ. ಸಾದಲಿ ಹಾಜಿ ಮಾತನಾಡಿ, ವಾರ್ಷಿಕ ಉರೂಸ್ ಕಾರ್ಯಕ್ರಮಗಳಿಂದ ಜನರಲ್ಲಿ ಪರಸ್ಪರ ಸೌಹಾರ್ದತೆ ವೃದ್ದಿಯಾಗುತ್ತದೆ. ಅಲ್ಲದೆ ಧಾರ್ಮಿಕ ವಿಧಿವಿಧಾನಗಳಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಭಾಗವಹಿಸಿದಂತಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರಲ್ಲದೆ, 5 ದಿನಗಳ ಕಾಲ ನಡೆಯುವ ಉರೂಸ್‍ನಲ್ಲಿ ಎಲ್ಲಾರೂ ಸಹಕರಿಸುವಂತೆ ಮನವಿ ಮಾಡಿದರು. ಉರೂಸ್‍ನ ಮೊದಲ ದಿನದ ಪ್ರಯುಕ್ತ ಶುಕ್ರವಾರ ರಾತ್ರಿ ನಡೆದ ಧಾರ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. 

ಈ ಸಂದರ್ಭದಲ್ಲಿ ಅಂಬಟ್ಟಿ ಜುಮಾ ಮಸೀದಿ ಆಡಳಿತ ಮಂಡಳಿ ಪದಾಧಿಕಾರಿಗಳಾದ ಎಂ.ಎ. ಶಾನು, ಕೆ.ಯೂಸುಫ್. ಕೆ. ಷರೀಫ್, ಆಲೀರ ಸಾದಲಿ, ಪಿ.ಸಿ. ಅಬ್ಬಾಸ್, ಖಾಲಿದ್ ಪೈಝಿ, ಉರೂಸ್ ಸಮಿತಿಯ ಅಧ್ಯಕ್ಷರಾದ ಪಿ.ಎ. ಸಂಶುದ್ದೀನ್, ಕಾರ್ಯಾಧ್ಯಕ್ಷರಾದ ಎಂ.ಕೆ. ಮುಸ್ತಾಫ, ಪದಾಧಿಕಾರಿಗಳಾದ ಪಕ್ರುದ್ದೀನ್, ಕೆ. ಷರೀಫ್, ಎಂ.ಎಸ್. ಶರ್ಪುದ್ದೀನ್, ಎಂ.ಕೆ. ಹ್ಯಾರೀಸ್, ಪಿ.ಸಿ. ಅಲಿ, ಗ್ರಾಮದ ಹಿರಿಯರಾದ ಕಿಕ್ಕರೆ ಮಾಹಿನ್ ಮೊದಲಾದವರು ಉಪಸ್ಥಿತರಿದ್ದರು. ಜುಮಾ ಸಮಾಝ್‍ಗೂ ಮುನ್ನ ನಡೆದ ಝಿಯಾರತ್ ಕಾರ್ಯಕ್ರಮದಲ್ಲಿ ಕೊಲ್ಲಂನ ಸಲೀಂ ಫಾಝಿಲಿ ತಂಙಳ್ ಅವರು ಭಾಗಿಯಾಗಿದ್ದರು.

ಶನಿವಾರ ರಾತ್ರಿ ಅಂಬಟ್ಟಿ ಸ್ವಲಾತ್ ವಾರ್ಷಿಕ ಹಾಗೂ ಬೃಹತ್ ಬುರ್ದಾ ಮಜ್ಲಿಸ್ ಕಾರ್ಯಕ್ರಮ ಜರುಗಿತು. ಮತ ಪಂಡಿತರಾದ ಕಮರುದ್ದೀನ್ ಸಖಾಫಿ ಅವರು ಸ್ವಲಾತ್ ಕಾರ್ಯಕ್ರಮಕ್ಕೆ ನೇತೃತ್ವ ನೀಡಿದರು. ಮಂಗಳೂರಿನ ಉದಯೋನ್ಮುಖ ಯುವ ಗಾಯಕರಾದ ಸಿಹಾನ್ ಅವರು ನಡೆಸಿಕೊಟ್ಟ ಬುರ್ದಾ ಮಜ್ಲಿಸ್ ಜನಾಕರ್ಷಣೆಯಾಗಿತ್ತು. ಬಳಿಕ ನಡೆದ ಸಾಮೂಹಿಕ ಪ್ರಾರ್ಥನೆಗೆ ಅಂಬಟ್ಟಿ ಉಸ್ತಾದ್ ಅವರು ನೇತೃತ್ವ ನೀಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X