Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂವಿಧಾನ ಬದಲಿಸುವ ವ್ಯಕ್ತಿಗಳಿಗೆ ಪಾಠ...

ಸಂವಿಧಾನ ಬದಲಿಸುವ ವ್ಯಕ್ತಿಗಳಿಗೆ ಪಾಠ ಕಲಿಸಲು ರಾಜಿರಹಿತ ಹೋರಾಟದ ಅಗತ್ಯವಿದೆ: ಜ್ಞಾನಪ್ರಕಾಶ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ10 Feb 2018 8:47 PM IST
share

ಬೆಂಗಳೂರು, ಫೆ.10: ಸಂವಿಧಾನ ಬದಲಿಸುವ ಕೋಮುವಾದಿ ವ್ಯಕ್ತಿಗಳಿಗೆ ತಕ್ಕ ಪಾಠ ಕಲಿಸಲು ರಾಜಿರಹಿತ ಹೋರಾಟ ಮಾಡುವಂತಹ ಪ್ರಬಲವಾದ ಸಂಘಟನೆಯ ಅಗತ್ಯವಿದೆ ಎಂದು ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದ್ದಾರೆ.

ಶನಿವಾರ ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಪ್ರಾಥಮಿಕ -ಮಾದ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ ನಗರದ ಶಿಕ್ಷಕರ ಸದನದಲ್ಲಿ ಏರ್ಪಡಿಸಿದ್ದ ‘ಶೈಕ್ಷಣಿಕ ಕಾರ್ಯಾಗಾರ’ದಲ್ಲಿ ಮಾತನಾಡಿದ ಅವರು, ಅನೇಕ ದಲಿತ ಸಂಘಟನೆಗಳ ನಾಯಕರು ತಮ್ಮ ಸ್ವಾರ್ಥಕ್ಕಾಗಿ ರಾಜಕೀಯ ಪಕ್ಷಗಳಿಗೆ ಗುಲಾಮರಾಗಿದ್ದಾರೆ. ಇಂತಹ ಸಂಘಟನೆಗಳ ನಾಯಕರನ್ನು ಹೊರತು ಪಡಿಸಿ ಅಂಬೇಡ್ಕರ್ ಸಿದ್ಧಾಂತದಡಿ ರಾಜಿರಹಿತ ಹೋರಾಟ ಮಾಡುವ ಸಂಘಟನೆಯ ಅಗತ್ಯವಿದೆ ಎಂದು ತಿಳಿಸಿದರು.

ಒಂದು ಸಂದರ್ಭದಲ್ಲಿ ಜನಪರ ಸಾಹಿತಿಗಳು ಸಮಾಜದ ಎಚ್ಚರಿಕೆಯ ಧ್ವನಿಗಳಾಗಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಅವರಲ್ಲಿಯು ಅವಕಾಶವಾದಿತನ ಮನೆ ಮಾಡಿದೆ. ಸಮಾಜಪರವಾಗಿ ಚಿಂತಿಸುವ, ಮಾರ್ಗದರ್ಶನ ನೀಡುವಂತಹ ಸಾಹಿತಿಗಳು ಸಿಗುವುದು ಕಷ್ಟವಾಗಿದೆ. ಇಂತಹ ಹೊತ್ತಿನಲ್ಲಿ ಅಂಬೇಡ್ಕರ್‌ವಾದಿಗಳು ಪ್ರಜ್ಞಾಪೂರ್ವಕವಾಗಿ ಸಮುದಾಯವನ್ನು ಮುನ್ನಡೆಸಬೇಕಾಗಿದೆ ಎಂದು ಅವರು ಹೇಳಿದರು.

ನಾವು ಶಿಕ್ಷಕರಾಗಿ, ವೈದ್ಯರಾಗಿ, ಎಂಜಿನಿಯರಿಂಗ್ ಆಗಿ ಏನೆ ಕೆಲಸ ಮಾಡುತ್ತಿದ್ದರೂ ಅಂಬೇಡ್ಕರ್‌ವಾದಿ ಸಿದ್ಧಾಂತದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಾರದು. ಅಂಬೇಡ್ಕರ್ ಸಿದ್ಧಾಂತದಿಂದ ಮಾತ್ರ ನಮ್ಮ ಸಮುದಾಯದ ಬದುಕು ಬೆಳಗಲು ಸಾಧ್ಯ. ಈ ನಿಟ್ಟಿನಲ್ಲಿ ದಲಿತ ಶಿಕ್ಷಕರಿಗೆ ಹೆಚ್ಚಿನ ಜವಾಬ್ದಾರಿಯಿದೆ ಎಂದು ಅವರು ಹೇಳಿದರು.

ವಿಧಾನಪರಿಷತ್ ಸದಸ್ಯ ರಮೇಶ್‌ಬಾಬು ಮಾತನಾಡಿ, ಸಂವಿಧಾನವನ್ನು ಬದಲಾಯಿಸುವ ಅನಂತಕುಮಾರ್ ಹೆಗಡೆ ಹೇಳಿಕೆಯು ಸಂಘಪರಿವಾರದ ಹಿಡನ್ ಅಜೆಂಡಾವಾಗಿದ್ದು, ಅದರ ಉದ್ದೇಶ ಸಮಾಜವನ್ನು ಒಡೆಯುವುದೇ ಆಗಿದೆ. ಇಂಥವರ ಬಗ್ಗೆ ನಾವು ಸದಾ ಎಚ್ಚರಿಕೆಯಿಂದಿರಬೇಕು ಎಂದು ತಿಳಿಸಿದರು. ಈ ವೇಳೆ ಸಂಘದ ಅಧ್ಯಕ್ಷ ವೆಂಕಟೇಶಯ್ಯ, ಪ್ರಧಾನ ಕಾರ್ಯದರ್ಶಿ ಸುಮಿತ್ರಾ ಎಂ.ದುರ್ಗಿ, ಬಿಬಿಎಂಪಿ ಸದಸ್ಯ ಬಸವರಾಜ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X