Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಕಾರು ತಡೆದು ಯುವಕ,...

ಮಂಗಳೂರು : ಕಾರು ತಡೆದು ಯುವಕ, ಯುವತಿಯೊಂದಿಗೆ ತಂಡದಿಂದ ಅನುಚಿತ ವರ್ತನೆ ಆರೋಪ

ಪ್ರತಿದೂರು ದಾಖಲು

ವಾರ್ತಾಭಾರತಿವಾರ್ತಾಭಾರತಿ10 Feb 2018 10:57 PM IST
share
ಮಂಗಳೂರು : ಕಾರು ತಡೆದು ಯುವಕ, ಯುವತಿಯೊಂದಿಗೆ ತಂಡದಿಂದ ಅನುಚಿತ ವರ್ತನೆ ಆರೋಪ

ಮಂಗಳೂರು, ಫೆ. 10: ಬರ್ತ್ ಡೇ ಪಾರ್ಟಿಯೊಂದರಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದ ಯುವಕ ಮತ್ತು ಯುವತಿ ಪ್ರಯಾಣಿಸುತ್ತಿದ್ದ ಕಾರನ್ನು ಐದು ಮಂದಿಯ ತಂಡವೊಂದು ಅಡ್ಡಗಟ್ಟಿ ಅನುಚಿತವಾಗಿ ವರ್ತಿಸಿದ್ದಾರೆಂದು ಆರೋಪಿಸಿ ಯುವತಿ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ, ಯುವತಿ ಕಡೆಯವರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪ್ರತಿ ದೂರು ನೀಡಲಾಗಿದೆ.

ಶುಕ್ರವಾರ ತಡರಾತ್ರಿ ಇಂಡಿಗೊ ಸಂಸ್ಥೆಯ ಇಬ್ಬರು ಉದ್ಯೋಗಿಗಳು ಸಹದ್ಯೋಗಿಯೋರ್ವನ ಹುಟ್ಟುಹಬ್ಬ ಪಾರ್ಟಿಯಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದಾಗ ಅದ್ಯಪಾಡಿಯ ಕ್ರಾಸ್ ರೋಡ್‌ನಲ್ಲಿ ಈ ಘಟನೆ ನಡೆದಿದೆ.

ಅದ್ಯಪಾಡಿಯ ಕ್ರಾಸ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಸುಮಾರು 1 ಗಂಟೆ ಹೊತ್ತಿಗೆ ಕಾರೊಂದು ಪಾರ್ಕ್ ಮಾಡಲಾಗಿತ್ತು. ಕಾರಿನಲ್ಲಿ ಯುವತಿಯೊಂದಿಗೆ ಯುವಕ ಇದ್ದನೆಂದು ಹೇಳಲಾಗಿದೆ. ಇದೇ ಸಂದರ್ಭದಲ್ಲಿ ದ್ವಿಚಕ್ರ ವಾಹನಗಳಲ್ಲಿ ಆಗಮಿಸಿದ ತಂಡವೊಂದು ಇವರ ಕಾರನ್ನು ಇಣುಕಿ ನೋಡಿ ಇಬ್ಬರನ್ನೂ ವಿಚಾರಿಸಿದ್ದಾರೆ. ಈ ಸಂದರ್ಭ ತಂಡದವರು ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದೆ ಎಂದು ಯುವತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಆದರೆ, ತಂಡದಲ್ಲಿದ್ದವರು ಬಜ್ಪೆ ಠಾಣೆಗೆ ಪ್ರತಿದೂರು ನೀಡಿ, ಪಾರ್ಕ್ ಮಾಡಲಾಗಿದ್ದ ಕಾರಿನ ಬಗ್ಗೆ ವಿಚಾರಿಸಲು ಹೋಗಿದ್ದ ನಮ್ಮ ಮೇಲೆ ಯುವತಿಯು ಇತರರನ್ನು ಕರೆಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಎರಡೂ ದೂರುಗಳನ್ನು ದಾಖಲಿಸಿಕೊಂಡಿರುವ ಬಜ್ಪೆ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X