Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಫ್ರಿಕದ ತಂಡದ ಗೆಲುವಿಗೆ 290 ರನ್‌ಗಳ...

ಆಫ್ರಿಕದ ತಂಡದ ಗೆಲುವಿಗೆ 290 ರನ್‌ಗಳ ಸವಾಲು

ವಾರ್ತಾಭಾರತಿವಾರ್ತಾಭಾರತಿ10 Feb 2018 11:34 PM IST
share
ಆಫ್ರಿಕದ ತಂಡದ ಗೆಲುವಿಗೆ 290 ರನ್‌ಗಳ ಸವಾಲು

ಜೋಹಾನ್ಸ್‌ಬರ್ಗ್, ಫೆ.10: ಆರಂಭಿಕ ದಾಂಡಿಗ ಶಿಖರ್ ಧವನ್ ಅವರ ಶತಕ ಮತ್ತು ನಾಯಕ ವಿರಾಟ್ ಕೊಹ್ಲಿ ಅವರ ಆಕರ್ಷಕ 75 ರನ್‌ಗಳ ನೆರವಿನಲ್ಲಿ ಭಾರತ ತಂಡ ನಾಲ್ಕನೇ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕ ತಂಡಕ್ಕೆ ಗೆಲುವಿಗೆ ಕಠಿಣ ಸವಾಲು ವಿಧಿಸಿದೆ.

ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡ ಭಾರತ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 289 ರನ್ ಗಳಿಸಿತು.

ಶಿಖರ್ ಧವನ್ ಜೊತೆ ಇನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ (5) ಬೇಗನೆ ಔಟಾದರು. ಬಳಿಕ ಭಾರತದ ಇನಿಂಗ್ಸ್‌ನ್ನು ಶಿಖರ್ ಧವನ್ ಮತ್ತು ವಿರಾಟ್ ಕೊಹ್ಲಿ ಮುಂದುವರಿಸಿದರು.

 ಧವನ್ ಸೊಗಸಾದ ಶತಕ ದಾಖಲಿಸಿದರು. ಆದರೆ ವಿರಾಟ್ ಕೊಹ್ಲಿ 75 ರನ್ (83ಎ, 7ಬೌ,1ಸಿ) ಗಳಿಸಿ ಔಟಾದರು. ಧವನ್ ಮತ್ತು ಕೊಹ್ಲಿ ಎರಡನೇ ವಿಕೆಟ್‌ಗೆ 158 ರನ್‌ಗಳ ಜೊತೆಯಾಟ ನೀಡಿದರು. 31 ಓವರ್‌ಗಳಲ್ಲಿ ತಂಡದ ಸ್ಕೋರ್‌ನ್ನು 178ಕ್ಕೆ ಏರಿಸಿದರು. 32ನೇ ಓವರ್‌ನ ಮೊದಲ ಎಸೆತದಲ್ಲಿ ಕೊಹ್ಲಿ ಅವರು ಮೊರೀಸ್ ಎಸೆತದಲ್ಲಿ ಮಿಲ್ಲರ್‌ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

ಕೊಹ್ಲಿ 56 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಲ್ಲಿ ಅರ್ಧಶತಕ ಪೂರ್ಣಗೊಳಿಸಿದರು. ಧವನ್ ಶತಕ ದಾಖಲಿಸಿದ ಬಳಿಕ ಸ್ವಲ್ಪ ಹೊತ್ತು ಮಳೆ ಆಟಕ್ಕೆ ಅಡ್ಡಿಪಡಿಸಿತು. ಧವನ್ 109 ರನ್ ಗಳಿಸಿ ಮೊರ್ಕೆಲ್‌ಗೆ ವಿಕೆಟ್ ಒಪ್ಪಿಸಿದರು.

 ಅಜಿಂಕ್ಯ ರಹಾನೆ (8) ಮತ್ತು ಹಾರ್ದಿಕ್ ಪಾಂಡ್ಯ(9)ವಿಫಲರಾದರು. ಮಹೇಂದ್ರ ಸಿಂಗ್ ಧೋನಿ ಔಟಾಗದೆ 42 ರನ್(43ಎ, 3ಬೌ,1ಸಿ) ಗಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X