Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಾಶಿವರಾತ್ರಿ ; ಮಲೆಮಹದೇಶ್ವರ...

ಮಹಾಶಿವರಾತ್ರಿ ; ಮಲೆಮಹದೇಶ್ವರ ಬೆಟ್ಟಕ್ಕೆ ಹರಿದು ಬರುತ್ತಿರುವ ಜನಸಾಗರ

ವರದಿ : ಅಭಿಲಾಷ್ .ಟಿವರದಿ : ಅಭಿಲಾಷ್ .ಟಿ11 Feb 2018 3:57 PM IST
share
ಮಹಾಶಿವರಾತ್ರಿ ; ಮಲೆಮಹದೇಶ್ವರ ಬೆಟ್ಟಕ್ಕೆ ಹರಿದು ಬರುತ್ತಿರುವ ಜನಸಾಗರ

ಹನೂರು,ಫೆ.11 : ಮಹಾಶಿವರಾತ್ರಿ ಹಿನ್ನಲೆಯಲ್ಲಿ ರಾಜ್ಯದಲ್ಲಿ ಪ್ರಸಿದ್ದಿಯಾದ ಪುಣ್ಯ ಕ್ಷೇತ್ರ ಮಲೆಮಹದೇಶ್ವರ ಬೆಟ್ಟಕ್ಕೆ ಕನಕಪುರದ ಬಸವನಕಡದ ಕಾವೇರಿ ನದಿಯನ್ನು ದಾಟಿ ಕಾಲ್ನಡಿಗೆಯಲ್ಲಿ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ.

ಶಿವರಾತ್ರಿಯ ಹಿನ್ನಲೆ ಮಲೈಮಹದೇಶ್ವರ ಬೆಟ್ಟಕ್ಕೆ ಅಪಾರ ಸಂಖ್ಯೆಯ ಭಕ್ತಸಾಗರ ಶಿವನ ನಾಮಸ್ಮರಣೆಯ ಜೊತೆಗೆ ತಮ್ಮ ಕಷ್ಟಗಳ ನಿವಾರಣೆ ಮತ್ತು ಬೇಡಿಕೆ ಈಡೇರಿಕೆಗಾಗಿ ಜಾಗರಣೆ ಮಾಡುವ ಸಲುವಾಗಿ ಪಾದಯಾತ್ರೆಯ ಮುಖಾಂತರ ರಾಮನಗರ , ಚನ್ನಪಟ್ಟಣ , ಹಾರುವಹಳ್ಳಿ ,ಬಿಡದಿ , ಬೆಂಗಳೂರು ಗ್ರಾಮಾಂತರ , ತುಮಕೂರು , ಚಿಕ್ಕನಾಯಕನಹಳ್ಳಿ , ವಿವಿಧ ಭಾಗಗಳಿಂದ ಬಂದು ಕನಕಪುರ ಜಿಲ್ಲೆಯ ಏಳುಗಳ್ಳಿ ಎಂಬ ಗ್ರಾಮದಲ್ಲಿ ಬಂದು ವಾಸ್ತವ್ಯ ಹೂಡಿ ಅನಂತರ ಬಸವನಕಡದ ಕಾವೇರಿ ನದಿಯನ್ನು ದಾಟಿ ಕಾವೇರಿ ವನ್ಯಜೀವಿಧಾಮ ಹನೂರು ವಲಯದ ಕಡೆ ನಡೆದು ಬಂದ ಭಕ್ತರಿಗೆ ಹನೂರು ತಾಲ್ಲೂಕಿನ ಶಾಗ್ಯ ಗ್ರಾಮಸ್ಥರು ಕಾಡಿನ ಒಳಗಡೆ ಪ್ರತಿ ಕಿ.ಲೋ ಮೀಟರ್‍ಗೂ ಕುಡಿಯುವ ನೀರು, ಊಟ, ಉಪಚಾರ, ವಿರಾಮ ವ್ಯವಸ್ಥೆಯನ್ನು ಕಲ್ಪಿಸಿಲಾಗಿದೆ.

ಪಾದಯಾತ್ರೆಗಳಿಗೆ  ಊಟ ,ಮಜ್ಜಿಗೆ ,ಹಣ್ಣು ,ಕುಡಿಯಲು ನೀರಿನ ವ್ಯವಸ್ಥೆ : ಮಲೈಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶಾಗ್ಯ, ಹನೂರು, ಕೌದಳ್ಳಿ ತಾಳಬೆಟ್ಟ ,ಡಕೆಹಳ್ಳ ,ತಾಳಬೆಟ್ಟ , ಇನ್ನಿತರ ಭಾಗಗಳಲ್ಲಿ ಸ್ಥಳೀಯರು ಮತ್ತು ರಾಜ್ಯದ ನಾನಾ ಭಾಗಗಳ ಕಾಲ್ನಾಡಿಗೆಯ ಮುಖಾಂತರ ಆಗಮಿಸುವ ಯಾತ್ರಿಗಳಿಗೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ.

ಕನಕಪುರ ಜಿಲ್ಲೆಯಿಂದ ನಾನು 10 ವರ್ಷಗಳಿಂದ ಕಾಲ್ನಡಿಗೆಯಲ್ಲಿ  ಕಾವೇರಿ ನದಿಯನ್ನು ದಾಟಿ ಮಲೈಮಹದೇಶ್ವರ ಬೆಟ್ಟಕ್ಕೆ ಯಾತ್ರೆಗೆ ಹೋಗುತ್ತಿದ್ದೇನೆ. ನದಿಯನ್ನು ದಾಟಿ ಹೋಗುವುದರಿಂದ  ಕನಕಪರದಿಂದ ಹನೂರು ತಾಲೂಕಿಗೆ ಬೇರೆ ಹೆದ್ದಾರಿಗಳನ್ನು ಹೋಲಿಸಿದರೆ ನೂರಾರು ಕಿ.ಮೀ ಹತ್ತಿರವಾಗುತ್ತದೆ.

ಹಲವು ವರ್ಷಗಳಿಂದ ರಾಜ್ಯ ಸರ್ಕಾರಗಳು ಇಲ್ಲಿ ಸೇತುವೆ ನಿರ್ಮಾಣ ಮಾಡಿ ಈ ರಸ್ತೆಯನ್ನು ಅಭಿವೃದ್ದಿ ಮಾಡುತ್ತೇವೆ ಎಂದು ಹೇಳಿ ಹುಸಿ ಭರವಸೆಗಳನ್ನೂ ನೀಡುತ್ತಿದ್ದೇ ಹೊರತು ಇಲ್ಲಿ ಸೇತುವೆ ಮತ್ತು ರಸ್ತೆ ಅಭಿವೃದ್ದಿಗೆ ಮುಂದಾಗಿಲ್ಲ

- ಜವರೇಗೌಡ ಕನಕಪರ ನಿವಾಸಿ

share
ವರದಿ : ಅಭಿಲಾಷ್ .ಟಿ
ವರದಿ : ಅಭಿಲಾಷ್ .ಟಿ
Next Story
X