Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ತಂತ್ರಜ್ಞಾನವನ್ನು ಅಭಿವೃದ್ಧಿಗಾಗಿ...

ತಂತ್ರಜ್ಞಾನವನ್ನು ಅಭಿವೃದ್ಧಿಗಾಗಿ ಬಳಸಬೇಕು, ವಿನಾಶಕ್ಕಾಗಿಯಲ್ಲ: ದುಬೈಯಲ್ಲಿ ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ11 Feb 2018 10:07 PM IST
share
ತಂತ್ರಜ್ಞಾನವನ್ನು ಅಭಿವೃದ್ಧಿಗಾಗಿ ಬಳಸಬೇಕು, ವಿನಾಶಕ್ಕಾಗಿಯಲ್ಲ: ದುಬೈಯಲ್ಲಿ ಪ್ರಧಾನಿ ಮೋದಿ

ದುಬೈ, ಫೆ.11: ಉಗ್ರಗಾಮಿಗಳು ಅಂತರ್ಜಾಲವನ್ನು ತೀವ್ರಗಾಮಿಗೊಳಿಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಸರಕಾರಗಳು ತಂತ್ರಜ್ಞಾನದ ದುರುಪಯೋಗವಾಗುವುದನ್ನು ತಡೆಯಬೇಕು ಎಂದು ಕರೆ ನೀಡಿದರು. ತಂತ್ರಜ್ಞಾನವನ್ನು ಅಭಿವೃದ್ಧಿಗಾಗಿ ಬಳಸಬೇಕೇ ಹೊರತು ವಿನಾಶಕ್ಕಾಗಿಯಲ್ಲ ಎಂದು ಅವರು ಈ ವೇಳೆ ತಿಳಿಸಿದರು.

ತಮ್ಮ ಯುಎಇ ಪ್ರವಾಸದ ಎರಡನೇ ದಿನದಂದು ದುಬೈಯಲ್ಲಿ ಜಾಗತಿಕ ಸರಕಾರಿ ಸಮ್ಮೇಳನದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಮೋದಿ, ಇಷ್ಟೊಂದು ಅಭಿವೃದ್ಧಿಯಾಗಿದ್ದರೂ ಬಡತನ ಮತ್ತು ಅಪೌಷ್ಠಿಕತೆಯನ್ನು ಹೋಗಲಾಡಿಸಲು ಇನ್ನೂ ಕೂಡಾ ಸಾಧ್ಯವಾಗಿಲ್ಲ ಎಂದು ಖೇದ ವ್ಯಕ್ತಪಡಿಸಿದರು. ಒಂದೆಡೆ ನಾವು ಕ್ಷಿಪಣಿ ಮತ್ತು ಬಾಂಬ್‌ಗಳನ್ನು ತಯಾರಿಸಲು ನಮ್ಮ ಹಣ, ಸಮಯ ಮತ್ತು ಸಂಪನ್ಮೂಲದ ಬಹುಪಾಲನ್ನು ವ್ಯಯಿಸುತ್ತಿದ್ದೇವೆ. ಆದರೆ ನಾವು ತಂತ್ರಜ್ಞಾನವನ್ನು ಅಭಿವೃದ್ಧಿಯ ದೃಷ್ಟಿಯಿಂದ ನೋಡಬೇಕು ವಿನಾಶದ ದೃಷ್ಟಿಯಿಂದಲ್ಲ ಎಂದವರು ಹೇಳಿದರು.

140 ದೇಶಗಳ 4,000ಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುತ್ತಿರುವ ಜಾಗತಿಕ ಸರಕಾರಿ ಸಮ್ಮೇಳನದ ಆರನೇ ಆವೃತಿಯಲ್ಲಿ ಭಾರತವು ಅತಿಥಿ ರಾಷ್ಟ್ರವಾಗಿ ಭಾಗವಹಿಸುತ್ತಿದೆ. “ಈ ಸಮ್ಮೇಳನಕ್ಕೆ ನನ್ನನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವುದು ಕೇವಲ ನನಗೆ ಮಾತ್ರವಲ್ಲ ಭಾರತದ 125 ಕೋಟಿ ಜನರಿಗೆ ಹೆಮ್ಮೆಯ ವಿಷಯವಾಗಿದೆ” ಎಂದು ಮೋದಿ ತಿಳಿಸಿದರು.

ಯುಎಇಯು ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿರುವ ಬಗ್ಗೆ ಶ್ಲಾಘನೆ ಮಾಡಿದ ಮೋದಿ, ಮರುಭೂಮಿಯನ್ನು ಜೀವನಯೋಗ್ಯ ಸ್ಥಳವನ್ನಾಗಿ ಬದಲಾಯಿಸಲಾಗಿದೆ. ಇದು ನಿಜವಾಗಿಯೂ ಚಮತ್ಕಾರ ಎಂದು ಹೇಳಿದರು.

ಭಾರತದ ಮಂಗಳ ಕಕ್ಷೀಯ ಯೋಜನೆ ಬಗ್ಗೆ ಪ್ರಸ್ತಾಪಿಸಿದ ಮೋದಿ, ಭಾರತದಲ್ಲಿ ಟ್ಯಾಕ್ಸಿಯಲ್ಲಿ ಹೋಗಬೇಕಾದರೆ 10 ರೂ. ನೀಡಬೇಕು. ಆದರೆ ಭಾರತ ಮಂಗಳ ಗ್ರಹಕ್ಕೆ ತೆರಳಲು ಕಿ.ಮೀ. ಒಂದಕ್ಕೆ ತಗಲುವ ವೆಚ್ಚ ಕೇವಲ 7 ರೂ. ಎಂದು ಹೇಳಿದರು. ಭಾರತದ ಶೇ. 65 ಜನರು 35ರ ಹರೆಯಕ್ಕಿಂತ ಕೆಳಗಿನವರು. ಈ ಯುವಜನತೆಯ ಕೈಗೆ ತಂತ್ರಜ್ಞಾನವನ್ನು ನೀಡುವ ಮೂಲಕ ಹೊಸ ಭಾರತದ ಕನಸನ್ನು ನನಸುಗೊಳಿಸಬಹುದು ಎಂದು ಮೋದಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X