Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರ್ನಾಟಕದಿಂದ 10 ಕ್ರೀಡಾಪಟುಗಳು...

ಕರ್ನಾಟಕದಿಂದ 10 ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

2020, 2024 ರ ಒಲಿಂಪಿಕ್ಸ್ ವೇಗದ ಓಟಗಾರರ ಶೋಧ

ವಾರ್ತಾಭಾರತಿವಾರ್ತಾಭಾರತಿ12 Feb 2018 10:49 PM IST
share
ಕರ್ನಾಟಕದಿಂದ 10 ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ, ಫೆ.12: ಎನ್‌ವೈಸಿಎಸ್ (ನ್ಯಾಶನಲ್ ಯುವ ಕೋ-ಅಪರೇಟಿವ್ ಸೊಸೈಟಿ) ಸಂಸ್ಥೆ, ಗೇಲ್ ಭಾರತೀಯ ಅನಿಲ ಪ್ರಾಧಿಕಾರ) ಸಹಕಾರದಿಂದ ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ಹಮ್ಮಿಕೊಂಡ 2020 ಹಾಗೂ 2024 ರ ಒಲಿಂಪಿಕ್ಸ್ ವೇಗದ ಓಟಗಾರರ ಶೋಧ ಪ್ರಕ್ರಿಯೆಯ ರಾಜ್ಯಮಟ್ಟದ ಆಯ್ಕೆಯಲ್ಲಿ ಕರ್ನಾಟಕದಿಂದ 10 ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದರು.

ಸಂಪೂರ್ಣ ಕಂಪ್ಯೂಟರೀಕೃತ ಆಯ್ಕೆ ಪ್ರಕ್ರಿಯೆಯಲ್ಲಿ 6 ಬಾಲಕಿಯರು ಹಾಗೂ 4 ಬಾಲಕರು ಮುಂದಿನ ಹಂತಕ್ಕೇರಿದರು. ದ.ಕ. ಜಿಲ್ಲೆಯ ಐವರು, ಬೆಂಗಳೂರಿನ ಇಬ್ಬರು, ಉಡುಪಿ, ಮೈಸೂರು ಹಾಗೂ ಬೆಳಗಾವಿಯ ತಲಾ ಒಬ್ಬರು ರಾಷ್ಟ್ರಮಟ್ಟಕ್ಕೇರಿದರು.

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದವರಿಗೆ ದೆಹಲಿಯ ತ್ಯಾಗರಾಜ ಮೈದಾನದಲ್ಲಿ ಫೆ.15 ರಿಂದ 21 ರ ತನಕ ತರಬೇತಿ ಹಾಗೂ 22 ರಂದು ಆಯ್ಕೆ ಟ್ರಯಲ್ಸ್ ನಡೆಯಲಿದೆ.

 ಫೆ.11ರಂದು ಸಂಜೆ ನಡೆದ ಸಮಾರೋಪದಲ್ಲಿ ಉದ್ಯಮಿ ದೇವಿಪ್ರಸಾದ್ ಶೆಟ್ಟಿ ಮುಖ್ಯ ಅತಿಥಿಯಾಗಿ ಮಾತನಾಡುತ್ತ, ಸರ್ಕಾರಗಳು ನೀಡುವ ಸೌಕರ್ಯಗಳನ್ನು ವ್ಯರ್ಥ ಮಾಡದೆ ಹೆಚ್ಚೆಚ್ಚು ಉಪಯೋಗಿಸಿಕೊಂಡು ಉತ್ತಮ ಫಲಿತಾಂಶ ತರಲು ಯತ್ನಿಸಬೇಕು. ಒಲಿಂಪಿಕ್ಸ್‌ಗಾಗಿ ವೇಗದ ಓಟಗಾರರ ಶೋಧನೆಯಲ್ಲಿ ತೊಡಗಿರುವ ನ್ಯಾಶನಲ್ ಯುವ ಕೋ-ಅಪರೇಟಿವ್ ಸೊಸೈಟಿ ಹಾಗೂ ಗೇಲ್ ಸಂಸ್ಥೆ ಕೆಲಸ ಅಭಿನಂದನೀಯ ಎಂದು ಹೇಳಿದರು.

ಯುವ ಉದ್ಯಮಿ ಸೂರಜ್ ಜೈನ್, ಕ್ರೀಡಾಕೂಟ ರಾಜ್ಯ ಸಂಚಾಲಕ ರಮೇಶ್ ಕೆ., ಬೆಂಗಳೂರು ಸಂಚಾಲಕ ಸುರೇಶ್ ದೇವನಹಳ್ಳಿ, ಮೈಸೂರು ಸಹ ಸಂಚಾಲಕ ಭರತ್, ಕೊಪ್ಪಳ ಸಂಚಲಕ ಗವಿಸಿದ್ದಪ್ಪ, ಮಂಗಳೂರು ಸಹಸಂಚಾಲಕ ಹರ್ಷಿತ್, ರಾಜ್ಯ ತಾಂತ್ರಿಕ ಅಧಿಕಾರಿ ಅಶೋಕ್ ಶಿಂತ್ರೆ ಮತ್ತಿತರರು ಉಪಸ್ಥಿತರಿದ್ದರು. ರಾಷ್ಟ್ರಮಟ್ಟಕ್ಕೆ ಆಯ್ಕೆಯಾದವರನ್ನು ಪುರಸ್ಕರಿಸಲಾಯಿತು.

ಆಯ್ಕೆಯಾದವರು 

14 ವಯೋಮಿತಿಯ ಬಾಲಕಿಯರ ವಿಭಾಗ: ನೇಯೋಲು ಅಣ್ಣ (100ಮೀ, 200ಮೀ), ಸರೋನ ಸ್ತುತಿ (200ಮೀ), ಗೌತಮಿ ಶೆಟ್ಟಿ (400ಮೀ), ಸ್ವರಾಲಿ ದೇಸಾಯಿ (400ಮೀ), ಜಿ.ಮಂಜುಶ್ರೀ (400ಮೀ).

14 ವಯೋಮಿತಿ ಬಾಲಕರ ವಿಭಾಗ: ಎಂ.ಡಿ.ಮುನಾಫ್ (200ಮೀ).

17 ವಯೋಮಿತಿ ಬಾಲಕಿಯರ ವಿಭಾಗ: ಜೋಸ್ಸಾನ ಸಿಮೋಹ (100ಮೀ, 200ಮೀ)

17 ವಯೋಮಿತಿ ಬಾಲಕರ ವಿಭಾಗ: ರಿನ್ಸ್ ಜೋಸೆಫ್ (400ಮೀ), ಮಹಮ್ಮದ್ ಸಫ್ವಾನ್ (200ಮೀ), ಅಬಿನ್ ಬಿ.ದೇವಾಡಿಗ (200ಮೀ)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X