Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.4: ಉಡುಪಿ ಜಿಲ್ಲಾ ಮುಸ್ಲಿಮ್...

ಮಾ.4: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಏಕತಾ ಸಮಾವೇಶ

ದೇಶ ನಿರ್ಮಾಣಕ್ಕಾಗಿ ಸಮುದಾಯದ ಸಬಲೀಕರಣ

ವಾರ್ತಾಭಾರತಿವಾರ್ತಾಭಾರತಿ13 Feb 2018 10:09 PM IST
share

ಉಡುಪಿ, ಫೆ.13: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ದೇಶ ನಿರ್ಮಾಣಕ್ಕಾಗಿ ಸಮುದಾಯದ ಸಬಲೀಕರಣ ಧ್ಯೇಯವಾಕ್ಯದೊಂದಿಗೆ ಏಕತಾ ಸಮಾವೇಶವನ್ನು ಮಾ.4ರಂದು ಸಂಜೆ 3:30ರಿಂದ ರಾತ್ರಿ 10ಗಂಟೆಯ ವರೆಗೆ ಉಡುಪಿ ಬೀಡಿನಗುಡ್ಡೆ ಮಹಾತ್ಮ ಗಾಂಧಿ ಬಯಲು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಉಡುಪಿ ಜಿಲ್ಲಾ ಖಾಝಿ ಅಲ್‌ಹಾಜ್ ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ದುವಾ ನೆರವೇರಿಸಿ ಚಾಲನೆ ನೀಡಲಿರುವರು.

ಇತ್ತಿಹಾದೆ ಮಿಲ್ಲತ್ ಕೌನ್ಸಿಲ್‌ನ ಅಧ್ಯಕ್ಷ ಹಾಗೂ ಅಹ್ಲೆ ಸುನ್ನತ್ ವಲ್ ಜಮಾಅತ್‌ನ ಪ್ರಖ್ಯಾತ ವಿದ್ವಾಂಸ ಅಹ್ಮದ್ ರಝಾ ಖಾನ್ ಅವರ ಮೊಮ್ಮಗ ಮೌಲಾನ ತೌಖೀರ್ ರಝಾ ಖಾನ್ ಉದ್ಘಾಟನಾ ಭಾಷಣ ಮಾಡಲಿರುವರು. ಒಕ್ಕೂಟದ ಜಿಲ್ಲಾಧ್ಯಕ್ಷ ಮುಹಮ್ಮದ್ ಯಾಸೀನ್ ದಿಕ್ಸೂಚಿ ಭಾಷಣ ಮಾಡ ಲಿರುವರು. ಮಂಗಳೂರು ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಸಮಾರೋಪ ಭಾಷಣ ಮಾಡಲಿರುವರು.

ಮುಖ್ಯ ಅತಿಥಿಗಳಾಗಿ ಅಜ್ಮೀರ್ ಖಾಜಾ ಮೊಹಿಯುದ್ದೀನ್ ಚಿಶ್ತಿ ದರ್ಗಾದ ಸಜ್ಜಾದ್‌ನಶೀನ್ ವ ದಿವಾನ್ ಹಝ್ರತ್ ಚಿಶ್ತಿ ದಿವಾನ್ ಸೈಯದ್ ಝೈನುಲ್ ಆಬಿದೀನ್, ತಬ್ಲೀಗ್ ಜಮಾಅತ್‌ನ ನಾಯಕ ಹಾಗೂ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್‌ನ ವಕ್ತಾರ ಮೌಲಾನ ಸಜ್ಜಾದ್ ನೋಮಾನಿ, ಜಮೀಯ್ಯತೆ ಅಹ್ಲೆ ಹದೀಸ್‌ನ ರಾಷ್ಟ್ರೀಯ ಅಧ್ಯಕ್ಷ ಮೌಲಾನ ಶೇಖ್ ಅಸ್ಗರ್ ಅಲಿ ಇಮಾಮ್ ಮೆಹ್ದಿ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಇ.ಅಬೂಬಕರ್, ಜಅಮಾತೆ ಇಸ್ಲಾಮೀ ಹಿಂದ್‌ನ ರಾಷ್ಟ್ರೀಯ ಉಪಾಧ್ಯಕ್ಷ ಸೈಯದ್ ಸಆದತುಲ್ಲಾ ಹುಸೈನಿ, ವಾರ್ತಾಭಾರತಿಯ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ಭಾಗವಹಿಸಲಿರುವರು.

ವಿವಿಧ ವಿಚಾರಧಾರೆಯ ಮುಸ್ಲಿಮ್ ಸಮುದಾಯದ ರಾಷ್ಟ್ರಮಟ್ಟದ ನಾಯಕ ರನ್ನು ಒಂದೇ ವೇದಿಕೆಯಲ್ಲಿ ಸೇರಿಸುವುದರೊಂದಿಗೆ ಇದು ಮೊತ್ತ ಮೊದಲ ಐತಿಹಾಸಿಕ ಸಮಾವೇಶ ಆಗಿ ಮೂಡಿಬರಲಿದೆ. ಮುಸ್ಲಿಮ್ ಸಮುದಾಯವನ್ನು ಸಾಮಾಜಿಕ, ರಾಜಕೀಯ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಸಬಲೀಕರಣ ಗೊಳಿಸುವ ಮೂಲಕ ದೇಶ ನಿರ್ಮಾಣ ಮಾಡುವ ಉದ್ದೇಶವನ್ನು ಈ ಸಮಾವೇಶ ಹೊಂದಿದೆ ಎಂದು ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುಸೈನ್ ಕೋಡಿಬೆಂಗ್ರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X