Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ಸಂಭ್ರಮದ ಮಹಾಶಿವರಾತ್ರಿ...

ದಾವಣಗೆರೆ: ಸಂಭ್ರಮದ ಮಹಾಶಿವರಾತ್ರಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ13 Feb 2018 10:12 PM IST
share
ದಾವಣಗೆರೆ: ಸಂಭ್ರಮದ ಮಹಾಶಿವರಾತ್ರಿ ಆಚರಣೆ

ದಾವಣಗೆರೆ,ಫೆ.13: ಮಹಾಶಿವರಾತ್ರಿ ಅಂಗವಾಗಿ ಮಂಗಳವಾರ ಭಕ್ತರು ಶಿವಾಲಯಗಳಲ್ಲಿ ವಿಶೇಷ ಪೂಜೆ, ನೈವೇದ್ಯ, ಆತ್ಮ ಶುದ್ಧಿ, ಶಿವನ ಒಲುಮೆಗಾಗಿ ಉಪವಾಸ ವ್ರತ, ದಾನ ಧರ್ಮದಂತಹ ಧಾರ್ಮಿಕ ಕಾರ್ಯಗಳನ್ನು ಶ್ರದ್ದಾ ಭಕ್ತಿಯಿಂದ ಮಾಡುವ ಮೂಲಕ ಶಿವರಾತ್ರಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ದೇವಸ್ಥಾನದ ಪರಿಸರವೆಲ್ಲಾ ಶಿವಮಯವಾಗಿ ಕಂಗೊಳಿಸಿತ್ತು. ಭಕ್ತರು ಶಿವನ ಆರಾಧನೆಯಲ್ಲಿ ತೊಡಗಿ, ವಿವಿಧ ಶಿವನ ದೇವಾಲಯದ ಎದುರು ಸರತಿ ಸಾಲಲ್ಲಿ ನಿಂತು ಪರಮೇಶ್ವರನ ದರ್ಶನ ಪಡೆದು ಪುನೀತರಾದರು.

ಮಂಗಳವಾರ ಅನೇಕ ಶಿವಾಲಯದಲ್ಲಿ ಬೆಳಿಗ್ಗೆಯಿಂದಲೇ ಭಕ್ತರು ದೇವಾಲಯದ ಮುಂದೆ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಕೆಲವೆಡೆ, ಸಂಘಟನೆಗಳಿಂದ ಭಜನೆ, ಹೋಮ, ಮಹಾಪೂಜೆಯ ಜೊತೆಗೆ ಪ್ರಸಾದ ವಿತರಣೆಯನ್ನು ನಡೆಸಲಾಯಿತು. ಅಲ್ಲದೆ ರಾತ್ರಿ ಶಿವನ ದೇವಾಲಯಗಳಲ್ಲಿ ಜಾಗರಣೆಗೆ ಅವಕಾಶ ಕಲ್ಪಿಸಲಾಗಿತ್ತು.

ನಗರದ ವಿನೋಬನಗರದ ಶಂಭುಲಿಂಗೇಶ್ವರ ದೇವಸ್ಥಾನ, ವಿದ್ಯಾನಗರದ ಈಶ್ವರ ದೇವಸ್ಥಾನ, ಕನ್ನಿಕಾಪರಮೇಶ್ವರಿ ರಸ್ತೆಯ ಮಾರ್ಕಂಡೇಶ್ವರ ದೇವಾಲಯ, ರೇಲ್ವೆ ಗೇಟ್ ಬಳಿಯ ಲಿಂಗೇಶ್ವರ ದೇವಾಲಯ, ಮಹಾರಾಜಪೇಟೆಯ ವಿಠಲಮಂದಿರ, ಕೆಟಿಜೆ ನಗರದ ಮಲ್ಲಿಕಾರ್ಜುನ ದೇವಸ್ಥಾನ, ಹೊಂಡದ ವೃತ್ತದ ಬಳಿಯ ಪಾತಾಳೇಶ್ವರ ಸ್ವಾಮಿ, ಹಳೇ ಬೇತೂರು ರಸ್ತೆಯ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ದೇವಾಲಯಗಳಲ್ಲಿ ಬಿಲ್ವಪ್ರಿಯನಾದ ಶಿವನಿಗೆ ಕ್ಷೀರಾಭಿಷೇಕ ಸೇರಿದಂತೆ ವಿಶೇಷ ಹೂವಿನ ಅಲಂಕಾರ ಸಹ ನೆರವೇರಿಸಲಾಗಿತ್ತು. 

ಬರಗಾಲಕ್ಕೆ ಬತ್ತಿದ ಉತ್ಸಾಹ:
ಸತತ ಬರಗಾಲದಿಂದ ತತ್ತರಿಸುವ ಜನತೆಗೆ ಈ ಬಾರಿಯೂ ಮಹಾಶಿವರಾತ್ರಿಯಲ್ಲಿ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರಿದ್ದು ನುಂಗಲಾರದ ತುತ್ತಾಗಿತ್ತು. ಹೂ, ಹಣ್ಣುಗಳ ಬೆಲೆ ದುಪ್ಪಟ್ಟಾಗಿದ್ದರೂ ಸಂಪ್ರದಾಯ ಮಾಡಲೇಬೇಕಾದ್ದರಿಂದ ಅನಿವಾರ್ಯವಾಗಿ ಕಡಿಮೆ ವಸ್ತುಗಳನ್ನು ಜಾಸ್ತಿ ಚೌಕಾಸಿ ಮಾಡಿ ಕೊಂಡುಕೊಳ್ಳುವುದು ಮಾಮೂಲಾಗಿತ್ತು. ಮೊದಲೇ ಬಿಸಿಲ ಬೇಗೆಗೆ ಹಣ್ಣುಗಳ ಬೆಲೆ ಹೆಚ್ಚಿದ್ದು, ಶಿವರಾತ್ರಿಗೆ ಮತ್ತಷ್ಟು ಬೆಲೆ ಏರಿಕೆಯಾಗಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X