Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾನ್ ವಿರುದ್ಧ ಬೇಹುಗಾರಿಕೆಗೆ ಈ...

ಇರಾನ್ ವಿರುದ್ಧ ಬೇಹುಗಾರಿಕೆಗೆ ಈ ‘ಪ್ರಾಣಿ’ಗಳನ್ನು ಬಳಸಲಾಗಿತ್ತಂತೆ?

ವಾರ್ತಾಭಾರತಿವಾರ್ತಾಭಾರತಿ13 Feb 2018 10:45 PM IST
share
ಇರಾನ್ ವಿರುದ್ಧ ಬೇಹುಗಾರಿಕೆಗೆ ಈ ‘ಪ್ರಾಣಿ’ಗಳನ್ನು ಬಳಸಲಾಗಿತ್ತಂತೆ?

ಟೆಹರಾನ್ (ಇರಾನ್), ಫೆ. 13: ಇರಾನ್‌ನ ಪರಮಾಣು ಕಾರ್ಯಕ್ರಮದ ಬಗ್ಗೆ ಬೇಹುಗಾರಿಕೆ ನಡೆಸಲು ಪಾಶ್ಚಿಮಾತ್ಯ ಬೇಹುಗಾರರು ‘ಪರಮಾಣು ತರಂಗಗಳನ್ನು ಸೆಳೆಯಬಲ್ಲ’ ಹಲ್ಲಿಗಳನ್ನು ಬಳಸಿದ್ದರು ಎಂದು ಇರಾನ್ ಸಶಸ್ತ್ರ ಪಡೆಗಳ ಮಾಜಿ ಮುಖ್ಯಸ್ಥ ಹಸನ್ ಫಿರುಝಾಬಾದಿ ಹೇಳಿದ್ದಾರೆ.

ಇತ್ತೀಚೆಗೆ ಪರಿಸರವಾದಿಗಳನ್ನು ಬಂಧಿಸಿರುವ ಬಗ್ಗೆ ಸ್ಥಳೀಯ ಪತ್ರಿಕೆಗಳ ಪ್ರಶ್ನೆಗಳಿಗೆ ದೇಶದ ಅತ್ಯುನ್ನತ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹಿರಿಯ ಸೇನಾ ಸಲಹೆಗಾರರೂ ಆದ ಅವರು ಉತ್ತರಿಸುತ್ತಿದ್ದರು.

ಪ್ರಕರಣಗಳ ವಿವರಗಳು ತನಗೆ ತಿಳಿದಿಲ್ಲ ಎಂದ ಅವರು, ಆದರೆ, ಪಾಶ್ಚಿಮಾತ್ಯ ದೇಶಗಳು ಪ್ರವಾಸಿಗರು, ವಿಜ್ಞಾನಿಗಳು ಮತ್ತು ಪರಿಸರವಾದಿಗಳನ್ನು ಇರಾನ್ ವಿರುದ್ಧ ಬೇಹುಗಾರಿಕೆ ನಡೆಸಲು ಬಳಸಿದ್ದರು ಎಂದರು.

‘‘ಕೆಲವು ವರ್ಷಗಳ ಹಿಂದೆ ಫೆಲೆಸ್ತೀನೀಯರಿಗಾಗಿ ನಿಧಿ ಸಂಗ್ರಹಿಸಲು ಕೆಲವರು ಇರಾನ್‌ಗೆ ಬಂದಿದ್ದರು. ಅವರ ವಶದಲ್ಲಿ ಹಲ್ಲಿಗಳು ಮತ್ತು ಓತಿಕ್ಯಾತ ಮುಂತಾದ ಮರುಭೂಮಿಯ ಪ್ರಾಣಿಗಳು ಇರುವುದನ್ನು ನಾವು ಕಂಡೆವು. ಅವುಗಳ ಚರ್ಮವು ಪರಮಾಣು ತರಂಗಗಳನ್ನು ಆಕರ್ಷಿಸುವುದನ್ನು ನಾವು ಪತ್ತೆಹಚ್ಚಿದೆವು. ಅವರು ಪರಮಾಣು ಬೇಹುಗಾರರಾಗಿದ್ದರು. ಇರಾನ್‌ನಲ್ಲಿ ಎಲ್ಲಿ ಯುರೇನಿಯಂ ಗಣಿಗಳಿವೆ ಮತ್ತು ನಾವು ಎಲ್ಲಿ ಪರಮಾಣು ಚಟುವಟಿಕೆಗಳಲ್ಲಿ ತೊಡಗಿದ್ದೇವೆ ಎನ್ನುವುದನ್ನು ತಿಳಿಯಲು ಅವರು ಬಯಸಿದ್ದರು’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X