Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಾಜಿ ಮಾತುಕತೆಗೆ ಸೌಹಾರ್ದ ವಾತಾವರಣದ...

ರಾಜಿ ಮಾತುಕತೆಗೆ ಸೌಹಾರ್ದ ವಾತಾವರಣದ ಬಳಕೆ: ಕಿಮ್

ವಾರ್ತಾಭಾರತಿವಾರ್ತಾಭಾರತಿ13 Feb 2018 11:04 PM IST
share
ರಾಜಿ ಮಾತುಕತೆಗೆ ಸೌಹಾರ್ದ ವಾತಾವರಣದ ಬಳಕೆ: ಕಿಮ್

  ಸಿಯೋಲ್ (ದಕ್ಷಿಣ ಕೊರಿಯ), ಫೆ. 13: ದಕ್ಷಿಣ ಕೊರಿಯದೊಂದಿಗೆ ಈಗ ಹೊಂದಿರುವ ಪೂರಕ ಹಾರ್ದಿಕ ಪರಿಸರವನ್ನು ರಾಜಿ ಮಾತುಕತೆಗೆ ಬಳಸಿಕೊಳ್ಳಲು ತಾನು ಬಯಸಿದ್ದೇನೆ ಎಂದು ಉತ್ತರ ಕೊರಿಯದ ನಾಯಕ ಕಿಮ್ ಜಾಂಗ್ ಉನ್ ಮಂಗಳವಾರ ಹೇಳಿದ್ದಾರೆ.

ದಕ್ಷಿಣ ಕೊರಿಯದಲ್ಲಿ ನಡೆಯುತ್ತಿರುವ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲು ತೆರಳಿದ್ದ ತನ್ನ ದೇಶದ ಉನ್ನತ ಮಟ್ಟದ ನಿಯೋಗವೊಂದು ಹಿಂದಿರುಗಿದ ಬಳಿಕ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕೊರಿಯದ ಪ್ಯಾಂಗ್‌ಚಾಂಗ್‌ನಲ್ಲಿ ನಡೆಯುತ್ತಿರುವ ಚಳಿಗಾಲದ ಒಲಿಂಪಿಕ್ಸ್ ವೀಕ್ಷಣೆಗೆ ಕಿಮ್ ಜಾಂಗ್ ಉನ್‌ರ ತಂಗಿ ಕಿಮ್ ಯೊ ಜಾಂಗ್ ನೇತೃತ್ವದ ಉನ್ನತ ಮಟ್ಟದ ನಿಯೋಗವು ತೆರಳಿತ್ತು.

ನಿಯೋಗವು 3 ದಿನಗಳ ಪ್ರವಾಸವನ್ನು ಮುಗಿಸಿ ಸ್ವದೇಶಕ್ಕೆ ವಾಪಸಾದ ಬಳಿಕ, ಕಿಮ್ ಜಾಂಗ್ ಉನ್, ದಕ್ಷಿಣ ಕೊರಿಯದೊಂದಿಗೆ ಮಾತುಕತೆಯ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎಂದು ಉತ್ತರ ಕೊರಿಯದ ಸರಕಾರಿ ಮಾಧ್ಯಮ ಮಂಗಳವಾರ ವರದಿ ಮಾಡಿದೆ.

ಒಲಿಂಪಿಕ್ಸ್ ನಂತರ ದಕ್ಷಿಣ ಮತ್ತು ಉತ್ತರ ಕೊರಿಯಗಳ ನಡುವಿನ ಗಂಭೀರ ಮಾತುಕತೆ ಪ್ರಸ್ತಾಪಕ್ಕೆ ಅಮೆರಿಕವೂ ಒಪ್ಪಿಗೆ ನೀಡಿದೆಯೆನ್ನಲಾಗಿದೆ. ಈ ಮಾತುಕತೆಗಳು ಯಶಸ್ವಿಯಾಗಿ ಸಾಗಿದರೆ ಮುಂದೆ ಅಮೆರಿಕದ ಮತ್ತು ಉತ್ತರ ಕೊರಿಯಗಳ ನಡುವಿನ ಮಾತುಕತೆ ಸಾಧ್ಯತೆಯನ್ನೂ ತಳ್ಳಿಹಾಕಲಾಗದು.

ಉ. ಕೊರಿಯ ಜೊತೆ ಮಾತುಕತೆಗೆ ಅಮೆರಿಕ ಮುಕ್ತ: ದ. ಕೊರಿಯ ಅಧ್ಯಕ್ಷ

ಉತ್ತರ ಕೊರಿಯದೊಂದಿಗೆ ಮಾತುಕತೆ ನಡೆಸುವ ವಿಷಯದಲ್ಲಿ ಅಮೆರಿಕ ಮುಕ್ತ ಭಾವನೆ ಹೊಂದಿದೆ ಎಂಬುದಾಗಿ ದಕ್ಷಿಣ ಕೊರಿಯದ ಅಧ್ಯಕ್ಷ ಮೂನ್ ಜೇ ಇನ್ ಮಂಗಳವಾರ ಹೇಳಿದ್ದಾರೆ ಎಂದು ಅವರ ವಕ್ತಾರರೊಬ್ಬರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘‘ಕೊರಿಯಗಳ ನಡುವಿನ ಮಾತುಕತೆಯನ್ನು ಅಮೆರಿಕ ಧನಾತ್ಮಕ ದೃಷ್ಟಿಯಲ್ಲಿ ನೋಡಿದೆ ಹಾಗೂ ಉತ್ತರ ಕೊರಿಯದೊಂದಿಗಿನ ಮಾತುಕತೆಗೆ ತಾನು ಮುಕ್ತ ಮನಸ್ಸು ಹೊಂದಿರುವುದಾಗಿಯೂ ಅದು ಹೇಳಿದೆ’’ ಎಂದು ಲಾತ್ವಿಯದ ಅಧ್ಯಕ್ಷ ರೈಮಂಡ್ಸ್ ವೆಜೊನಿಸ್‌ರಿಗೆ ಮೂನ್ ಹೇಳಿದ್ದಾರೆ ಎಂದು ವಕ್ತಾರರು ಹೇಳಿದರು.

 ಅದೇ ವೇಳೆ, ಉತ್ತರ ಕೊರಿಯ ತನ್ನ ಪರಮಾಣು ಕಾರ್ಯಕ್ರಮದಿಂದ ಹೊರಬರುವಂತೆ ಮಾಡಲು ಅದರ ವಿರುದ್ಧದ ಕಠಿಣ ಅಂತಾರಾಷ್ಟ್ರೀಯ ದಿಗ್ಬಂಧನಗಳನ್ನು ಇನ್ನಷ್ಟು ಬಿಗಿಗೊಳಿಸಬೇಕು ಎಂಬುದಾಗಿ ಅಮೆರಿಕದ ಅಧಿಕಾರಿಗಳು ಬಯಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X