Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 2019ರ ಐಸಿಸಿ ವಿಶ್ವಕಪ್ ಅರ್ಹತಾ...

2019ರ ಐಸಿಸಿ ವಿಶ್ವಕಪ್ ಅರ್ಹತಾ ಟೂರ್ನಿಗೆ ನೇಪಾಳ ತೇರ್ಗಡೆ

ಕೆನಡಾ ವಿರುದ್ಧ ರೋಚಕ ಜಯ

ವಾರ್ತಾಭಾರತಿವಾರ್ತಾಭಾರತಿ15 Feb 2018 11:55 PM IST
share
2019ರ ಐಸಿಸಿ ವಿಶ್ವಕಪ್ ಅರ್ಹತಾ ಟೂರ್ನಿಗೆ ನೇಪಾಳ ತೇರ್ಗಡೆ

ದುಬೈ, ಫೆ.15: ಕೆನಡಾ ತಂಡವನ್ನು ಮಣಿಸಿರುವ ನೇಪಾಳ ಮುಂದಿನ ವರ್ಷ ನಡೆಯಲಿರುವ ಐಸಿಸಿ ವಿಶ್ವಕಪ್ ಅರ್ಹತಾ ಟೂರ್ನಿಗೆ ತೇರ್ಗಡೆಯಾಗಿದೆ. ನಮೀಬಿಯಾದಲ್ಲಿ ನಡೆದ ವರ್ಲ್ಡ್ ಕ್ರಿಕೆಟ್ ಲೀಗ್ ಡಿವಿಜನ್-2ರ ಗ್ರೂಪ್ ಹಂತದ ಪಂದ್ಯದಲ್ಲಿ ಗೆಲ್ಲಲು 195 ರನ್ ಗುರಿ ಪಡೆದಿದ್ದ ನೇಪಾಳ ತಂಡ ಬಾಲಂಗೋಚಿಗಳಾದ ಸಂದೀಪ್ ಹಾಗೂ ಕರಣ್ ಕೆಸಿ ಕೊನೆಯ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ ಸೇರಿಸಿದ 50 ರನ್ ನೆರವಿನಿಂದ ಕೊನೆಯ ಎಸೆತದಲ್ಲಿ ಗೆಲುವಿನ ರನ್ ದಾಖಲಿಸಿತು.

‘‘ನನಗೆ ಮಾತನಾಡಲು ಆಗುತ್ತಿಲ್ಲ. ಕೊನೆಯ ವಿಕೆಟ್‌ನಲ್ಲಿ 50 ರನ್ ಜೊತೆಯಾಟ ನಡೆಸಿದ ಕಾರಣ ನಾವು ಪಂದ್ಯ ಗೆಲ್ಲಲು ಸಾಧ್ಯವಾಗಿದೆ. ನಾವು ಕೆಲವು ವರ್ಷಗಳಿಂದ ಕಠಿಣ ಶ್ರಮಪಡುತ್ತಿದ್ದೇವೆ’’ ಎಂದು ನೇಪಾಳದ ನಾಯಕ ಪರಾಸ್ ಖಾಡ್ಕ ಹೇಳಿದ್ದಾರೆ.

ಐಪಿಎಲ್ ಫ್ರಾಂಚೈಸಿ ಡೆಲ್ಲಿ ಡೇರ್ ಡೆವಿಲ್ಸ್ ತಂಡದಲ್ಲಿ ಸ್ಥಾನ ಪಡೆದಿರುವ ನೇಪಾಳದ ಮೊತ್ತ ಮೊದಲ ಆಟಗಾರ ಎನಿಸಿಕೊಂಡಿರುವ ಸಂದೀಪ್ 40 ರನ್‌ಗೆ 2 ವಿಕೆಟ್ ಕಬಳಿಸಿ ಮೊದಲು ಬ್ಯಾಟಿಂಗ್ ಮಾಡಿದ್ದ ಕೆನಡಾವನ್ನು 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 194 ರನ್‌ಗೆ ಕಡಿವಾಣ ಹಾಕಿದ್ದರು.

ನೇಪಾಳ ಒಂದು ಹಂತದಲ್ಲಿ 144 ರನ್‌ಗೆ 9 ವಿಕೆಟ್‌ಗಳನ್ನು ಕಳೆದುಕೊಂಡು ಸೋಲಿನತ್ತ ಮುಖ ಮಾಡಿತ್ತು. 31 ಎಸೆತಗಳಲ್ಲಿ ನಾಲ್ಕು ಸಿಕ್ಸರ್‌ಗಳ ಸಹಿತ ಔಟಾಗದೆ 42 ರನ್ ಗಳಿಸಿದ ಕರಣ್, ನೇಪಾಳದ ಗೆಲುವಿನ ರೂವಾರಿಯಾದರು.

ನೇಪಾಳ ಈತನಕ ವಿಶ್ವಕಪ್‌ನ ಅರ್ಹತಾ ಪಂದ್ಯವನ್ನು ಆಡಿಲ್ಲ. ಮತ್ತೊಂದು ಪಂದ್ಯದಲ್ಲಿ ನಮೀಬಿಯಾ ತಂಡವನ್ನು 19 ರನ್‌ಗಳಿಂದ ಸೋಲಿಸಿರುವ ಯುಎಇ ತಂಡ ಮುಂದಿನ ವರ್ಷ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಸ್ಥಾನ ಪಡೆದಿದೆ. 2015ರಲ್ಲಿ ಎಲ್ಲ ಆರು ಗ್ರೂಪ್ ಹಂತದ ಪಂದ್ಯಗಳನ್ನು ಸೋತಿರುವ ಯುಎಇ ತಂಡ ಸತತ ಎರಡನೇ ಬಾರಿ ವಿಶ್ವಕಪ್‌ಗೆ ಅರ್ಹತೆ ಪಡೆಯಲು ಎದುರು ನೋಡುತ್ತಿದೆ.

‘ಎ’ ಗುಂಪಿನ ಕ್ವಾಲಿಫೈಯರ್ ಪಂದ್ಯದಲ್ಲಿ ನೇಪಾಳ ತಂಡ ಪಪುವಾ ನ್ಯೂಗಿನಿ, ಐರ್ಲೆಂಡ್, ಹಾಲೆಂಡ್ ಹಾಗೂ ಎರಡು ಬಾರಿಯ ವಿಶ್ವಕಪ್ ಚಾಂಪಿಯನ್ ವೆಸ್ಟ್‌ಇಂಡೀಸ್‌ನೊಂದಿಗೆ ಸ್ಥಾನ ಪಡೆದಿದೆ. ಬಿ ಗುಂಪಿನಲ್ಲಿ ಯುಇಎ ತಂಡ ಝಿಂಬಾಬ್ವೆ, ಅಫ್ಘಾನಿಸ್ತಾನ, ಸ್ಕಾಟ್ಲೆಂಡ್ ಹಾಗೂ ಹಾಂಕಾಂಗ್ ತಂಡಗಳೊಂದಿಗೆ ಸ್ಥಾನ ಪಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X