Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿರಾಶಾದಾಯಕ ಬಜೆಟ್: ಸಿಪಿಎಂ

ನಿರಾಶಾದಾಯಕ ಬಜೆಟ್: ಸಿಪಿಎಂ

ವಾರ್ತಾಭಾರತಿವಾರ್ತಾಭಾರತಿ16 Feb 2018 11:29 PM IST
share

ಮಂಗಳೂರು, ಫೆ. 16: ಮುಂದಿನ ಚುನಾವಣೆಯ ದೃಷ್ಟಿಯಿಂದ ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಅವರು ಬಜೆಟ್‌ನ್ನು ಮಂಡಿಸಿದ್ದಾರೆ. ಬೇರೆ ಬೇರೆ ಇಲಾಖೆಗಳಿಗೆ ಚುನಾವಣಾ ಗಿಮಿಕ್ ಆಗಿ ಅನುದಾನ ನೀಡಿದ್ದಾರೆ. ಆದರೆ ರಾಜ್ಯದ ಸರ್ವತೋಮುಖ ಅಭಿವೃದ್ಧಿ ದೃಷ್ಟಿಕೋನ ಈ ಬಜೆಟ್‌ನಲ್ಲಿ ಕಂಡು ಬರುತ್ತಿಲ್ಲ ಎಂದು ಸಿಪಿಎಂ ದ.ಕ.ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ತಿಳಿಸಿದ್ದಾರೆ.

ಇಷ್ಟೊಂದು ಪ್ರಮಾಣದಲ್ಲಿ ಘೋಷಣೆಯಾದ ಅನುದಾನಗಳಿಗೆ ಎಲ್ಲಿಂದ ಹಣ ಒಟ್ಟು ಮಾಡುವ ಕುರಿತು ಯಾವುದೇ ಪ್ರಸ್ತಾಪವೂ ಈ ಬಜೆಟ್‌ನಲ್ಲಿ ಕಂಡು ಬರುತ್ತಿಲ್ಲ. ಅಕ್ಷರ ದಾಸೋಹ ಕಾರ್ಮಿಕರು ಸೇರಿಕೊಂಡು ಲಕ್ಷಾಂತರ ಸಂಖ್ಯೆಯಲ್ಲಿರುವ ಕಾರ್ಮಿಕ ಸಮುದಾಯದ ಪರ ಯಾವುದೇ ಆಶಾ ಭಾವನೆ ಇಲ್ಲದಾಗಿದೆ. ಬಜೆಟ್ ಪೂರ್ವದಲ್ಲಿ ರಾತ್ರಿ ಹಗಲು ಹೋರಾಟ ನಡೆಸಿ ತಮ್ಮ ಜುಜುಬಿ ಗೌರವ ಧನವನ್ನು ರೂ.5000ಕ್ಕೆ ಏರಿಸಬೇಕೆಂದು ಒತ್ತಾಯಿಸಿದ ಅಕ್ಷರದಾಸೋಹ ನೌಕರರ ಗೌರವ ಧನವನ್ನು ಸಿದ್ದರಾಮಯ್ಯ ಸರಕಾರ ಏರಿಸಬೇಕು. ವಿಧವಾ ವೇತನ, ವೃದ್ಧಾಪ್ಯ ವೇತನ ಇತ್ಯಾದಿಗೆ ಬರೀ ನೂರು ರೂಪಾುಯಷ್ಟೇ ಮಾಸಿಕವಾಗಿ ಏರಿಕೆ ಮಾಡಿದ್ದಾರೆ. ಮೃತ ರೈತರ 1ಲಕ್ಷದವರೆಗಿನ ಸಾಲ ಮನ್ನಾ ಘೋಷಣೆ ಮಾಡಿದ್ದಾರೆ. ರೈತರಿಗೆ ಶೇ. 3 ಬಡ್ಡಿದರದಲ್ಲಿ 10 ಲಕ್ಷದ ವರೆಗೆ ಸಾಲ ಪಡೆಯುವ ಯೋಜನೆ ಘೋಷಣೆ ಮಾಡಿದ್ದಾರೆ. ವಿದ್ಯಾರ್ಥಿಗಳ ಬಸ್ ಪಾಸ್ ಸಂಪೂರ್ಣ ಉಚಿತವಾಗಿಸಿದ್ದಾರೆ. ವಿದ್ಯಾರ್ಥಿನಿಯರ ಶಿಕ್ಷಣ ಶುಲ್ಕ ಸಂಪೂರ್ಣ ವಿನಾಯಿತಿಗೊಳಿಸಿದ್ದಾರೆ ಇವೆಲ್ಲಾ ಸಕಾರಾತ್ಮಕ ಹೆಜ್ಜೆ ಇದ್ದರೂ, ಲಕ್ಷಾಂತರ ಸಂಖ್ಯೆಯ ಯುವಜನರಿಗೆ ಉದ್ಯೋಗ ಕಲ್ಪಿಸುವ ಆಶಾ ಭಾವನೆ ಈ ಬಜೆಟ್‌ನಲ್ಲಿ ಕಾಣುತ್ತಿಲ್ಲ ಎಂದವರು ಹೇಳಿದ್ದಾರೆ.

ಕೈಗಾರಿಕಾ ರಂಗವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಸಾರ್ವಜನಿಕ ಕಟ್ಟಡಗಳಲ್ಲಿ ಮಹಿಳಾ ಶೌಚಾಲಯಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆ ಗಳಲ್ಲಿ ಸಿಸಿ ಕೆಮರಾ ಅಳವಡಿಸುವ ತೀರ್ಮಾನಗಳು ರಕ್ಷಣಾ ದೃಷ್ಟಿಯಿಂದ ಸ್ವಾಗತಾರ್ಹವಾಗಿದೆ. ದ.ಕ. ಜಿಲ್ಲೆಯ ಮಟ್ಟಿಗೆ ಸಿದ್ದರಾಮಯ್ಯರವರ ಬಜೆಟ್ ನಿರಾಶದಾಯಕವಾಗಿದೆ. ಒಟ್ಟಾರೆಯಾಗಿ ರಾಜ್ಯದ ಜನತೆಗೆ ಹೊಸ ಚೈತನ್ಯವನ್ನು ಈ ಬಜೆಟ್ ನೀಡುವುದಿಲ್ಲವೆಂದು ವಸಂತ ಆಚಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X