ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಸಿಎಂ ಸಿದ್ಧರಾಮಯ್ಯ ವಿರೋಧ
ಬೆಂಗಳೂರು,ಫೆ.17: ‘‘ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ನಮ್ಮ ವಿರೋಧವಿದೆ. ಕೇಂದ್ರ ಸರಕಾರ ಮಂಡಳಿ ರಚನೆ ಮಾಡಬೇಕು. ನದಿ ಪಾತ್ರದ ಎಲ್ಲಾ ರಾಜ್ಯಗಳನ್ನು ವಿಶ್ವಾಸಕ್ಕೆ ಪಡೆದುಕೊಳ್ಳಬೇಕು’’ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
‘‘ನಿರ್ವಹಣಾ ಮಂಡಳಿ ರಚನೆ ವೇಳೆ ಯಾವುದೇ ಕಾರಣಕ್ಕೂ ಒಂದೇ ರಾಜ್ಯದ ಮಾತಿಗೆ ಮನ್ನಣೆ ನೀಡಬಾರದು. ಎಲ್ಲ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಮಂಡಳಿ ರಚನೆ ಮಾಡಬೇಕು’’ ಎಂದು ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ.
.
Next Story