Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ.21: ತಕ್ಷಣ ಪಡಿತರ ಚೀಟಿ ವಿತರಣೆ...

ಫೆ.21: ತಕ್ಷಣ ಪಡಿತರ ಚೀಟಿ ವಿತರಣೆ ಯೋಜನೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ17 Feb 2018 8:05 PM IST
share
ಫೆ.21: ತಕ್ಷಣ ಪಡಿತರ ಚೀಟಿ ವಿತರಣೆ ಯೋಜನೆಗೆ ಚಾಲನೆ

ಮಂಗಳೂರು, ಫೆ.17: ದೇಶದಲ್ಲೇ ಪ್ರಪ್ರಥಮ ಬಾರಿಗೆ ಜಾರಿಗೊಳ್ಳಲಿರುವ ತಕ್ಷಣ ಪಡಿತರ ಚೀಟಿ ವಿತರಣೆಯು ಫೆ.20ರಿಂದ ತಾಲೂಕು ಮಟ್ಟದಲ್ಲಿ ಆರಂಭಗೊಳ್ಳಲಿದೆ. ಮಂಗಳೂರು ತಾಲೂಕು ಮಟ್ಟದ ಈ ಯೋಜನೆಗೆ ಫೆ.21ರಂದು ಉಳ್ಳಾಲ ನಗರಸಭೆಯ ಮೈದಾನದಲ್ಲಿ ಚಾಲನೆ ನೀಡಲಾಗುವುದು ಎಂದು ಸಚಿವ ಯು.ಟಿ.ಖಾದರ್ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 1.20 ಲಕ್ಷ ರೂ. ಒಳಗೆ ಆದಾಯ ಪ್ರಮಾಣ ಪತ್ರ ಹೊಂದಿರುವವರು ಬಿಪಿಎಲ್ ಕಾರ್ಡ್ ಪಡೆಯಲು ಅರ್ಹರು. ಮಂಗಳೂರು ತಾಲೂಕು ವ್ಯಾಪ್ತಿಯ ಅರ್ಹರು ಅಂದು ಉಳ್ಳಾಲಕ್ಕೆ ಆಗಮಿಸಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ಆದಾಯ ಪ್ರಮಾಣಪತ್ರದೊಂದಿಗೆ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್‌ನೊಂದಿಗೆ ಮನೆಯ ಒಬ್ಬ ಹಿರಿಯ ಸದಸ್ಯ ಹಾಜರಿರಬೇಕು. ಅರ್ಜಿ ಸ್ವೀಕರಿಸುವ ಆಹಾರ ನಿರೀಕ್ಷಕರು ಸ್ಥಳದಲ್ಲೇ ರೇಶನ್ ಕಾರ್ಡ್ ವಿತರಿಸಲಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ಆಯಾ ತಾಲೂಕಿನ ಆಹಾರ ನಿರೀಕ್ಷರನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿದ ತಕ್ಷಣ ರೇಶನ್ ಕಾರ್ಡ್ ಪಡೆಯಲು ಅವಕಾಶವಿದೆ. ಇದೊಂದು ಕ್ರಾಂತಿಕಾರಿ ಯೋಜನೆಯಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದರು.

8 ಲಕ್ಷ ಬಾಕಿ: ಈವರೆಗೆ ರಾಜ್ಯದಲ್ಲಿ 13.50 ಲಕ್ಷ ಪಡಿತರ ಚೀಟಿಗಳನ್ನು ಮನೆಬಾಗಿಲಿಗೆ ಅಂಚೆ ಮೂಲಕ ರವಾನಿಸಲಾಗಿದೆ. ಇನ್ನೂ 8 ಲಕ್ಷ ಮಂದಿಗೆ ರೇಶನ್ ಕಾರ್ಡ್ ನೀಡಲು ಬಾಕಿ ಇದೆ. ಅಧಿಕಾರಿಗಳು ಪರಿಶೀಲನೆ ನಡೆಸಿ ಅವರಿಗೆ ಶೀಘ್ರ ಪಡಿತರ ಚೀಟಿಗಳನ್ನು ಹಂಚಲಿದ್ದಾರೆ.

ಕ್ರಿಮಿನಲ್ ಕೇಸ್: ಶ್ರೀಮಂತರು ಬಿಪಿಎಲ್ ಕಾರ್ಡ್ ಪಡೆದಿದ್ದರೆ ಅದನ್ನು ಪತ್ತೆ ಹಚ್ಚಲು ಕ್ರಮ ಜರಗಿಸಲಾಗುತ್ತದೆ. ಪ್ರತಿಯೊಂದು ಕಾರ್ಡ್ ಪತ್ತೆ ಹಚ್ಚಿ ಕೊಟ್ಟರೆ ತಲಾ 400 ರೂ. ನಂತೆ ಬಹುಮಾನ ನೀಡಲಾಗುವುದು. ಇದು ನಿರುದ್ಯೋಗಿಗಳಿಗೆ ವರದಾನವಾಗಲಿದೆಯಲ್ಲದೆ, ಸರಕಾರದ ಸೌಲಭ್ಯಗಳನ್ನು ದುರು ಪಯೋಗಪಡಿಸಿಕೊಳ್ಳುವವರರನ್ನು ಪತ್ತೆ ಹಚ್ಚಲು ಸುಲಭವಾಗಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X