Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅನಂತಕೃಷ್ಣರಿಗೆ ಕೆ.ಕೆ.ಪೈ ರಾಷ್ಟ್ರೀಯ...

ಅನಂತಕೃಷ್ಣರಿಗೆ ಕೆ.ಕೆ.ಪೈ ರಾಷ್ಟ್ರೀಯ ಬ್ಯಾಂಕರ್ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ17 Feb 2018 9:21 PM IST
share
ಅನಂತಕೃಷ್ಣರಿಗೆ ಕೆ.ಕೆ.ಪೈ ರಾಷ್ಟ್ರೀಯ ಬ್ಯಾಂಕರ್ ಪ್ರಶಸ್ತಿ ಪ್ರದಾನ

ಮಣಿಪಾಲ, ಫೆ.17: ಇಂದು ಬ್ಯಾಂಕರ್‌ಗಳು ಅಭಿವೃದ್ಧಿಯ ನೆಪದಲ್ಲಿ ಪಿಟ್ಜಾ ಸರಬರಾಜು ಮಾಡುವ ಹುಡುಗರಂತೆ ವೇಗವಾಗಿ ಗುರಿ ಮುಟ್ಟುವ ಧಾವಂತಕ್ಕೆ ಸಿಲುಕಿ ಇಂದು ಕಾಣುವ ಬ್ಯಾಂಕಿಂಗ್ ಹಗರಣಗಳಿಗೆ ಕಾರಣರಾಗುತಿದ್ದಾರೆ ಎಂದು ಕರ್ನಾಟಕ ಬ್ಯಾಂಕಿನ ನಿವೃತ್ತ ಅಧ್ಯಕ್ಷ ಅನಂತಕೃಷ್ಣ ಹೇಳಿದ್ದಾರೆ.

ಮಣಿಪಾಲದ ಕೆ.ಕೆ.ಪೈ ಟ್ರಸ್ಟ್ ವತಿಯಿಂದ ನೀಡಲಾಗುವ ವಾರ್ಷಿಕ ಕೆ.ಕೆ.ಪೈ ರಾಷ್ಟ್ರೀಯ ಪ್ರಶಸ್ತಿಯನ್ನು ಟ್ಯಾಪ್ಮಿ ಸಭಾಂಗಣದಲ್ಲಿ ಸ್ವೀಕರಿಸಿ ಅವರು ಮಾತನಾಡುತಿದ್ದರು. ಪ್ರಶಸ್ತಿಯು ಒಂದು ಲಕ್ಷ ರೂ.ನಗದು, ಬೆಳ್ಳಿಯ ಸ್ಮರಣಿಕೆ, ಪ್ರಶಸ್ತಿ ಪತ್ರ, ಶಾಲು, ಫಲಪುಷ್ಪಗಳನ್ನು ಒಳಗೊಂಡಿತ್ತು.

 ನೀವು ಪೊಲೀಸ್, ಅಂಬುಲೆನ್ಸ್, ಪಿಟ್ಜಾ ಸರಬರಾಜು ಹುಡುಗನಿಗೆ ತುರ್ತು ಕರೆ ಮಾಡಿದರೆ, ಮೊದಲು ಬರುವುದು ಪಿಟ್ಜಾ ಹುಡುಗ. ಅವನಿಗೆ ಗುರಿ ಮುಟ್ಟುವುದೊಂದೇ ದ್ಯಾನವಾಗಿರುತ್ತದೆ. ಅದೇ ರೀತಿ ಇಂದು ಬ್ಯಾಂಕುಗಳು ಅಭಿವೃದ್ಧಿಯ ಹಿಂದೆ ಬಿದ್ದು, ಉಳಿದೆಲ್ಲಾ ಎಚ್ಚರಿಕೆಯನ್ನು ಕಡೆಗಣಿಸುತ್ತಿವೆ. ನೀವು ನಿಮ್ಮ ಸ್ಥಾನ ಮತ್ತು ಹಿಡಿತದ ಮೇಲೆ ಹೆಚ್ಚು ನಿಗಾ ಇರಿಸಬೇಡಿ ಎಂದರು.

46ವರ್ಷಗಳ ಕಾಲ ಕರ್ನಾಟಕ ಬ್ಯಾಂಕಿನಲ್ಲಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಬ್ಯಾಂಕ್‌ನ್ನು ಹೇಗೆ ಹಂತ ಹಂತವಾಗಿ ಪ್ರಗತಿಯತ್ತ ಕೊಂಡೊಯ್ಯಲಾಯಿತು ಎಂಬುದನ್ನು ನೆನಪಿನ ಸುರುಳಿ ಬಿಚ್ಚುತ್ತಾ ವಿವರಿಸಿದ ಅವರು, ಇದಕ್ಕಾಗಿ ಹಲವು ಸಂದರ್ಭದಲ್ಲಿ ‘ಕೆಚ್ಚೆದೆ’ಯನ್ನು ಪ್ರದರ್ಶಿಸಿದ್ದನ್ನು ವಿವರಿಸಿದರು.
1992-93ರಲ್ಲಿ ಆರ್‌ಬಿಐ ಕಣ್ಣಳತೆಯಿಂದ ಹೊರಬಂದ ಸಂದರ್ಭ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮೊದಲ ಬಾರಿ ‘ಕೋರ್ ಬ್ಯಾಂಕಿಂಗ್’ ವ್ಯವಸ್ಥೆಯನ್ನು ಅಳವಡಿಸಲು ನಡೆಸಿದ ಹೋರಾಟ, ಅದರಲ್ಲಿ ಪಡೆದ ಯಶಸ್ಸನ್ನು ಅವರು ವಿವರಿಸಿದರು. ಸುಮಾರು 9 ವರ್ಷಗಳಲ್ಲಿ ತಾನು 100 ಶಾಖೆಗಳನ್ನು ಮಾತ್ರ ತೆರೆದಿದ್ದು, ಈ ಅವಧಿಯಲ್ಲಿ ಬ್ಯಾಂಕ್ ಸರ್ವಾಂಗೀಣ ಪ್ರಗತಿ ಸಾಧಿಸಿ, ಖಾಸಗಿ ಬ್ಯಾಂಕ್‌ಗಳಲ್ಲಿ ಅಗ್ರಸ್ಥಾನಕ್ಕೇರಿತು ಎಂದರು.

ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್, ಸಿಂಡಿಕೇಟ್ ಬ್ಯಾಂಕಿನ ಜನರಲ್ ಮ್ಯಾನೇಜರ್ ಸತೀಶ್ ಕಾಮತ್, ಟ್ಯಾಪ್ಮಿಯ ಡೀನ್ ಡಾ.ಸೈಮನ್ ಜೋರ್ಜ್ ಶುಭಾಶಂಸನೆಯ ಮಾತುಗಳನ್ನಾಡಿದರು. ಕೆ.ಕೆ.ಪೈ ಫೌಂಡೇಷನ್‌ನ ಅಧ್ಯಕ್ಷ ಟಿ.ಸತೀಶ್ ಯು.ಪೈ ಸನ್ಮಾನಿಸಿದರು. 

ಟ್ರಸ್ಟ್‌ನ ಕಾರ್ಯನಿರ್ವಾಹಕ ಟ್ರಸ್ಟಿ ಕೆ.ಎಂ.ಉಡುಪ ಸ್ವಾಗತಿಸಿದರೆ, ಕಾರ್ಯದರ್ಶಿಡಾ.ಕೆ.ಕೆ.ಅಮ್ಮಣ್ಣಾಯ ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರೂಪಿಸಿದರು. ಬಿವಿಟಿಯ ಸಿಇಒ ಮನೋಹರ್ ಕಟ್ಗೇರಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X