Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾತಕಿಗೆ ಮರಣದಂಡನೆ ವಿಧಿಸಿದ ಪಾಕ್...

ಪಾತಕಿಗೆ ಮರಣದಂಡನೆ ವಿಧಿಸಿದ ಪಾಕ್ ನ್ಯಾಯಾಲಯ

7 ವರ್ಷದ ಬಾಲಕಿಯ ಅತ್ಯಾಚಾರ-ಕೊಲೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ17 Feb 2018 10:08 PM IST
share
ಪಾತಕಿಗೆ ಮರಣದಂಡನೆ ವಿಧಿಸಿದ ಪಾಕ್ ನ್ಯಾಯಾಲಯ

ಲಾಹೋರ್, ಫೆ. 17: ಪಾಕಿಸ್ತಾನದಲ್ಲಿ ಇತ್ತೀಚೆಗೆ ಭಾರೀ ಕೋಲಾಹಲವನ್ನು ಎಬ್ಬಿಸಿದ 7 ವರ್ಷದ ಬಾಲಕಿಯ ಅತ್ಯಾಚಾರ-ಕೊಲೆ ಪ್ರಕರಣದ ಆರೋಪಿಗೆ ಶನಿವಾರ ಇಲ್ಲಿನ ಭಯೋತ್ಪಾದನೆ ನಿಗ್ರಹ ನ್ಯಾಯಾಲಯವೊಂದು ಮರಣ ದಂಡನೆ ವಿಧಿಸಿದೆ.

ಲಾಹೋರ್ ಸಮೀಪದ ಕಸೂರ್ ಜಿಲ್ಲೆಯಲ್ಲಿ ಜನವರಿ ಮಧ್ಯ ಭಾಗದಲ್ಲಿ ನಡೆದ ಬಾಲಕಿಯ ದಾರುಣ ಸಾವನ್ನು ಪ್ರತಿಭಟಿಸಿ ದೇಶವ್ಯಾಪಿ ಪ್ರತಿಭಟನೆಗಳು ನಡೆದಿದ್ದವು ಹಾಗೂ ಸರಕಾರದ ನಿಷ್ಕ್ರಿಯತೆ ವಿರುದ್ಧ ಮಾಧ್ಯಮಗಳು ಬೆಂಬಿಡದೆ ವರದಿ ಮಾಡಿದ್ದವು. ಅದರ ಫಲವಾಗಿ ಶಂಕಿತ ಸರಣಿ ಹಂತಕನೋರ್ವನನ್ನು ಬಂಧಿಸಲಾಗಿತ್ತು.

ಬಾಲಕಿ ಝೈನಾಬ್ ಅನ್ಸಾರಿಯ ಮೃತದೇಹ ಆಕೆ ನಾಪತ್ತೆಯಾದ 4 ದಿನಗಳ ಬಳಿಕ ಕಸೂರ್ ಜಿಲ್ಲೆಯ ಕಸದ ತೊಟ್ಟಿಯೊಂದರಲ್ಲಿ ಪತ್ತೆಯಾಗಿತ್ತು.

‘‘ಬಾಲಕಿ ಝೈನಾಬ್‌ಳ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯವು ಅಪರಾಧಿಗೆ 4 ಮರಣ ದಂಡನೆ ಮತ್ತು 1 ಜೀವಾವಧಿ ಶಿಕ್ಷೆ ವಿಧಿಸಿದೆ’’ ಎಂದು ಸರಕಾರಿ ವಕೀಲ ಇಹ್ತಿಶಾಮ್ ಕಾದಿರ್ ಶಾ ‘ರಾಯ್ಟರ್ಸ್’ಗೆ ತಿಳಿಸಿದರು.

ಆತ ಸರಣಿ ಅತ್ಯಾಚಾರಿ-ಹಂತಕ

ಝೈನಾಬ್ ಕೊಲೆ ವರ್ಷದಲ್ಲಿ ಆ ಪ್ರದೇಶದಲ್ಲಿ ನಡೆದ ಈ ಮಾದರಿಯ 12ನೆ ಕೊಲೆಯಾಗಿತ್ತು ಎಂಬುದಾಗಿ ಸ್ಥಳೀಯರು ಹೇಳಿದ್ದಾರೆ.

ಇದೇ ರೀತಿಯಲ್ಲಿ ಹತ್ಯೆಯಾದ 8 ಬಾಲಕಿಯರು ಹಾಗೂ ಝೈನಾಬ್‌ಳ ದೇಹಗಳಲ್ಲಿ ಪತ್ತೆಯಾದ ಡಿಎನ್‌ಎಗಳು ಹಂತಕ 24 ವರ್ಷದ ಇಮ್ರಾನ್ ಅಲಿಯ ಡಿಎನ್‌ಎಗೆ ತಾಳೆಯಾಗಿವೆ ಎಂಬುದಾಗಿ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹೇಳಿದ್ದಾರೆ.

ಇತರ ಪ್ರಕರಣಗಳಿಗೆ ಸಂಬಂಧಿಸಿ ಇಮ್ರಾನ್ ವಿರುದ್ಧ ಬಳಿಕ ವಿಚಾರಣೆ ನಡೆಸಲಾಗುವುದು ಎಂದರು.

ಅಪರಾಧಿಯು ಬಾಲಕಿಯ ನೆರೆಕರೆಯವನೇ ಆಗಿದ್ದಾನೆ. ಬಾಲಕಿಯು ಅಪಹರಣಕ್ಕೊಳಗಾದ ದಿನ ಆಕೆ ಓರ್ವ ವ್ಯಕ್ತಿಯೊಡನೆ ಆರಾಮವಾಗಿ ನಡೆದುಕೊಂಡು ಹೋಗುತ್ತಿರುವುದು ಸಿಸಿಟಿವಿಯೊಂದರಲ್ಲಿ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X