Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಉಡುಪಿ ಜಿಲ್ಲೆಯ ಪೊಲೀಸ್ ಉಪನಿರೀಕ್ಷಕರ...

​ಉಡುಪಿ ಜಿಲ್ಲೆಯ ಪೊಲೀಸ್ ಉಪನಿರೀಕ್ಷಕರ ವರ್ಗಾವಣೆ

ವಾರ್ತಾಭಾರತಿವಾರ್ತಾಭಾರತಿ17 Feb 2018 10:35 PM IST
share

ಉಡುಪಿ, ಫೆ.17: ಕರ್ನಾಟಕ ವಿಧಾನಸಭಾ ಚುನಾವಣೆ-2018ರ ನೀತಿ ಸಂಹಿತೆಗನುಗುಣವಾಗಿ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಉಪ ನಿರೀಕ್ಷಕ (ಎಸ್ಸೈ)ರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.

ಗಂಗೊಳ್ಳಿ ಠಾಣೆಯ ವಿನಾಯಕ ಬಿಲ್ಲವರನ್ನು ಕಾರವಾರ ಸಂಚಾರ ಠಾಣೆಗೆ, ಕುಂದಾಪುರ ಸಂಚಾರ ಠಾಣೆಯ ಸುಬ್ಬ ಬಿ.ರನ್ನು ಮಂಕಿ ಠಾಣೆ(ಕಾಸು)ಗೆ, ಕುಂದಾಪುರ ಸಂಚಾರ ಠಾಣೆಯ ಜಯ ಕೆ.ರನ್ನು ಬೆಳ್ತಂಗಡಿ ಸಂಚಾರ ಠಾಣೆಗೆ, ಉಡುಪಿ ಸಂಚಾರ ಠಾಣೆಯ ಗೋಪಾಲಕೃಷ್ಣ ಅವರನ್ನು ಧರ್ಮಸ್ಥಳ ಠಾಣೆಗೆ, ಅಮಾಸೆಬೈಲು ಠಾಣೆಯ ಶೇಖರ ಅವರನ್ನು ಕುದುರೆಮುಖ ಠಾಣೆಗೆ, ಕೊಲ್ಲೂರು ಠಾಣೆಯ ಸುದರ್ಶನ್‌ರನ್ನು ಪುಂಜಾಲಕಟ್ಟೆ ಠಾಣೆಗೆ, ಉಡುಪಿ ನಗರ ಠಾಣೆ (ಅಪರಾಧ)ಯ ಅಣ್ಣಯ್ಯ ಗೊಲ್ಲ ಅವರನ್ನು ಸುಳ್ಯ ಠಾಣೆ (ಅಪರಾಧ)ಗೆ, ಶಂಕರನಾರಾಯಣ ಠಾಣೆಯ ಸುನಿಲ್‌ಕುಮಾರ್ ಎಂ.ಎಸ್. ಅವರನ್ನು ಉಡುಪಿ ನಗರ ಠಾಣೆಗೆ, ಬ್ರಹ್ಮಾವರ ಠಾಣೆಯ ಮಧು ಟಿ.ಎಸ್ ಅವರನ್ನು ಗಂಗೊಳ್ಳಿ ಠಾಣೆಗೆ, ಉಡುಪಿ ನಗರ ಠಾಣೆಯ ಅನಂತ ಪದ್ಮನಾಭ ಅವರನ್ನು ಚಿಕ್ಕಮಗಳೂರು ಅಜ್ಜಂಪುರ ಠಾಣೆಗೆ, ಉಡುಪಿ ಸಂಚಾರ ಠಾಣೆಯ ಶೇಖರರನ್ನು ಕಾಪು ಠಾಣೆ(ಅಪರಾಧ)ಗೆ, ಕಾಪು ಠಾಣೆ(ಅಪರಾಧ)ಯ ಲಕ್ಷ್ಮಣ ಅವರನ್ನು ಉಡುಪಿ ಸಂಚಾರ ಠಾಣೆಗೆ, ಕಾರ್ಕಳ ನಗರ ಠಾಣೆ(ಅಪರಾಧ)ಯ ಸಂಕಪ್ಪಯ್ಯ ಎ.ಕೆ. ಅವರನ್ನು ಕುಂದಾಪುರ ಠಾಣೆ(ಅಪರಾಧ)ಗೆ, ಕಾರ್ಕಳ ಗ್ರಾಮಾಂತರ ಠಾಣೆಯ ಪುರುಷೋತ್ತಮ ಅವರನ್ನು ಕುಂದಾಪುರ ಸಂಚಾರ ಠಾಣೆಗೆ, ಕುಂದಾಪುರ ಠಾಣೆ(ಅಪರಾಧ)ಯ ದೇವರಾಜ ಎಂ.ಎಚ್. ಅವರನ್ನು ಮಂಗಳೂರು ಗ್ರಾಮಾಂತರ ಠಾಣೆ(ಅಪರಾಧ) ಸಿಒಪಿ ಘಟಕಕ್ಕೆ, ಶಿರ್ವ ಠಾಣೆಯ ನರಸಿಂಹ ಶೆಟ್ಟಿ ಅವರನ್ನು ಕಾರ್ಕಳ ನಗರ ಠಾಣೆ(ಅಪರಾಧ)ಗೆ ವರ್ಗಾಯಿಸಲಾಗಿದೆ.

ಅದೇ ರೀತಿ ಸುಳ್ಯ ಠಾಣೆ(ಅಪರಾಧ)ಯ ಮಾಧವ.ಕೆ ಅವರನ್ನು ಉಡುಪಿ ನಗರ ಠಾಣೆ(ಅಪರಾಧ)ಗೆ, ಬೆಳ್ತಂಗಡಿ ಸಂಚಾರ ಠಾಣೆಯ ಲೋಲಾಕ್ಷ ಅವರನ್ನು ಕುಂದಾಪುರ ಸಂಚಾರ ಠಾಣೆಗೆ, ಪುಂಜಾಲಕಟ್ಟೆ ಠಾಣೆಯ ರಾಮ ನಾಯ್ಕರನ್ನು ಕೊಲ್ಲೂರು ಠಾಣೆಗೆ, ಧರ್ಮಸ್ಥಳ ಠಾಣೆಯ ಕೊರಗಪ್ಪ ನಾಯ್ಕರನ್ನು ಉಡುಪಿ ಸಂಚಾರ ಠಾಣೆಗೆ, ಪುತ್ತೂರು ಗ್ರಾಮಾಂತರ ಠಾಣೆಯ ಅಬ್ದುಲ್ ಖಾದರ್‌ರನ್ನು ಶಿರ್ವ ಠಾಣೆಗೆ, ಮೂಡಿಗೆರೆ ಠಾಣೆಯ ರಫೀಕ್ ಎಂ. ಅವರನ್ನು ಬ್ರಹ್ಮಾವರ ಠಾಣೆಗೆ, ಗೋಣಿಬೀಡು ಠಾಣೆಯ ರಾಘವೇಂದ್ರ ಸಿ. ಅವರನ್ನು ಶಂಕರನಾರಾಯಣ ಠಾಣೆಗೆ, ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಸುಗುಮಾರನ್‌ರನ್ನು ಅಮಾಸೆಬೈಲು ಠಾಣೆಗೆ, ಚಿಕ್ಕಮಗಳೂರು ನಗರ ಠಾಣೆಯ ನಾಸೀರ್ ಹುಸೇನ್‌ರನ್ನು ಕಾರ್ಕಳ ಗ್ರಾಮಾಂತರ ಠಾಣೆಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X