Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಕ್ರಾಂತಿಯ ಯುಗದ ಚಿಂತನೆ

ಕ್ರಾಂತಿಯ ಯುಗದ ಚಿಂತನೆ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ19 Feb 2018 12:02 AM IST
share
ಕ್ರಾಂತಿಯ ಯುಗದ ಚಿಂತನೆ

"ಕ್ರಾಂತಿಯ ಯುಗ'' ಎರಿಕ್ ಜಾನ್ ಆರ್ನೆಸ್ಟ್ ಹಾಬ್ಸ್‌ಬಾಮ್‌ಅವರ ಚಿಂತನಗಳ ಸಂಗ್ರಹ. ಅರ್ನೆಸ್ಟ್ ಅವರು ಇಪ್ಪತ್ತನೆಯ ಶತಮಾನದ ಪ್ರಮುಖ ಚಿಂತಕರಲ್ಲೊಬ್ಬರು. ಕೆಂಬ್ರಿಜ್ ವಿಶ್ವವಿದ್ಯಾನಿಲಯದ ಇತಿಹಾಸ ಪ್ರಾಧ್ಯಾಪಕರಾಗಿದ್ದ ಇವರು ಜ್ಞಾನೋದಯದ ಯುಗದ ಬಳಿಕ ಯುರೋಪಿನಲ್ಲಾದ ಪರಿವರ್ತನೆಗಳನ್ನು ಕುರಿತು ನಡೆಸಿದ ಚಿಂತನೆಗಳು ನಾಲ್ಕು ಸಂಪುಟಗಳಲ್ಲಿ ಪ್ರಕಟಗೊಂಡಿವೆ. ಇದು ಲೋಕವಿಖ್ಯಾತ ಕೃತಿಗಳಾಗಿವೆ. ಈ ಸಂಪುಟಗಳ ವಿಚಾರಗಳನ್ನು ಸಂಗ್ರಹಿಸಿ ನಿರೂಪಿಸಿದ್ದಾರೆ ನಾ. ದಿವಾಕರ. ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಇದನ್ನು ಪ್ರಕಟಿಸಿದೆ.

1789ರ ಫ್ರೆಂಚ್ ಕ್ರಾಂತಿ ಮತ್ತು ಇದೇ ಕಾಲಘಟ್ಟದ ಬ್ರಿಟನ್ನಿನ ಕೈಗಾರಿಕಾ ಕ್ರಾಂತಿಯ ಪರಿಣಾಮವಾಗಿ 1789 ಮತ್ತು 1848ರ ಅವಧಿಯಲ್ಲಿ ವಿಶ್ವಮಟ್ಟದಲ್ಲಿ ಸಂಭವಿಸಿದ ಮನ್ವಂತರ ಪ್ರಕ್ರಿಯೆಗಳ ಮೂಲನೆಲೆಗಳನ್ನು ಈ ಕೃತಿಯಲ್ಲಿ ಶೋಧಿಸಲಾಗಿದೆ.ಲೇಖಕರು ಹೇಳುವಂತೆ ‘ಇದು ವಿಶ್ವದ ಅಥವಾ ಐರೋಪ್ಯ ರಾಷ್ಟ್ರಗಳ ಇತಿಹಾಸವಲ್ಲ. ಉಭಯ ಕ್ರಾಂತಿಗಳ ಫಲವಾಗಿ ಯಾವುದೇ ಒಂದು ದೇಶದಲ್ಲಿ ಉಂಟಾದ ವಿಪ್ಲವಕಾರಿ ಪ್ರಭಾವವನ್ನು ಕುರಿತು ಇಲ್ಲಿ ವಿಶ್ಲೇಶಿಸಲಾಗಿದೆ’. ಹಾಗಾಗಿಯೇ ಈ ಕೃತಿಯಲ್ಲಿ ಈಜಿಪ್ಟ್, ಐರ್ಲೆಂಡ್ ಮತ್ತು ಲ್ಯಾಟಿನ್ ಅಮೆರಿಕದ ಪ್ರಸ್ತಾಪ ಕಂಡು ಬರುತ್ತದೆ. ಜಪಾನ್, ಬಲ್ಗೇರಿಯಾ ಮತ್ತು ಆಫ್ರಿಕಾ ಉಲ್ಲೇಖವಾಗುವುದಿಲ್ಲ. ಕೃತಿಯ ಮೂಲ ಧ್ಯೇಯ ಇತಿಹಾಸದ ಘಟನೆಗಳ ವ್ಯಾಖ್ಯಾನವೇ ಹೊರತು ಸವಿಸ್ತಾರವಾದ ವಿವರಣೆಯಲ್ಲ. ಗತ ಇತಿಹಾಸದ ಬಗ್ಗೆ ಕೇವಲ ಕುತೂಹಲವನ್ನು ಹೊಂದಿರದೆ ಸಮಕಾಲೀನ ಜಗತ್ತಿನ ಪ್ರಸ್ತುತ ಪರಿಸ್ಥಿತಿಗೆ ಕಾರಣೀಭೂತವಾದ ಚಾರಿತ್ರಿಕ ಅಂಶಗಳನ್ನು ಗ್ರಹಿಸಿ ಜಗತ್ತು ಎತ್ತ ಸಾಗುತ್ತಿದೆ ಎಂದು ಚಿಂತಿಸುವ ವಿದ್ಯಾವಂತ ಸುಶಿಕ್ಷಿತರನ್ನು ಉದ್ದೇಶಿಸಿ ಈ ಕೃತಿಯನ್ನು ರಚಿಸಲಾಗಿದೆ. ಗ್ರಂಥವನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. ಮೊದಲನೆಯ ಭಾಗದಲ್ಲಿ, ಈ ಅವಧಿಯ ಪ್ರಮುಖ ಘಟನೆಗಳನ್ನು ವ್ಯಾಖ್ಯಾನಿಸಲಾಗಿದೆ. ಎರಡನೆಯ ಭಾಗದಲ್ಲಿ ಕ್ರಾಂತಿಯ ಫಲವಾಗಿ ಉದಿಸಿದ ಸಮಾಜವನ್ನು ಕುರಿತು ವ್ಯಾಖ್ಯಾನಿಸಲಾಗಿದೆ.
400 ಪುಟಗಳ ಈ ಕೃತಿಯ ಮುಖಬೆಲೆ 100 ರೂಪಾಯಿ.

share
-ಕಾರುಣ್ಯಾ
-ಕಾರುಣ್ಯಾ
Next Story
X