Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಯಾಂಕ್ ಗಳ ಮಾರುಕಟ್ಟೆ ಬಂಡವಾಳದಲ್ಲಿ...

ಬ್ಯಾಂಕ್ ಗಳ ಮಾರುಕಟ್ಟೆ ಬಂಡವಾಳದಲ್ಲಿ 69,759 ಕೋ.ರೂ. ಖೋತಾ

ಪಿಎನ್‌ಬಿ ಹಗರಣ

ವಾರ್ತಾಭಾರತಿವಾರ್ತಾಭಾರತಿ19 Feb 2018 7:44 PM IST
share
ಬ್ಯಾಂಕ್ ಗಳ ಮಾರುಕಟ್ಟೆ ಬಂಡವಾಳದಲ್ಲಿ 69,759 ಕೋ.ರೂ. ಖೋತಾ

 ಹೊಸದಿಲ್ಲಿ,ಫೆ.19: ಶೇರು ವಿನಿಮಯ ಕೇಂದ್ರಗಳಲ್ಲಿ ವಹಿವಾಟಾಗುತ್ತಿರುವ ಭಾರತೀಯ ಬ್ಯಾಂಕುಗಳು ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‌ಬಿ)ನಲ್ಲಿ 11,000 ಕೋ.ರೂ.ಗೂ ಹೆಚ್ಚಿನ ವಂಚನೆ ಪ್ರಕರಣ ಬೆಳಕಿಗೆ ಬಂದ ನಂತರ 69,759 ಕೋ.ರೂ.ಗಳ ಮಾರುಕಟ್ಟೆ ಬಂಡವಾಳವನ್ನು ಕಳೆದುಕೊಂಡಿವೆ. ಇನ್ನಷ್ಟು ಬ್ಯಾಂಕುಗಳು ಈ ವಂಚನೆಗೆ ತೆರೆದುಕೊಂಡಿವೆ ಎಂಬ ವರದಿಯ ಹಿನ್ನೆಲೆಯಲ್ಲಿ ಸೋಮವಾರವೂ ಶೇರು ಮಾರುಕಟ್ಟೆ ಯಲ್ಲಿ ಸರಕಾರಿ ಸ್ವಾಮ್ಯದ ಶೇರುಗಳ ಬೆಲೆ ಕುಸಿತ ಮುಂದುವರಿದಿತ್ತು.

ಶತಕೋಟ್ಯಾಧಿಪತಿ, ವಜ್ರಾಭರಣ ವಿನ್ಯಾಸಕ ಹಾಗೂ ಮಾರಾಟಗಾರ ನೀರವ್ ಮೋದಿಗೆ ಸಂಬಂಧಿಸಿದ ಕಂಪನಿಗಳು ಮುಂಬೈನ ತನ್ನ ಶಾಖೆಯ ಮೂಲಕ ಅಕ್ರಮವಾಗಿ ಖಾತರಿ ಪತ್ರಗಳನ್ನು ಪಡೆದುಕೊಳ್ಳುವ ಮೂಲಕ 11,000 ಕೋ.ರೂ.ಗೂ ಅಧಿಕ ಮೊತ್ತವನ್ನು ವಂಚಿಸಿವೆ ಎಂದು ಪಿಎನ್‌ಬಿ ಕಳೆದ ವಾರ ಬಹಿರಂಗಗೊಳಿಸಿತ್ತು.

 ಮೋದಿಯ ಖಾತರಿ ಪತ್ರಗಳ ಆಧಾರದಲ್ಲಿ ತಾನು ಸುಮಾರು 2,657 ಕೋ.ರೂ.ಗಳ ಸಾಲಗಳನ್ನು ನೀಡಿರುವುದಾಗಿ ಯುಕೋ ಬ್ಯಾಂಕ್ ಶನಿವಾರ ತಿಳಿಸಿತ್ತು. ಇದಕ್ಕೂ ಮುನ್ನ ಎಸ್‌ಬಿಐ ಮತ್ತು ಅಲಹಾಬಾದ್ ಬ್ಯಾಂಕ್‌ಗಳು ತಾವು ಅನುಕ್ರಮವಾಗಿ 1,360 ಕೋ.ರೂ. ಮತ್ತು 2,000 ಕೋ.ರೂ.ಸಾಲಗಳನ್ನು ನೀಡಿರುವುದಾಗಿ ಹೇಳಿದ್ದವು.

ಈ ವಂಚನೆಯಿಂದಾಗಿ ಈಗಾಗಲೇ ಅನುತ್ಪಾದಕ ಆಸ್ತಿ(ಎನ್‌ಪಿಎ)ಗಳ ಏರಿಕೆಯಿಂದಾಗಿ ಒತ್ತಡದಲ್ಲಿರುವ ಬ್ಯಾಂಕುಗಳ ಎನ್‌ಪಿಎ ಇನ್ನಷ್ಟು ಹೆಚ್ಚಲಿದ್ದು, ಅವುಗಳ ಲಾಭ ಇನ್ನಷ್ಟು ಕಡಿಮೆಯಾಗಲಿದೆ ಎಂದು ಆರ್ಥಿಕತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನೀರವ್ ಮೋದಿ ವಂಚನೆ ಪ್ರಕರಣವು ವರದಿಯಾದಾಗಿನಿಂದ ಪಿಎನ್‌ಬಿ ಶೇರುಗಳ ಮೌಲ್ಯ ಶೇ.28ರಷ್ಟು ಕುಸಿದಿದ್ದು, ಅದರ ಮಾರುಕಟ್ಟೆ ಬಂಡವಾಳದಲ್ಲಿ ಸುಮಾರು 10,976 ಕೋ.ರೂ. ಖೋತಾ ಆಗಿದೆ. ಎಸ್‌ಬಿಐ ತನ್ನ ಮಾರುಕಟ್ಟೆ ಬಂಡವಾಳದಲ್ಲಿ ಸುಮಾರು 18,000 ಕೋ.ರೂ.ಗಳನ್ನು ಕಳೆದುಕೊಂಡಿದ್ದರೆ, ಬ್ಯಾಂಕ್ ಆಫ್ ಬರೋಡಾ 5,634 ಕೋ.ರೂ.ಗಳ ನಷ್ಟವನ್ನು ಅನುಭವಿಸಿದೆ.

ಖಾಸಗಿ ಬ್ಯಾಂಕುಗಳ ಪೈಕಿ ಎಕ್ಸಿಸ್ ಬ್ಯಾಂಕ್ ಸುಮಾರು 5,630 ಕೋ.ರೂ., ಯೆಸ್ ಬ್ಯಾಂಕ್ 4,820 ಕೋ.ರೂ. ಮತ್ತು ಐಸಿಐಸಿಐ ಬ್ಯಾಂಕ್ 4,006 ಕೋ.ರೂ.ಗಳ ಮಾರುಕಟ್ಟೆ ಬಂಡವಳವನ್ನು ಕಳೆದುಕೊಂಡಿವೆ. ಈ ಅವಧಿಯಲ್ಲಿ ಸರಕಾರಿ ಸ್ವಾಮ್ಯದ ಬ್ಯಾಂಕುಗಳ ಸೂಚ್ಯಂಕ ಸುಮಾರು ಶೇ.10.4 ಮತ್ತು ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ ಶೇ.1.5 ಕುಸಿತ ದಾಖಲಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X