Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್ ನಗರಸಭೆ ಚುನಾವಣೆ: ಗೆಲುವಲ್ಲೂ...

ಗುಜರಾತ್ ನಗರಸಭೆ ಚುನಾವಣೆ: ಗೆಲುವಲ್ಲೂ ಬಿಜೆಪಿಗೆ ಕಹಿ!

ಸ್ಥಾನ ಹೆಚ್ಚಿಸಿಕೊಂಡ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ19 Feb 2018 10:27 PM IST
share
ಗುಜರಾತ್ ನಗರಸಭೆ ಚುನಾವಣೆ: ಗೆಲುವಲ್ಲೂ ಬಿಜೆಪಿಗೆ ಕಹಿ!

ಅಹ್ಮದಾಬಾದ್,ಫೆ.19: ಗುಜರಾತ್ ನಗರಸಭಾ ಚುನಾವಣೆಗಳ ಫಲಿತಾಂಶಗಳು ಸೋಮವಾರ ಪ್ರಕಟಗೊಂಡಿದ್ದು, 75 ನಗರಸಭೆಗಳ ಪೈಕಿ 47ನ್ನು ಬಿಜೆಪಿಯು ಗೆದ್ದುಕೊಂಡಿದೆ. ಆದರೆ ಈ ಹಿಂದೆ ಹೊಂದಿದ್ದ 12 ನಗರಸಭೆಗಳನ್ನು ಅದು ಕಳೆದುಕೊಂಡಿದೆ.

ಕಾಂಗ್ರೆಸ್ ಪಕ್ಷವು 16 ನಗರಸಭೆಗಳನ್ನು ಗೆಲ್ಲುವ ಮೂಲಕ ತನ್ನ ಸಾಧನೆಯನ್ನು ಉತ್ತಮಗೊಳಿಸಿಕೊಂಡಿದೆ. 2013ರ ಚುನಾವಣೆಗಳಲ್ಲಿ ಅದು 11 ನಗರಸಭೆಗಳನ್ನು ಗೆದ್ದಿತ್ತು, ಆದರೆ ತನ್ನ ನಾಯಕರು ಬಿಜೆಪಿಗೆ ಪಕ್ಷಾಂತರಗೊಂಡ ಬಳಿಕ ಈ ಪೈಕಿ ಐದು ನಗರಸಭೆಗಳು ಅದರ ಕೈಯಿಂದ ಜಾರಿದ್ದವು.

ಇತರರು ನಾಲ್ಕು ನಗರಸಭೆಗಳನ್ನು ಗೆದ್ದುಕೊಂಡಿದ್ದರೆ, ಆರು ನಗರಸಭೆಗಳಲ್ಲಿ ಪಕ್ಷೇತರರು ಪ್ರಾಬಲ್ಯ ಸಾಧಿಸಿದ್ದಾರೆ. ಈ ನಗರಸಭೆಗಳಿಗೆ ಫೆ.17ರಂದು ಚುನಾವಣೆ ನಡೆದಿತ್ತು.

ಗುಜರಾತ್ ವಿಧಾನಸಭಾ ಚುನಾವಣೆಯ ಬಳಿಕ ನಡೆದಿರುವ ಈ ಮೊದಲ ಪ್ರಮುಖ ಚುನಾವಣೆಗಳಲ್ಲಿ ಬಿಜೆಪಿಯ ಹಿಡಿತದಲ್ಲಿದ್ದ ನಗರಸಭೆಗಳ ಸಂಖ್ಯೆ ಕ್ಷೀಣಿಸಿದ್ದರೆ ಕಾಂಗ್ರೆಸ್ ತನ್ನ ಬುಟ್ಟಿಯಲ್ಲಿದ್ದ ನಗರಸಭೆಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ಮೂಲಕ ಗಮನಾರ್ಹ ಸಾಧನೆಯನ್ನು ಮಾಡಿದೆ. ಸೋಮವಾರದ ಫಲಿತಾಂಶವು ಹೆಚ್ಚುಕಡಿಮೆ ವಿಧಾನಸಭಾ ಚುನಾವಣೆಗಳ ಫಲಿತಾಂಶವನ್ನೇ ಹೋಲುತ್ತಿದೆ. 182 ಸದಸ್ಯಬಲದ ವಿಧಾನಸಭೆಯಲ್ಲಿ ಬಿಜೆಪಿ ಗೆಲುವನ್ನು 99 ಸ್ಥಾನಗಳಿಗೆ ಸೀಮಿತಗೊಳಿಸಿದ್ದ ಕಾಂಗ್ರೆಸ್ ತನ್ನ ಪಾಲನ್ನು ಹೆಚ್ಚಿಸಿಕೊಂಡಿತ್ತು. ವಿಧಾನಸಭಾ ಚುನಾವಣೆಯಂತೆ ಈ ಬಾರಿಯೂ ಕಾಂಗ್ರೆಸ್ ತನ್ನ ದಿಗ್ಗಜ ನಾಯಕರ ಪ್ರಾಬಲ್ಯವಿರುವ ಪ್ರದೇಶಗಳಲ್ಲಿಯ ನಗರಸಭೆಗಳನ್ನು ಕಳೆದುಕೊಂಡಿದೆ. ಅಲ್ಲದೇ ಬುಡಕಟ್ಟು ಪ್ರದೇಶಗಳಲ್ಲಿಯೂ ಅದರ ಸಾಧನೆ ಉತ್ತಮವಾಗಿಲ್ಲ.

ಕಾಂಗ್ರೆಸ್ ಗೆದ್ದಿರುವ ನಗರಸಭೆಗಳ ಸಂಖ್ಯೆ ಮತ್ತು ಕೌನ್ಸಿಲರ್‌ಗಳ ಒಟ್ಟು ಸಂಖ್ಯೆಯಲ್ಲಿ ಏರಿಕೆಯಾಗಿದೆ. ವಿಧಾನಸಭಾ ಚುನಾವಣೆಗಳ ಬಳಿಕ ಪಕ್ಷವು ತನ್ನ ಸಾಧನೆಯನ್ನು ಮುಂದುವರಿಸಿದೆ ಎಂದು ಕಾಂಗ್ರೆಸ್ ನಾಯಕ ಅಲ್ಪೇಶ್ ಠಾಕೂರ್ ಹೇಳಿದರು.

ಆದರೆ, ಮತದಾರರು ಕಾಂಗ್ರೆಸ್‌ನ್ನು ತಿರಸ್ಕರಿಸಿದ್ದಾರೆ ಎನ್ನುವುದನ್ನು ಈ ಚುನಾವಣೆಯು ತೋರಿಸಿದೆ. ಬಿಜೆಪಿಯು ಆಯ್ಕೆಯಾಗದ ಸ್ಥಳಗಳಲ್ಲಿ ಮತದಾರರು ಪಕ್ಷೇತರರ ಪರ ಒಲವು ತೋರಿಸಿದ್ದಾರೆ ಎಂದು ಬಿಜೆಪಿ ನಾಯಕ ಜಿತು ವಘಾನಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X