Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಚಿತ್ರ ಗಂಗೆ’ಯ ಯೋಜನಾ ಪತ್ರಿಕೆ ಬಿಡುಗಡೆ

‘ಚಿತ್ರ ಗಂಗೆ’ಯ ಯೋಜನಾ ಪತ್ರಿಕೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ19 Feb 2018 10:52 PM IST
share
‘ಚಿತ್ರ ಗಂಗೆ’ಯ ಯೋಜನಾ ಪತ್ರಿಕೆ ಬಿಡುಗಡೆ

ಉಡುಪಿ, ಫೆ.19: ಹಸಿ ಮಣ್ಣಿನ ಗೋಡೆಗೆ ಕಲ್ಲನ್ನು ಎಸೆದರೆ ಆ ಹಸಿ ಗೋಡೆ ಕಲ್ಲನ್ನು ಕೆಳಕ್ಕೆ ಬಿಡದೆ ಅದನ್ನು ಹೇಗೆ ಹಿಡಿದಿಟ್ಟುಕೊಳ್ಳುವುದೋ ಹಾಗೆಯೇ ಮಕ್ಕಳ ಮನಸ್ಸು ಕೂಡಾ. ಮುಗ್ದ ಮಕ್ಕಳ ಮನಸ್ಸುಗಳಿಗೆ ನೀವು ಏನು ಹೇಳಿಕೊಟ್ಟರೂ ಅದನ್ನು ಬೇಗನೆ ಗ್ರಹಿಸಿಕೊಳ್ಳುತ್ತಾರೆ. ಅದರಂತೆ ಕಾರ್ಯೋನ್ಮುಕ್ತ ರಾಗುತ್ತಾರೆ. ಇಂತಹ ಮಕ್ಕಳನನು ಕೇಂದ್ರವಾಗಿಟ್ಟುಕೊಂಡು ವ್ಯವಸ್ಥೆಗೊಳಿಸಿದ ‘ಚಿತ್ರಗಂಗೆ’ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉಪಯೋಗವಾಗಬಹುದು ಎಂದು ಸೋದೆ ಮಠದ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು ಹೇಳಿದ್ದಾರೆ.

ಉಡುಪಿಯ ಸೋದೆ ಮಠದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ‘ಯೋಜನಾ ಪತ್ರಿಕೆ’ಯನ್ನು ಬಿಡುಗಡೆಗೊಳಿಸಿ ಅವರು ಆಶೀರ್ವಚನ ನೀಡಿ ಮಾತನಾಡುತಿದ್ದರು.

ಮಕ್ಕಳನ್ನು ಕೇಂದ್ರವಾಗಿಟ್ಟುಕೊಂಡು ವ್ಯವಸ್ಥೆ ಪಡಿಸಿದ ‘ಚಿತ್ರಗಂಗೆ’ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉಪಯೋಗವಾಗಬಹುದು. ಭಾರತೀಯ ನದಿಗಳನ್ನು ಚಿತ್ರಕಲೆಯ ಮೂಲಕ ವಿದ್ಯಾರ್ಥಿಗಳಿಗೆ ಪರಿಚಯಿಸಿಕೊಡುವ ಈ ಕಮ್ಮಟ ಬಹಳ ಅರ್ಥಪೂರ್ಣವಾದುದು ಎಂದು ಸೋದೆ ಶ್ರೀಗಳು ನುಡಿದರು.

ಕಾರ್ಯಕ್ರಮದಲ್ಲಿ ಉದ್ಯಾವರ ವಿ.ವಿ.ಕಲಾ ಶಾಲೆಯ ಗೌರವ ಸಲಹೆಗಾರ ರಾದ ನಾರಾಯಣ ಬಿ.ಕೆ. ಅವರು ಭಾರತೀಯ ನದಿಗಳ ಮಹತ್ವವನ್ನು ಹಾಗೂ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ಕಲಾ ಕಾರ್ಯಾಗಾರದ ಕುರಿತು ಮಾಹಿತಿ ನೀಡಿದರು.

ವಿ.ವಿ.ಕಲಾ ಶಾಲೆಯ ಗೌರವಾಧ್ಯಕ್ಷ ಪದ್ಮನಾಭ ಕಾಮತ್, ಸುಬ್ರಾಯ ಶಾಸ್ತ್ರೀ, ಚಿತ್ರಗಂಗೆ ಚಿತ್ರ ಕಾರ್ಯಾಗಾರ ಸಮಿತಿ ಅಧ್ಯಕ್ಷ ಪ್ರತಾಪ್ ಉದ್ಯಾವರ, ಉಪಾಧ್ಯಕ್ಷರಾದ ವೌನೇಶ್ ಆಚಾರ್ ಪರ್ಕಳ, ಸತೀಶ್ ಕಾಂಚನ್ ಪೊಲಿಪು, ದೀಪಕ್ ಯು., ಸುಹಾಸ್ ಕಿಣಿ, ವಾದಿರಾಜ್ ಆಚಾರ್ ಪರ್ಕಳ, ಮಧುಕರ್ ಶೆಟ್ಟಿ ಹೆಬ್ರಿ ಉಪಸ್ಥಿತರಿದ್ದರು.
‘ಚಿತ್ರ ಗಂಗೆ’ಯ ಯೋಜನಾ ನಿರ್ದೇಶಕ ವಿಶ್ವೇಶ್ವರ ಪರ್ಕಳ ಕಲಾ ಕಮ್ಮಟದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.ವರಲಕ್ಷ್ಮೀ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X