Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಫೆ.20ರಿಂದ ‘ಅಂತಾರಾಷ್ಟ್ರೀಯ...

ಬೆಂಗಳೂರು: ಫೆ.20ರಿಂದ ‘ಅಂತಾರಾಷ್ಟ್ರೀಯ ಥಿಯೇಟರ್ ಒಲಿಂಪಿಕ್ಸ್’

ವಾರ್ತಾಭಾರತಿವಾರ್ತಾಭಾರತಿ19 Feb 2018 11:33 PM IST
share

ಬೆಂಗಳೂರು, ಫೆ. 19: ರಾಷ್ಟ್ರೀಯ ನಾಟಕ ಶಾಲೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ಸ್ನೇಹಧ್ವಜ ಎಂಬ ಥೀಮ್ ಕುರಿತ 8ನೆ ಅಂತಾರಾಷ್ಟ್ರೀಯ ಥಿಯೇಟರ್ ಒಲಿಂಪಿಕ್ಸ್ ಬೆಂಗಳೂರಿನಲ್ಲಿ ಫೆ.20ರಿಂದ ಮಾರ್ಚ್ 6ರ ವರೆಗೆ ರವೀಂದ್ರ ಕಲಾಕ್ಷೇತ್ರ, ಬೆಂಗಳೂರು ವಿವಿ ಆವರಣದಲ್ಲಿನ ಕಲಾಗ್ರಾಮದ ಸಮುಚ್ಚಯ ಭವನ ಹಾಗೂ ಬಯಲು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಜಗತ್ತಿನ ಈ ಅತಿದೊಡ್ಡ ರಂಗಭೂಮಿ ಹಬ್ಬದ ಸಹ ಅತಿಥ್ಯ ವಹಿಸಿಕೊಳ್ಳಲು ಸಡಗರದಿಂದ ಸಿದ್ಧವಾಗುತ್ತಿರುವ ಬೆಂಗಳೂರು ಎಲ್ಲರ ಕಣ್ಸೆಳೆಯಲು ತಯಾರಾಗಿದೆ. ಈ ಜಾಗತಿಕ 24ರಂಗ ಪ್ರದರ್ಶನಗಳಿಗೆ ಆತಿಥ್ಯ ವಹಿಸಿಕೊಂಡು ಜನಗಳಿಗೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ರಂಗ ಪ್ರಯೋಗಗಳನ್ನು ವೀಕ್ಷಿಸಲು ಒಂದು ಅವಕಾಶವಾಗಿದೆ.

ಥಿಯೇಟರ್ ಒಲಿಂಪಿಕ್ಸ್‌ನ್ನು 1993ರಲ್ಲಿ ಗ್ರೀಸ್ ದೇಶದ ಡೆಲ್ಫಿ ಎಂಬಲ್ಲಿ ಸ್ಥಾಪಿಸಲಾಯಿತು. ಅಂತಾರಾಷ್ಟ್ರೀಯ ರಂಗೋತ್ಸವವಾಗಿ ಥಿಯೇಟರ್ ಒಲಿಂಪಿಕ್ಸ್ ಜಗತ್ತಿನೆಲ್ಲೆಡೆಯಿಂದ ಹಲವಾರು ಶ್ರೇಷ್ಠ ರಂಗಕರ್ಮಿಗಳನ್ನು ಪರಿಚಯಿಸುತ್ತದೆ. ಇದು ರಂಗ ನಿಮಯಗಳಿಗೊಂದು ವೇದಿಕೆ. ಗುರು-ಶಿಷ್ಯರು ಒಟ್ಟಾಗಿ ಕಲಿತು, ಸೈದ್ಧಾಂತಿಕ, ಸಾಂಸ್ಕೃತಿಕ, ಭಾಷಾ ಭಿನ್ನತೆಗಳಿದ್ದಾಗ್ಯೂ ಸಂವಾದಕ್ಕೆ ಪ್ರೋತ್ಸಾಹ ನೀಡುವ ಸ್ಥಳ.

ಈ ಜಾಗತಿಕ ರಂಗೋತ್ಸವ ಎಂಟನೆಯ ಆವೃತ್ತಿಯ ಆತಿಥ್ಯವನ್ನು ಭಾರತದ 17 ನಗರಗಳು ವಹಿಸಲಿದ್ದು, 450 ಪ್ರದರ್ಶನಗಳು, 600 ಪ್ರದರ್ಶನಗಳು, 400 ಯುವ ವೇದಿಕೆ ಪ್ರದರ್ಶನಗಳು ನಡೆಯಲಿದ್ದು, 60 ರಂಗದಿಗ್ಗಜರೊಂದಿಗೆ ಸಂವಾದ, 60 ರಂಗತಜ್ಞರಿಂದ ಕಾರ್ಯಾಗಾರ. ಜಗತ್ತಿನಾದ್ಯಂತದಿಂದ ಬರುವ ಸುಮಾರು 25 ಸಾವಿರ ಕಲಾವಿದರು ಪಾಲ್ಗೊಳ್ಳಲಿದ್ದು, ಇದು ವಿಶ್ವದಲ್ಲೇ ಅತ್ಯಂತ ವೈಭವದ ಸಾಂಸ್ಕೃತಿಕ ರಂಗ ಸಂಭ್ರಮವನ್ನಾಗಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X