Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ: ಮೃಗಾಲಯದಲ್ಲಿ ಸಿಂಹದ ಆವರಣದೊಳಕ್ಕೆ...

ಕೇರಳ: ಮೃಗಾಲಯದಲ್ಲಿ ಸಿಂಹದ ಆವರಣದೊಳಕ್ಕೆ ನುಗ್ಗಿದ ವ್ಯಕ್ತಿ!

ಈ ದುಸ್ಸಾಹಸಕ್ಕೆ ಈತ ಹೇಳಿದ್ದು ವಿಚಿತ್ರ ಕಾರಣ

ವಾರ್ತಾಭಾರತಿವಾರ್ತಾಭಾರತಿ21 Feb 2018 8:05 PM IST
share
ಕೇರಳ: ಮೃಗಾಲಯದಲ್ಲಿ ಸಿಂಹದ ಆವರಣದೊಳಕ್ಕೆ ನುಗ್ಗಿದ ವ್ಯಕ್ತಿ!

ತಿರುವನಂತಪುರಂ, ಫೆ.21: ಇಲ್ಲಿನ ಮೃಗಾಲಯವೊಂದರಲ್ಲಿ ಸಿಂಹವಿದ್ದ ಆವರಣದೊಳಕ್ಕೆ ವ್ಯಕ್ತಿಯೊಬ್ಬ ಜಿಗಿದ ಘಟನೆ ನಡೆದಿದ್ದು, ಆತನನ್ನು ಗಮನಿಸಿದ ಸಿಬ್ಬಂದಿ ಹರಸಾಹಸಪಟ್ಟು ರಕ್ಷಿಸಿದ್ದಾರೆ.

“ಸಿಂಹದೊಂದಿಗೆ ಮಾತನಾಡಲು ಅಲ್ಲಿಗೆ ಹೋಗಿದ್ದೆ” ಎಂದು ಈ ದುಸ್ಸಾಹಸಕ್ಕಿಳಿದ ಮುರುಗನ್ ಹೇಳಿದ್ದಾನೆ. ವಿಶ್ರಾಂತಿ ಪಡೆಯುತ್ತಿದ್ದ ಸಿಂಹಿಣಿ ಬಳಿ ತೆರಳಿದ ಆತ ಕೈ ತೋರಿಸಿದ ಎಂದು ಪ್ರವಾಸಿಗರು ಹೇಳಿದ್ದಾರೆ.

ಮುರುಗನ್ ಗೋಡೆಯನ್ನೇರಿ ಸಿಂಹ ಇರುವ ಪ್ರದೇಶಕ್ಕೆ ಹೋಗುವುದನ್ನು ಗಮನಿಸಿ ಕಾವಲುಗಾರ ಸಿಬ್ಬಂದಿಗೆ ಮಾಹಿತಿ ನೀಡಿದ್ದಾನೆ. ಕೂಡಲೇ ಅಲ್ಲಿಗೆ ತೆರಳಿದ ಸಿಬ್ಬಂದಿ ಸಿಂಹಿಣಿಯ ಗಮನವನ್ನು ಬೇರೆಡೆಗೆ ಸೆಳೆದು ಮುರುಗನ್ ನನ್ನು ಎಳೆದುಕೊಂಡು ಬಂದಿದ್ದಾರೆ.

ಪಾಲಕ್ಕಾಡ್ ನಿವಾಸಿಯಾಗಿರುವ ಮುರುಗನ್ ಕೆಲ ವಾರಗಳಿಂದ ಮನೆಯಿಂದ ನಾಪತ್ತೆಯಾಗಿದ್ದ. ಕುಟುಂಬಸ್ಥರು ಮುರುಗನ್ ನಾಪತ್ತೆಯಾಗಿರುವ ಬಗ್ಗೆ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದರು.

ಈ ಎಲ್ಲಾ ಘಟನೆಗಳು ನಡೆದಾಗ ಮೃಗಾಲಯದ ಸಿಬ್ಬಂದಿ ಆತಂಕದಲ್ಲಿದ್ದರೆ, ಮೃಗಾಲಯಕ್ಕೆ ಆಗಮಿಸಿದ್ದವರು ಕುತೂಹಲದಿಂದ ನೋಡುತ್ತಿದ್ದರು. ಆದರೆ ಸಿಬ್ಬಂದಿ ರಕ್ಷಿಸಿದ ನಂತರ ‘ನಾನು ಸಿಂಹವನ್ನು ಮಾತನಾಡಿಸಲು ಅಲ್ಲಿಗೆ ಹೋಗಿದ್ದೆ’ ಎಂಬ ಮುರುಗನ್ ಮಾತುಗಳನ್ನು ಕೇಳಿ ಎಲ್ಲರೂ ಒಮ್ಮೆ ನಕ್ಕಿದ್ದಾರೆ.

#WATCH: Man enters Lion enclosure at Thiruvananthapuram Zoo. Later stopped & removed by zoo officials. pic.twitter.com/CU7AxijWBs

— ANI (@ANI) February 21, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X