Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 2ನೇ ಟ್ವೆಂಟಿ-20 ಪಂದ್ಯ : ಆಫ್ರಿಕಾ...

2ನೇ ಟ್ವೆಂಟಿ-20 ಪಂದ್ಯ : ಆಫ್ರಿಕಾ ತಂಡಕ್ಕೆ 189 ರನ್ ಸವಾಲು

ಪಾಂಡೆ, ಧೋನಿ ಅರ್ಧಶತಕ

ವಾರ್ತಾಭಾರತಿವಾರ್ತಾಭಾರತಿ21 Feb 2018 11:17 PM IST
share
2ನೇ ಟ್ವೆಂಟಿ-20 ಪಂದ್ಯ : ಆಫ್ರಿಕಾ ತಂಡಕ್ಕೆ 189 ರನ್ ಸವಾಲು

ಸೆಂಚೂರಿಯನ್, ಫೆ.21: ದಕ್ಷಿಣ ಆಫ್ರಿಕ ವಿರುದ್ಧದ ಎರಡನೇ ಟ್ವೆಂಟಿ-20 ಕ್ರಿಕೆಟ್ ಪಂದ್ಯದಲ್ಲಿ ಭಾರತ ಮನೀಷ್ ಪಾಂಡೆ ಮತ್ತು ಮಹೇಂದ್ರ ಸಿಂಗ್ ಧೋನಿ ಅವರ ಅರ್ಧಶತಕಗಳ ನೆರವಿನಲ್ಲಿ 20 ಓವರ್‌ಗಳಲ್ಲಿ 4ವಿಕೆಟ್ ನಷ್ಟದಲ್ಲಿ 188 ರನ್ ಗಳಿಸಿದೆ.

  ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ ಅಲ್ಪ ಮೊತ್ತಕ್ಕೆ ಅಗ್ರ ಸರದಿಯ ವಿಕೆಟ್‌ಗಳನ್ನು ಕಳೆದುಕೊಂಡರೂ ಐದನೇ ವಿಕೆಟ್‌ಗೆ ಪಾಂಡೆ ಮತ್ತು ಧೋನಿ ಮುರಿಯದ ಜೊತೆಯಾಟದಲ್ಲಿ 98 ರನ್ ಜಮೆ ಮಾಡಿ ದಕ್ಷಿಣ ಆಫ್ರಿಕ ತಂಡಕ್ಕೆ ಕಠಿಣ ಸವಾಲು ವಿಧಿಸಲು ನೆರವಾದರು.

  ಪಾಂಡೆ ಔಟಾಗದೆ 79 ರನ್ (48ಎ, 6ಬೌ,3ಸಿ) ಮತ್ತು ಧೋನಿ ಔಟಾಗದೆ 52 ರನ್ (28ಎ, 4ಬೌ,3ಸಿ) ಗಳಿಸಿದರು. ಶಿಖರ್ ಧವನ್ ಜೊತೆ ಭಾರತದ ಇನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ ಖಾತೆ ತೆರೆಯದೆ ನಿರ್ಗಮಿಸಿದ್ದಾರೆ. ರೋಹಿತ್ ಶರ್ಮಾ ಅವರನ್ನು ಎರಡನೇ ಓವರ್‌ನ ಮೊದಲ ಎಸೆತದಲ್ಲಿ ಜೂನಿಯರ್ ಡಾಲಾ ಅವರು ಎಲ್‌ಬಿಡಬ್ಲು ಬಲೆಗೆ ಬೀಳಿಸಿದರು. ರೋಹಿತ್ ಶರ್ಮಾ ಅವರು ತಾನೆದುರಿಸಿದ ಮೊದಲ ಎಸೆತದಲ್ಲಿ ಖಾತೆ ತೆರೆಯದೆ ಡಾಲಾಗೆ ವಿಕೆಟ್ ಒಪ್ಪಿಸಿದರು. ಕ್ರಿಸ್ ಮೊರಿಸ್ ಅವರ ಮೊದಲ ಓವರ್‌ನಲ್ಲಿ ಶಿಖರ್ ಧವನ್ ರನ್ ಗಳಿಸುವ ಪ್ರಯತ್ನ ನಡೆಸಲಿಲ್ಲ. ಇದರಿಂದಾಗಿ ಮೊದಲ ಓವರ್ ಮೇಡನ್ ಆಗಿತ್ತು. ಎರಡನೇ ಓವರ್‌ನ ಮೊದಲ ಎಸೆತದಲ್ಲಿ ಭಾರತ ಮೊದಲ ವಿಕೆಟ್ ಕಳೆದುಕೊಂಡಿತು. ಬಳಿಕ ಧವನ್‌ಗೆ ಸುರೇಶ್ ರೈನಾ ಜೊತೆಯಾದರು. ಇವರು ಎರಡನೇ ವಿಕೆಟ್‌ಗೆ 44 ರನ್‌ಗಳ ಜೊತೆಯಾಟ ನೀಡಿದರು.

    4.2ನೇ ಓವರ್‌ನಲ್ಲಿ ಶಿಖರ್ ಧವನ್ (24) ಅವರು ಡುಮಿನಿಗೆ ವಿಕೆಟ್ ಒಪ್ಪಿಸಿದರು. ನಾಯಕ ವಿರಾಟ್ ಕೊಹ್ಲಿ 1 ರನ್ ಗಳಿಸಿ ಡಾಲಾ ಎಸೆತದಲ್ಲಿ ಕ್ಲಾಸೆನ್‌ಗೆ ಕ್ಯಾಚ್ ನೀಡಿದರು. ಬಳಿಕ ನಾಲ್ಕನೇ ವಿಕೆಟ್‌ಗೆ ರೈನಾ ಮತ್ತು ಮನೀಷ್ ಪಾಂಡೆ ಜೊತೆಯಾದರು. ಇವರು ಜೊತೆಯಾಗಿ 45 ರನ್ ಸೇರಿಸಿದರು. 31 ರನ್ ಗಳಿಸಿದ ರೈನಾರನ್ನು ಫೆಹ್ಲುಕ್ವಾಯೊ ಎಲ್‌ಬಿಡಬ್ಲು ಬಲೆಗೆ ಕೆಡವಿದರು.

ಭಾರತಕ್ಕೆ ಮೂರು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆಯೊಂದಿಗೆ ಸರಣಿ ಗೆಲುವು ದಾಖಲಿಸಲು ಈ ಪಂದ್ಯದಲ್ಲಿ ಗೆಲ್ಲಬೇಕಾಗಿದೆ.ಆದರೆ ದಕ್ಷಿಣ ಆಫ್ರಿಕ ತಂಡಕ್ಕೆ ಈ ಪಂದ್ಯದಲ್ಲಿ ಜಯ ಗಳಿಸಿದರೆ ಸರಣಿ ಗೆಲುವಿನ ಅವಕಾಶವನ್ನು ಜೀವಂತವಾಗಿರಿಸಲು ಸಾಧ್ಯ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X