Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿವೇಚನೆ ಎಂಬ ವಿಶೇಷ ಗುಣ ಮಾನವನಲ್ಲಿದ್ಲೆ...

ವಿವೇಚನೆ ಎಂಬ ವಿಶೇಷ ಗುಣ ಮಾನವನಲ್ಲಿದ್ಲೆ : ಶ್ರೀಸಿದ್ದಲಿಂಗ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ22 Feb 2018 4:50 PM IST
share
ವಿವೇಚನೆ ಎಂಬ ವಿಶೇಷ ಗುಣ ಮಾನವನಲ್ಲಿದ್ಲೆ : ಶ್ರೀಸಿದ್ದಲಿಂಗ ಸ್ವಾಮೀಜಿ

ತುಮಕೂರು,ಫೆ.22:ಮಾನವನಲ್ಲಿ ವಿವೇಚನೆ ಎಂಬ ವಿಶಿಷ್ಟವಾದ ಗುಣವಿದೆ. ಪ್ರಾಣಿಗಿಂತಲೂ ಭಿನ್ನವಾದ ಬದುಕು ಮಾನವನದು. ವಿವೇಚನೆ ಮಾಡುವ ಶಕ್ತಿ ಮಾನವನಲ್ಲಿದೆ ಎಂದು ಸಿದ್ದಗಂಗಾ ಮಠಾಧ್ಯಕ್ಷ ಶ್ರೀಸಿದ್ದಲಿಂಗ ಸ್ವಾಮೀಜಿ ತಿಳಿಸಿದ್ದಾರೆ.

ತುಮಕೂರಿನ ಸಿದ್ದಗಂಗಾ ಬಾಲಕರ ಕಾಲೇಜು ಆವರಣದಲ್ಲಿರುವ ಶಿವಕುಮಾರ ಸ್ವಾಮೀಜಿ ಸಭಾಂಗಣದಲ್ಲಿ ನಡೆದ ಜ್ಞಾನ ಬುತ್ತಿ ವಿಶೇಷ ಸತ್ಸಂಗ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ಮಾನವನಲ್ಲಿರುವ ವಿವೇಚನಾ ಶಕ್ತಿಯಿಂದಲೇ ಇಡೀ ವಿಶ್ವ ಜ್ಞಾನವನ್ನು ಗೌರವಿಸುತ್ತದೆ. ಆದುದರಿಂದಲೇ ಜ್ಞಾನಕ್ಕೆ ಸಮಾನವಾದದ್ದು ಯಾವುದು ಇಲ್ಲ ಎಂದು ಹೇಳಿದರು.

ಜ್ಞಾನಬುತ್ತಿ ಸತ್ಸಂಗ ಎಂಬ ಹೆಸರೇ ವಿಶಿಷ್ಠವಾಗಿದೆ. ಮನುಷ್ಯನಿಗೆ ದೈಹಿಕವಾದ ಹಸಿವಾದಾಗ ಹೊಟ್ಟೆಗೆ ಬುತ್ತಿಬೇಕು. ಅದೇ ರೀತಿ ಮನುಷ್ಯನಿಗೆ ತಾನು ಬುದ್ಧಿವಂತನಾಗಿ ಸಮಾಜದಲ್ಲಿ ಬದುಕಲು ನೆತ್ತಿಯ ಬುತ್ತಿ ಬೇಕು.ಅದೇ ಜ್ಞಾನದ ಬುತ್ತಿ. ದೇಹದ ಹಸಿವು ಮತ್ತೆ ಮತ್ತೆ ಆಗುತ್ತದೆ. ಎಷ್ಟೇ ಆಹಾರ ತಿಂದರೂ ಅದು ಹೊಟ್ಟೆ ತುಂಬುತ್ತದೆ. ಆದರೆ ನೆತ್ತಿಯ ಅರ್ಥಾತ್ ಜ್ಞಾನದ ಬುತ್ತಿಯನ್ನು ಸಂಪೂರ್ಣವಾಗಿ ಸಮಾಧಾನಗೊಳಿಸಲು ಸಾಧ್ಯವಿಲ್ಲ.ಎಷ್ಟೇ ಕಲಿತರು ಇನ್ನೂ ಕಲಿಯುವುದು ಇದ್ದೇ ಇರುತ್ತದೆ. ಅದಕ್ಕಾಗಿಯೇ ಜ್ಞಾನಕ್ಕೆ ಬಹಳ ಮಹತ್ವವಿದೆ ಎಂದು ಸ್ವಾಮೀಜಿ ತಿಳಿಸಿದರು.

ಪ್ರತಿಯೊಬ್ಬ ಮನುಷ್ಯರು ಸಹ ತಮ್ಮ ಜೀವನವನ್ನು ಅರ್ಥ ಮಾಡಿಕೊಂಡು ಬದುಕು ಸಾಗಿಸಬೇಕು. ಪ್ರತಿಯೊಬ್ಬರಿಗೂ ಜ್ಞಾನವೇ ಅವರಿಗೆ ಒಡವೆಯಾಗಬೇಕು.ಕಳೆದು ಹೋದ ಆಯುಸ್ಸಿನಲ್ಲಿ ಬಹುತೇಕ ಕ್ಷಣಗಳನ್ನು ಪ್ರಯೋಜನವನ್ನಾಗಿ ಮಾಡಿಕೊಳ್ಳಬೇಕು ಒಳ್ಳೆಯ ಕೆಲಸಗಳಿಗೆ ಸಮಯವನ್ನು ಮೀಸಲಿಡಬೇಕು. ಸದಾಚಾರ ಸತ್ ವಿಚಾರ ಜ್ಞಾನಬುತ್ತಿ ಸತ್ಸಂಗದಲ್ಲಿ ನಡೆಯುತ್ತಿದೆ.ಜ್ಞಾನ ಎಲ್ಲಿರಗೂ ಸಿಗಬೇಕು ಎಂಬ ಕಾರಣಕ್ಕೆ ಪಿ.ಶಾಂತಿಲಾಲ್ ಅವರು ಡಿವಿಜಿ ಅವರ ಮಂಕುತಿಮ್ಮನ ಕಗ್ಗ ಪುಸ್ತಕವನ್ನು ಪ್ರಕಟಿಸಿ ಮೂರು ಸಾವಿರ ಕೃತಿಗಳನ್ನು ಉಚಿತವಾಗಿ ಹಂಚಿದ್ದಾರೆ. ಇದು ಅವರ ಹೃದಯ ಶ್ರೀಮಂತಿಕೆಯನ್ನು ತೋರಿಸುತ್ತದೆ ಎಂದು ಪ್ರಶಂಸಿಸಿದರು.

ಜ್ಞಾನಬುತ್ತಿ ಸತ್ಸಂಗ ಸಂಸ್ಥಾಪಕ ಪಿ.ಶಾಂತಿಲಾಲ್ ಪ್ರಾಸ್ತಾವಿಕ ಮಾತನಾಡಿ, ಇದುವರೆಗೆ 450 ಕಾರ್ಯಕ್ರಮ ಮಾಡಿರುವುದು ಸಾಮಾನ್ಯವಾದ ಮಾತಲ್ಲ. ಇದರ ಹಿಂದೆ ಎಲ್ಲಾ ಜ್ಞಾನಾರ್ಥಿಗಳ ಶ್ರಮವಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಎನ್.ನಾಗಪ್ಪ ಮಾತನಾಡಿ,ಇತ್ತೀಚೆಗೆ ನಿಧನರಾದ ಹೋರಾಟಗಾರ ಕೆ.ಎಸ್. ಪುಟ್ಟಣ್ಣನವರ ಹೋರಾಟದ ಹಾದಿಯನ್ನು ಸ್ಮರಿಸಿದರು.ಪುಟ್ಟಣ್ಣಯ್ಯ ರೈತರು ಬಡವರ ಪರವಾಗಿ ಹೋರಾಟ ಮಾಡುತ್ತಿದ್ದರು ಎಂದು ಹೇಳಿದರು. ನನ್ನ ಅಧ್ಯಕ್ಷೀಯ ಮಾತುಗಳನ್ನು ಪುಟ್ಟಣ್ಣಯ್ಯನವರಿಗೆ ಅರ್ಪಿಸುವುದಾಗಿ ತಿಳಿಸಿದರು.

ಇದೇ ವೇಳೆ ಜ್ಞಾನಬುತ್ತಿ ಸತ್ಸಂಗದ ನೂತನ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಪದವಿ ಸ್ವೀಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X