Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೋಟ್ ರದ್ದತಿ, ಜಿಎಸ್ ಟಿಯಿಂದ ಭಾರತದ...

ನೋಟ್ ರದ್ದತಿ, ಜಿಎಸ್ ಟಿಯಿಂದ ಭಾರತದ ಅಭಿವೃದ್ಧಿ ಕುಂಠಿತ : ಅಮೆರಿಕಾ ಅಧ್ಯಕ್ಷರ ವರದಿ

ವಾರ್ತಾಭಾರತಿವಾರ್ತಾಭಾರತಿ22 Feb 2018 5:00 PM IST
share
ನೋಟ್ ರದ್ದತಿ, ಜಿಎಸ್ ಟಿಯಿಂದ ಭಾರತದ ಅಭಿವೃದ್ಧಿ ಕುಂಠಿತ : ಅಮೆರಿಕಾ ಅಧ್ಯಕ್ಷರ ವರದಿ

ವಾಷಿಂಗ್ಟನ್ : ``ಭಾರತದಲ್ಲಿ ಅಭಿವೃದ್ಧಿ ಪ್ರಮಾಣವು ಅಲ್ಲಿನ ಕೆಲವೊಂದು ಪ್ರಮುಖ ಆರ್ಥಿಕ ಸುಧಾರಣಾ ಕ್ರಮಗಳಿಂದಾಗಿ ಕುಂಠಿತಗೊಂಡಿದೆ. ನವೆಂಬರ್ 2016ರ ನೋಟು ಅಮಾನ್ಯೀಕರಣ ನೀತಿ ಹಾಗೂ ಕಳೆದ ವರ್ಷದ ಜುಲೈ ತಿಂಗಳಲ್ಲಿ ಜಾರಿಗೊಳಿಸಿದ ಏಕ ರೂಪದ ತೆರಿಗೆ ನೀತಿಯಿಂದ ಸ್ವಲ್ಪ ಮಟ್ಟಿನ ಅನಿಶ್ಚಿತತೆ ಮುಂದುವರಿದಿದೆ,'' ಎಂದು ಅಮೆರಿಕಾ ಅಧ್ಯಕ್ಷರ ಆರ್ಥಿಕ ವರದಿ- ಇಕನಾಮಿಕ್ ರಿಪೋರ್ಟ್ ಆಫ್ ದಿ ಪ್ರೆಸಿಡೆಂಟ್  ತಿಳಿಸಿದೆ.

ಭಾರತದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಅನುತ್ಪಾದಕ ಸಾಲಗಳ ಪ್ರಮಾಣವೂ ಅಪಾಯದ ಸೂಚನೆಯಾಗಿದೆ ಎಂದು ವರದಿ ತಿಳಿಸಿದೆ. ಒಟ್ಟು ಸಾಲಗಳಲ್ಲಿ ಅನುತ್ಪಾದಕ ಸಾಲದ ಪ್ರಮಾಣ 2017ರ ಮೂರನೇ ತ್ರೈಮಾಸಿಕದಲ್ಲಿ ಶೇ 9.7ರಷ್ಟಿತ್ತು. ಇದೇ ಅವಧಿಯಲ್ಲಿ ಚೀನಾದ ಅನುತ್ಪಾದಕ ಸಾಲಗಳ ಪ್ರಮಾಣ ಶೇ 1.7 ಆಗಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಭಾರತದ ಈಗಿನ ಅನುತ್ಪಾದಕ ಸಾಲವು  2014-15 ಅವಧಿಯಲ್ಲಿದ್ದುದಕ್ಕಿಂತ ದ್ವಿಗುಣವಾಗಿದೆ. ಇವುಗಳಲ್ಲಿ ಅತ್ಯಧಿಕ ಅನುತ್ಪಾದಕ ಸಾಲ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿದೆ ಎಂದೂ ವರದಿ ತಿಳಿಸಿದೆ.

ಒಟ್ಟು ಸಾಲಗಳ ಪ್ರಮಾಣದಲ್ಲಿ ಅನುತ್ಪಾದಕ ಸಾಲದ ಪ್ರಮಾಣ 2018ರ ಮೊದಲ ತ್ರೈಮಾಸಿಕದಲ್ಲಿ ಶೇ 10.8ಕ್ಕೆ ಏರಲಿದೆ  ಹಾಗೂ ಸೆಪ್ಟೆಂಬರ್ ತಿಂಗಳ ಹೊತ್ತಿಗೆ ಶೇ 11.1ರಷ್ಟು ಏರಿಕೆ ಕಾಣಲಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಂದಾಜಿಸಿದೆ ಎಂದೂ ವರದಿಯಲ್ಲಿ ಹೇಳಲಾಗಿದೆ.

ಅಪಾಯಕಾರಿ ಮಟ್ಟದಲ್ಲಿ ವಸೂಲಾಗದ ಸಾಲಗಳು

ಭಾರತದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಅನುತ್ಪಾದಕ (ವಸೂಲಾಗದ) ಸಾಲಗಳ (ನಾನ್-ಫರ್ಫಾರ್ಮಿಂಗ್ ಲೋನ್ಸ್) ಬಗ್ಗೆ ವರದಿ ಕಳವಳ ವ್ಯಕ್ತಪಡಿಸಿದೆ. ಇದು ಬ್ಯಾಂಕಿಂಗ್ ಕ್ಷೇತ್ರಕ್ಕೆ ಗಂಭೀರ ಬೆದರಿಕೆಯನ್ನು ಒಡ್ಡಿದೆ ಎಂದು ಅಮೆರಿಕ ಸರಕಾರದ ವರದಿ ಹೇಳಿದೆ.

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್)ಗೆ ಒದಗಿಸಲಾದ ಅಂಕಿಸಂಖ್ಯೆಗಳ ಪ್ರಕಾರ, ಒಟ್ಟು ಸಾಲಗಳ ಮೊತ್ತದಲ್ಲಿ ಅನುತ್ಪಾದಕ ಸಾಲಗಳ ಪ್ರಮಾಣ 2017ರ ಮೂರನೆ ತ್ರೈಮಾಸಿಕದಲ್ಲಿ 9.7 ಶೇಕಡ ಆಗಿತ್ತು.

ಚೀನಾದಲ್ಲಿ ಇದು 1.7 ಶೇಕಡ ಆಗಿದೆ.

‘‘ಇತ್ತೀಚಿನ ವರ್ಷಗಳಲ್ಲಿ ಅನುತ್ಪಾದಕ ಸಾಲಗಳು ಅಪಾಯಕಾರಿ ದರದಲ್ಲಿ ಹೆಚ್ಚುತ್ತಿವೆ. ಹಾಲಿ ಅನುತ್ಪಾದಕ ಸಾಲದ ಪ್ರಮಾಣ 2014-15ರ ಆರ್ಥಿಕ ವರ್ಷದಲ್ಲಿದ್ದ ಪ್ರಮಾಣಕ್ಕಿಂತ ದುಪ್ಪಟ್ಟಾಗಿದೆ. ಸಾರ್ವಜನಿಕ ಕ್ಷೇತ್ರದ ಬ್ಯಾಂಕ್‌ಗಳು, ಅದರಲ್ಲೂ ಮುಖ್ಯವಾಗಿ ಸ್ಟೇಟ್‌ಬ್ಯಾಂಕ್ ಆಫ್ ಇಂಡಿಯ ಅನುತ್ಪಾದಕ ಸಾಲಗಳ ಸಿಂಹ ಪಾಲನ್ನು ಹೊಂದಿವೆ’’ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X