Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇರಳಕಟ್ಟೆ: ನಿಟ್ಟೆ ವಿವಿಯಲ್ಲಿ...

ದೇರಳಕಟ್ಟೆ: ನಿಟ್ಟೆ ವಿವಿಯಲ್ಲಿ ಎನ್‌ಐ-ವ್ಯಾಟ್- ಮಂಗಳೂರು- 2018 ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ22 Feb 2018 7:43 PM IST
share
ದೇರಳಕಟ್ಟೆ: ನಿಟ್ಟೆ ವಿವಿಯಲ್ಲಿ ಎನ್‌ಐ-ವ್ಯಾಟ್- ಮಂಗಳೂರು- 2018 ಕಾರ್ಯಾಗಾರ

ಉಳ್ಳಾಲ, ಫೆ. 22: ಗಂಟಲು ಕ್ಯಾನ್ಸರಿನ ಶುಶ್ರೂಷೆಯಲ್ಲಿ ವೈದ್ಯಕೀಯ ಕ್ಷೇತ್ರ ಬಹಳಷ್ಟು ಸಾಧಿಸಿದ್ದು ಅದಕ್ಕಾಗಿ ಆಧುನಿಕ ಚಿಕಿತ್ಸಾ ವಿಧಾನಗಳಿಂದ ರೋಗಿ ಗಳ ಆರೈಕೆ ಸರಳವಾಗುತ್ತಾ ಮುಂದುವರಿದಿದೆ ಎಂದು ದೇರಳಕಟ್ಟೆಯ ನಿಟ್ಟೆ ವಿವಿ ಕುಲಪತಿ ಪ್ರೊ. ಡಾ. ಸತೀಶ್ ಕುಮಾರ್ ಭಂಡಾರಿ ಹೇಳಿದರು.

ದೇರಳಕಟ್ಟೆಯ ಕೆ. ಎಸ್. ಆಡಿಟೋರಿಯಂನಲ್ಲಿ ನವದೆಹಲಿಯ ರಿಹ್ಯಾಬಿಲೇಶನ್ ಕೌನ್ಸಿಲ್ ಆಫ್ ಇಂಡಿಯಾ ಸಹಯೋಗದೊಂದಿಗೆ ನಿಟ್ಟೆ ವಿವಿ ವಾಕ್ ಶ್ರವಣ ವಿಭಾಗದ ಆಶ್ರಯದಲ್ಲಿ ಗುರುವಾರ ನಡೆದ ಎನ್‌ಐ-ವ್ಯಾಟ್- ಮಂಗಳೂರು- 2018 ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮೂರು ದಶಕಗಳ ಹಿಂದೆ ಗಂಟಲು ಕ್ಯಾನ್ಸರ್ ಹೊಂದಿದವರ ಚಿಕಿತ್ಸೆ ತ್ರಾಸದಾಯಕಗಿತ್ತು. ಕ್ರಮೇಣ ರೋಗಶಾಸ್ತ್ರಜ್ಞರು, ಅರಿವಳಿಕೆ ತಜ್ಞರ ಆರಂಭದಿಂದ ಗಂಟಲು ರೋಗಿಗಳ ಚಿಕಿತ್ಸೆಯಲ್ಲಿ ಮಹತ್ತರ ಬದಲಾವಣೆ ಕಂಡಿತ್ತು. ರೋಗಿಗಳಿಗೆ ಪುನರ್ವಸತಿ ನೀಡುವ ಸಲುವಾಗಿ ಲೆರಿಂಗಾಕ್ಟಮಿ ಕ್ಲಬ್‌ನ ಆರಂಭ ವಾಯಿತು. ನಿಟ್ಟೆ ವಿ.ವಿ. ಪ್ರತಿವರ್ಷ ಕೂಡಾ ಗಂಟಲು ಸಂಬಂಧಿ ಚಿಕಿತ್ಸೆಗಳ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಆ ಮೂಲಕ ನುರಿತ ವೈದ್ಯರು ಹೆಚ್ಚಿನ ಜ್ಞಾನ ಸಂಪಾದಿಸಲು ಸಾಧ್ಯವಾಗಿದೆ ಎಂದರು.

ನಿಟ್ಟೆ ವಿವಿ ಸಹ ಕುಲಾಧಿಪತಿ ಪ್ರೊ. ಡಾ. ಎಂ. ಶಾಂತಾರಾಮ ಶೆಟ್ಟಿ ಮಾತನಾಡಿ ಮಾತನಾಡಿ ಸ್ವರ ಕಳೆದುಕೊಂಡರೆ ವ್ಯಕ್ತಿ ವ್ಯಕ್ತಿತ್ವವನ್ನು ಕಳೆದು ಕೊಂಡಂತೆ. ವಿಚಾರಕ್ಕಿಂತ ಸ್ವರದ ಕಂಪನ ಹಾಗೂ ಮಾತನಾಡುವ ಸ್ವರ ಮುಖ್ಯವಾಗಿರುತ್ತದೆ. ಸ್ವರ ರಕ್ಷಿಸುವ ಮತ್ತು ಸುಧಾರಣೆಗೊಳಿಸುವ ತರಬೇತಿಗಳು ಶಾಲಾ ಕಾಲೇಜುಗಳಲ್ಲಿ ನಡೆಯಬೇಕಿದೆ ಎಂದರು.

ಅಮೆರಿಕ ಅಧ್ಯಕ್ಷ ಜಾನ್ ಎಫ್. ಕೆನಡಿಯಂತಹ ವ್ಯಕ್ತಿಗಳು ಅಮೆರಿಕನ್ನರೆ ಅಮೇರಿಕಾಕ್ಕೆ ನಿಮ್ಮ ಕೊಡುಗೆ ಏನು ಎಂಬಂತಹ ವಿಷಯಗಳು ಜನಮನದಲ್ಲಿ ತರಂಗಗಳಂತೆ ಪ್ರತಿಧನಿಸುತ್ತಿದ್ದವು. ಅವರ ಮಾತುಗಾರಿಕೆ ಅಷ್ಟೊಂದು ಪ್ರಖರವಾಗಿರುತ್ತಿದವು. ಹಾಗೆಯೇ ರೋಗಿಯ ಮುಂದೆ ವೈದ್ಯರು ಆಡುವ ಮಾತು ಗಳು ರೋಗಿಗೆ ಹೊಸ ಜೀವನ ಹೊಸ ಬದುಕು ಕೊಡುವಂತೆ ಮಾಡಬೇಕು ಎಂದು ನುಡಿದರು.

ಕಾರ್ಯಗಾರದಲ್ಲಿ ಕ್ಷೇಮ ಡೀನ್ ಡಾ. ಪಿ. ಎಸ್. ಪ್ರಕಾಶ್, ಪ್ರೊ. ಟಿ. ದತ್ತಾತ್ರೇಯ ಉಪಸ್ಥಿತರಿದ್ದರು. ಪ್ರಾಂಶುಪಾಲೆ ಶ್ವೇತಾ ಸ್ವಾಗತಿಸಿದರು. ಕಾಲಿಟಾ ಪಿಂಟೋ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಗಾರ ಸಂಘಟನಾ ಕಾರ್ಯದರ್ಶಿ ತೇಜಸ್ವಿ ದೊಡ್ಡೇರಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X