Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಪಿನ್ ರಾವತ್ ಹೇಳಿಕೆಯಲ್ಲಿ ಧಾರ್ಮಿಕ,...

ಬಿಪಿನ್ ರಾವತ್ ಹೇಳಿಕೆಯಲ್ಲಿ ಧಾರ್ಮಿಕ, ರಾಜಕೀಯ ಉದ್ದೇಶವಿಲ್ಲ: ಸೇನೆ

ವಾರ್ತಾಭಾರತಿವಾರ್ತಾಭಾರತಿ22 Feb 2018 9:22 PM IST
share
ಬಿಪಿನ್ ರಾವತ್ ಹೇಳಿಕೆಯಲ್ಲಿ ಧಾರ್ಮಿಕ, ರಾಜಕೀಯ ಉದ್ದೇಶವಿಲ್ಲ: ಸೇನೆ

   ಹೊಸದಿಲ್ಲಿ,ಫೆ.22: ಈಶಾನ್ಯ ಭಾರತದಲ್ಲಿ ಮುಸ್ಲಿಂ ಪರ ಪಕ್ಷವೊಂದರ ಬೆಳವಣಿಗೆಯ ಬಗ್ಗೆ ಸೇನಾ ವರಿಷ್ಠ ಬಿಪಿಎನ್ ರಾವತ್ ಅವರ ಹೇಳಿಕೆಯನ್ನು ಸೇನೆಯು ಗುರುವಾರ ಸಮರ್ಥಿಸಿದೆ. ಸೇನಾ ವರಿಷ್ಠರ ಹೇಳಿಕೆಯಲ್ಲಿ ಯಾವುದೇ ಧಾರ್ಮಿಕ ಹಾಗೂ ರಾಜಕೀಯ ಉದ್ದೇಶವಿರಲಿಲ್ಲವೆಂದು ಅದು ಹೇಳಿದೆ.

ಬಿಪಿನ್ ರಾವತ್‌ರ ಈ ಹೇಳಿಕೆಗೆ ಅಖಿಲ ಭಾರತ ಸಂಯುಕ್ತ ಪ್ರಜಾತಾಂತ್ರಿಕ ರಂಗ (ಎಐಯುಡಿಎಫ್)ನ ಅಧ್ಯಕ್ಷ ಬದ್ರುದ್ದೀನ್ ಅಜ್ಮಲ್ ತೀವ್ರವಾಗಿ ವಿರೋಧಿಸಿದ್ದು, ಸಂವಿಧಾನಕ್ಕೆ ವಿರುದ್ಧವಾಗಿ ಸೇನಾ ವರಿಷ್ಠರು ರಾಜಕೀಯದಲ್ಲಿ ತೊಡಗಿದ್ದಾರೆಂದು ಆರೋಪಿಸಿದ ಕೆಲವೇ ಗಂಟೆಗಳ ಬಳಿಕ ಸೇನೆ ಈ ಪ್ರತಿಕ್ರಿಯೆ ನೀಡಿದೆ.

‘‘ಜನರಲ್ ಬಿಪಿನ್ ರಾವತ್, ರಾಜಕೀಯ ಹೇಳಿಕೆಯನ್ನು ನೀಡಿರುವುದು ಆಘಾತಕಾರಿಯಾಗಿದೆ. ಪ್ರಜಾತಾಂತ್ರಿಕ ಹಾಗೂ ಜಾತ್ಯತೀತ ಮೌಲ್ಯಗಳನ್ನು ಆಧರಿಸಿ ಕಾರ್ಯನಿರ್ವಹಿಸುವ ರಾಜಕೀಯ ಪಕ್ಷವೊಂದು, ಬಿಜೆಪಿಗಿಂತ ವೇಗವಾಗಿ ಬೆಳೆಯುತ್ತಿರುವುದಕ್ಕೆ ಸೇನಾವರಿಷ್ಠರು ಯಾಕೆ ಆತಂಕಗೊಳ್ಳಬೇಕು. ದೊಡ್ಡ ಪಕ್ಷಗಳ ದುರಾಡಳಿತದ ಕಾರಣದಿಂದಾಗಿ ಎಐಯುಡಿಎಫ್, ಎಎಪಿಯಂತಹ ಪರ್ಯಾಯ ಪಕ್ಷಗಳು ಬೆಳೆಯುತ್ತಿವೆ ಎಂದು ಅಜ್ಮಲ್ ಟ್ವೀಟ್ ಮಾಡಿದ್ದಾರೆ.

  ಈಶಾನ್ಯ ಭಾರತದಲ್ಲಿ ಪಾಕಿಸ್ತಾನವು ಪ್ರಚ್ಛನ್ನ ಸಮರ ನಡೆಸುತ್ತಿದೆ ಹಾಗೂ ಚೀನಾವು ಬಾಂಗ್ಲಾದೇಶದ ವಲಸಿಗರನ್ನು ಭಾರತದೊಳಗೆ ನುಸುಳುವಂತೆ ಮಾಡಲು ಯೋಜಿತ ಪ್ರಯತ್ನವನ್ನು ನಡೆಸುತ್ತಿದೆ ಎಂದು ಜನರಲ್ ಬಿಪಿನ್ ರಾವತ್ ಹೇಳಿದ ಬಳಿಕ ವಿವಾದ ಭುಗಿಲೆದ್ದಿತ್ತು. ಅಸ್ಸಾಂನಲ್ಲಿ ಹಲವಾರು ಜಿಲ್ಲೆಗಳಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಅಜ್ಮಲ್‌ರ ಎಐಯುಡಿಎಫ್ ಪಕ್ಷವು ತ್ವರಿತ ಬೆಳವಣಿಗೆಯನ್ನು ಕಾಣುತ್ತಿದೆಯೆಂಬ ವರದಿಗಳನ್ನು ಪ್ರಸ್ತಾಪಿಸುತ್ತಾ ರಾವತ್ ಈ ಹೇಳಿಕೆ ನೀಡಿದ್ದರು. 1980ರ ದಶಕದಲ್ಲಿದ್ದ ಬಿಜೆಪಿಗಿಂತ ಈಗ ಎಐಯುಡಿಎಫ್ ಪಕ್ಷವು ಹೆಚ್ಚು ವೇಗವಾಗಿ ಬೆಳೆಯುತ್ತಿದೆಯೆಂಬ ವರದಿಗಳನ್ನು ಕೂಡಾ ರಾವತ್ ಪ್ರಸ್ತಾಪಿಸಿದ್ದರು.

 ರಾವತ್‌ರ ಈ ಹೇಳಿಕೆಯನ್ನು ಇಂದು ತನ್ನ ಟ್ವೀಟ್‌ನಲ್ಲಿ ಕಟುವಾಗಿ ಪ್ರತಿಕ್ರಿಯಿಸಿರು ಅಜ್ಮಲ್ ಅವರು, ‘‘ ಸೇನಾ ವರಿಷ್ಠರ ಹೇಳಿಕೆಯಲ್ಲಿ ಯಾವುದೇ ರಾಜಕೀಯವಿಲ್ಲದಿದ್ದಲ್ಲಿ, ಅವರು ಯಾಕೆ ತನ್ನ ಭಾಷಣದಲ್ಲಿ ಭಾರತೀಯ ನಾಗರಿಕರಿಂದ ಪ್ರಜಾತಾಂತ್ರಿಕವಾಗಿ ಆಯ್ಕೆಯಾದ ಪಕ್ಷವೊಂದರ ಪ್ರತಿನಿಧಿಗಳನ್ನು ಎಳೆದು ತರುತ್ತಿದ್ದಾರೆ’’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  ಹೊಸದಿಲ್ಲಿಯಲ್ಲಿ ಬುಧವಾರ ಈಶಾನ್ಯ ಭಾರತದಸ ಅಭಿವೃದ್ಧಿ ಕುರಿತ ಸಮಾವೇಶವೊಂದರಲ್ಲಿ, ಈಶಾನ್ಯ ಭಾರತದಲ್ಲಿ ಎಐಯುಡಿಎಫ್ ಎಂಬ ಪಕ್ಷವೊಂದಿದ್ದು, ಅದು ಕಳೆದ ಕೆಲವು ವರ್ಷಗಳಲ್ಲಿ ಬಿಜೆಪಿಗಿಂತಲೂ ಹೆಚ್ಚು ವೇಗವಾಗಿ ಬೆಳೆಯುತ್ತಿದೆ. ಅಸ್ಸಾಂ ರಾಜ್ಯದಲ್ಲಿ ಆ ಪಕ್ಷವು ತ್ವರಿತಗತಿಯಲ್ಲಿ ಬೆಳವಣಿಗೆಯನ್ನು ಕಾಣುತ್ತಿದೆ ಎಂದು ಹೇಳಿದ್ದರು.

ಮುಸ್ಲಿಮರ ಹಿತಾಸಕ್ತಿಗಳ ರಕ್ಷಣೆಗಾಗಿ ಹೋರಾಡುತ್ತಿರುವುದಾಗಿ ಹೇಳಿಕೊಳ್ಳುತ್ತಿರುವ ಎಐಯುಡಿಎಫ್ ಪಕ್ಷವು 2005ರಲ್ಲಿ ಸ್ಥಾಪಿಸಲ್ಪಟ್ಟಿತ್ತು. ಪ್ರಸ್ತುತ ಆ ಪಕ್ಷವು ಮೂವರು ಲೋಕಸಭಾ ಸದಸ್ಯರನ್ನು ಹಾಗೂ ಅಸ್ಸಾಂ ವಿಧಾನಸಭೆಯಲ್ಲಿ 13 ಶಾಸಕರನ್ನು ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X