Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶಾಲೆಗಳಲ್ಲಿ ಹತ್ಯಾಕಾಂಡ ತಡೆಗೆ...

ಶಾಲೆಗಳಲ್ಲಿ ಹತ್ಯಾಕಾಂಡ ತಡೆಗೆ ಶಿಕ್ಷಕರಿಗೆ ಬಂದೂಕು

ಹೆಚ್ಚುತ್ತಿರುವ ಬಂದೂಕು ದಾಳಿಗಳಿಗೆ ಟ್ರಂಪ್ ಪರಿಹಾರ!

ವಾರ್ತಾಭಾರತಿವಾರ್ತಾಭಾರತಿ22 Feb 2018 10:20 PM IST
share
ಶಾಲೆಗಳಲ್ಲಿ ಹತ್ಯಾಕಾಂಡ ತಡೆಗೆ ಶಿಕ್ಷಕರಿಗೆ ಬಂದೂಕು

ವಾಶಿಂಗ್ಟನ್, ಫೆ. 22: ಶಿಕ್ಷಕರಿಗೆ ಬಂದೂಕು ನೀಡಿದರೆ ಕಳೆದ ವಾರ ಫ್ಲೋರಿಡ ಹೈಸ್ಕೂಲ್‌ನಲ್ಲಿ ನಡೆದ ಹತ್ಯಾಕಾಂಡದಂಥ ಘಟನೆಗಳನ್ನು ತಡೆಯಲು ಸಾಧ್ಯವಾಗಬಹುದು ಎಂಬ ಅಭಿಪ್ರಾಯವನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವ್ಯಕ್ತಪಡಿಸಿದ್ದಾರೆ.

ಹತ್ಯಾಕಾಂಡದಲ್ಲಿ ಬದುಕುಳಿದ ವಿದ್ಯಾರ್ಥಿಗಳು ಮತ್ತು ಬದುಕುಳಿಯದ ವಿದ್ಯಾರ್ಥಿಯೋರ್ವನ ತಂದೆ ಜೊತೆಗೆ ಶ್ವೇತಭವನದಲ್ಲಿ ಒಂದು ಗಂಟೆ ಕಾಲ ನಡೆದ ಭಾವನಾತ್ಮಕ ಸಭೆಯಲ್ಲಿ ಟ್ರಂಪ್ ತನ್ನ ಈ ಅಭಿಪ್ರಾಯವನ್ನು ಮುಂದಿಟ್ಟರು.

ಅದೇ ವೇಳೆ, ವಾಶಿಂಗ್ಟನ್, ಶಿಕಾಗೊ ಮತ್ತು ಪಿಟ್ಸ್‌ಬರ್ಗ್ ಸೇರಿದಂತೆ ಬುಧವಾರ ದೇಶಾದ್ಯಂತ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಬಂದೂಕು ಖರೀದಿದಾರರ ಹಿನ್ನೆಲೆ ಪರಿಶೀಲನೆಯನ್ನು ಬಿಗಿಗೊಳಿಸಲು ತಾನು ಕ್ಷಿಪ್ರ ಕ್ರಮಗಳನ್ನು ತೆಗೆದುಕೊಳ್ಳುತ್ತೇನೆ ಹಾಗೂ ಕೆಲವು ಮಾದರಿಯ ಬಂದೂಕುಗಳ ಖರೀದಿ ಪ್ರಾಯವನ್ನು ಹೆಚ್ಚಿಸುವ ಬಗ್ಗೆ ಪರಿಶೀಲಿಸುತ್ತೇನೆ ಎಂದು ರಿಪಬ್ಲಿಕನ್ ಪಕ್ಷಕ್ಕೆ ಸೇರಿದ ಅಧ್ಯಕ್ಷರು ಹೇಳಿದರು.

2016ರ ಚುನಾವಣಾ ಪ್ರಚಾರ ಅವಧಿಯಲ್ಲಿ ಟ್ರಂಪ್ ಬಂದೂಕು ಹೊಂದುವ ಹಕ್ಕಿನ ಪರವಾಗಿ ಮಾತನಾಡಿದ್ದರು ಹಾಗೂ ಅದಕ್ಕಾಗಿ ಪ್ರಭಾವಿ ಸಂಘಟನೆ ನ್ಯಾಶನಲ್ ರೈಫಲ್ಸ್ ಅಸೋಸಿಯೇಶನ್ (ಎನ್‌ಆರ್‌ಎ) ಅವರನ್ನು ಬೆಂಬಲಿಸಿತ್ತು.

ಶಾಲೆಯಲ್ಲಿ ಗುಂಡಿನ ದಾಳಿ ನಡೆಸುವವರನ್ನು ಶಸ್ತ್ರಧಾರಿ ಶಿಕ್ಷಕರು ಮತ್ತು ಭದ್ರತಾ ಸಿಬ್ಬಂದಿ ಹೇಗೆ ಹೆದರಿಸಬಹುದು ಹಾಗೂ ವಿದ್ಯಾರ್ಥಿಗಳ ಹತ್ಯೆಗಳನ್ನು ತಪ್ಪಿಸಬಹುದು ಎಂಬ ಬಗ್ಗೆ ಟ್ರಂಪ್ ವಿವರವಾಗಿ ಮಾತನಾಡಿದರು.

ಫ್ಲೋರಿಡದ ಪಾರ್ಕ್‌ಲ್ಯಾಂಡ್‌ನಲ್ಲಿರುವ ಮ್ಯಾರ್ಜರಿ ಡಗ್ಲಸ್ ಹೈಸ್ಕೂಲ್‌ನಲ್ಲಿ ಫೆಬ್ರವರಿ 14ರಂದು ನಡೆದ ಹಳೆ ವಿದ್ಯಾರ್ಥಿಯೊಬ್ಬ ಎಆರ್-15 ಅರೆ ಸ್ವಯಂಚಾಲಿತ ಬಂದೂಕಿನಿಂದ ನಡೆಸಿದ ದಾಳಿಯಲ್ಲಿ 17 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಮೃತಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X