Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಗರಸಭೆ ವಿರುದ್ಧ ಜೆಡಿಎಸ್ ಉಪವಾಸ...

ನಗರಸಭೆ ವಿರುದ್ಧ ಜೆಡಿಎಸ್ ಉಪವಾಸ ಸತ್ಯಾಗ್ರಹ : ಅಧ್ಯಕ್ಷರ ಕಾರ್ಯವೈಖರಿಗೆ ಖಂಡನೆ

ವಾರ್ತಾಭಾರತಿವಾರ್ತಾಭಾರತಿ22 Feb 2018 11:57 PM IST
share
ನಗರಸಭೆ ವಿರುದ್ಧ ಜೆಡಿಎಸ್ ಉಪವಾಸ ಸತ್ಯಾಗ್ರಹ : ಅಧ್ಯಕ್ಷರ ಕಾರ್ಯವೈಖರಿಗೆ ಖಂಡನೆ

ಮಡಿಕೇರಿ,ಫೆ.22 :ನಗರಸಭಾ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಅವರು ನಗರದ ಜನತೆಯ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿ ಜಾತ್ಯತೀತ ಜನತಾದಳ ನಗರಸಭೆ ಎದುರು ಉಪವಾಸ ಸತ್ಯಾಗ್ರಹ ನಡೆಸಿತು. 
ಸದಸ್ಯರುಗಳ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿರುವ ಅಧ್ಯಕ್ಷರು ಕಚೇರಿಗಷ್ಟೆ ಸೀಮಿತರಾಗಿದ್ದು, ವಾರ್ಡ್‍ಗಳಿಗೆ ಭೇಟಿ ನೀಡುತ್ತಿಲ್ಲವೆಂದು ಪ್ರತಿಭಟನಾಕಾರರು ಆರೋಪಿಸಿದರು. 

ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸುತ್ತಿಲ್ಲ, ಕಾಮಗಾರಿಗಳನ್ನು ಪರಿಶೀಲಿಸುತ್ತಿಲ್ಲ, ಅಕ್ರಮ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ, ಜನಸಾಮಾನ್ಯರ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುತ್ತಿಲ್ಲವೆಂದು ಜೆಡಿಎಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಕೆ.ಎಂ.ಗಣೇಶ್ ಅಸಮಾಧಾನ ವ್ಯಕ್ತಪಡಿಸಿದರು.

 ಕುರ್ಚಿಯನ್ನೇ ತಮ್ಮ ಆಸ್ತಿಯನ್ನಾಗಿ ಮಾಡಿಕೊಂಡಿರುವ ನಗರಸಭೆಯ ಅಧ್ಯಕ್ಷರಿಂದ ನಗರಕ್ಕೆ ಯಾವುದೇ ಪ್ರಯೋಜನವಿಲ್ಲ. ಅಧಿಕಾರ ಹಂಚಿಕೊಂಡಿರುವ ಬಿಜೆಪಿ ಉಪಾಧ್ಯಕ್ಷ ಸ್ಥಾನ ಹಾಗೂ ಸ್ಥಾಯಿ ಸಮಿತಿಯಲ್ಲಿದ್ದರೂ ನಗರದ ಅಭಿವೃದ್ಧಿಗೆ ಪೂರಕವಾದ ಬೆಳವಣಿಗೆಗಳು ಕಂಡು ಬರುತ್ತಿಲ್ಲ. ಕಾಂಗ್ರೆಸ್ ಹಾಗೂ ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು ಎಂದು ಗಣೇಶ್ ಟೀಕಿಸಿದರು.  

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದರೂ ನಗರಸಭೆಗೆ ವಿಶೇಷ ಅನುದಾನವನ್ನೇನು ಬಿಡುಗಡೆ ಮಾಡಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ನಗರಸಭೆ ಕಚೇರಿಯಲ್ಲಿ ಸಾರ್ವಜನಿಕರ ಕಡತಗಳು ಸಕಾಲದಲ್ಲಿ ವಿಲೇವಾರಿಯಾಗುತ್ತಿಲ್ಲವೆಂದರು. 
ಫಾರಂ ನಂ.3 ರ ಗೊಂದಲ ಮುಂದುವರೆದಿದ್ದು, ಜನನ ಮತ್ತು ಮರಣ ದೃಢೀಕರಣ ಪತ್ರಕ್ಕೂ ಅಲೆದಾಡಬೇಕಾದ ಪರಿಸ್ಥಿತಿ ಇದೆ. ಯುಜಿಡಿ ಕಾಮಗಾರಿ ಸಂಪೂರ್ಣವಾಗಿ ಅವೈಜ್ಞಾನಿಕವಾಗಿ ನಡೆದಿದ್ದು, ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಅಮಾಯಕರ ಹಾಗೂ ಬಡವರ ಅತಿಕ್ರಮಣಗಳನ್ನು ತೆರವುಗೊಳಿಸಲು ಕಾಳಜಿ ತೋರುವ ನಗರಸಭೆ ಪ್ರಭಾವಿಗಳ ಅಕ್ರಮ ಒತ್ತುವರಿ ವಿರುದ್ಧ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲವೆಂದು ಗಣೇಶ್ ಪ್ರಶ್ನಿಸಿದರು. 

ಧರಣಿ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿದ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಸಂಕೇತ್ ಪೂವಯ್ಯ ಸ್ಥಳದಲ್ಲಿ ಹಾಜರಿದ್ದು, ನಗರಸಭೆ ಆಡಳಿತ ವೈಖರಿಯನ್ನು ತೀವ್ರವಾಗಿ ಖಂಡಿಸಿದರು. ಮುಂಬರುವ ಚುನಾವಣೆಯಲ್ಲಿ ನಗರದ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

ನಗರಸಭೆಯ ಮಾಜಿ ಉಪಾಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಲೀಲಾಶೇಷಮ್ಮ, ಮಾಜಿ ಸದಸ್ಯರಾದ ಅಶ್ರಫ್, ಜೆಡಿಎಸ್ ನಗರಾಧ್ಯಕ್ಷರಾದ ಬಿ.ವೈ.ರಾಜೇಶ್, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ಸುನಿಲ್, ಅಲ್ಪಂಖ್ಯಾತರ ಘಟಕದ ನಗರಾಧ್ಯಕ್ಷರಾದ ಇಬ್ರಾಹಿಂ, ಯುವ ಜೆಡಿಎಸ್ ನಗರಾಧ್ಯಕ್ಷರಾದ ಕಿರಣ್ ರೈ, ಕಾರ್ಯದರ್ಶಿ ಮಂಜು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X