Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕೆ.ಸಿ.ಎಫ್ ಶಾರ್ಜ ಝೋನ್ ವತಿಯಿಂದ 5ನೆ...

ಕೆ.ಸಿ.ಎಫ್ ಶಾರ್ಜ ಝೋನ್ ವತಿಯಿಂದ 5ನೆ ವರ್ಷದ ಕೆ.ಸಿ.ಎಫ್ ಡೇ

ವಾರ್ತಾಭಾರತಿವಾರ್ತಾಭಾರತಿ23 Feb 2018 4:54 PM IST
share
ಕೆ.ಸಿ.ಎಫ್ ಶಾರ್ಜ ಝೋನ್ ವತಿಯಿಂದ 5ನೆ ವರ್ಷದ ಕೆ.ಸಿ.ಎಫ್ ಡೇ

ಶಾರ್ಜಾ, ಫೆ. 23: ಗಲ್ಫ್ ನಾಡಿನಾದ್ಯಂತ ಕಾರ್ಯಾಚರಿಸುತ್ತಿರುವ ಅನಿವಾಸಿ ಕನ್ನಡಿಗರ ಹೆಮ್ಮೆಯ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್) "ಸಂಸ್ಕೃತಿ, ಸಹಬಾಳ್ವೆ, ಸಾಂತ್ವನದ ಹೆಬ್ಬಾಗಿಲು ಕೆ. ಸಿ. ಎಫ್" ಎಂಬ ಘೋಷವಾಕ್ಯದೊಂದಿಗೆ ಇದರ 5ನೆ ವಾರ್ಷಿಕೋತ್ಸವವನ್ನು ಶಾರ್ಜಾದ ಅಲ್ ಖಾನ್ ನಲ್ಲಿರುವ ಅಲ್ ಯಾಸಾತ್ ಸಂಕೀರ್ಣದಲ್ಲಿ ನಡೆಸಲಾಯಿತು.

ಕೆ ಸಿ ಎಫ್ ಶಾರ್ಜಾ ಝೋನ್  ಅಧ್ಯಕ್ಷ ಅಬೂಸ್ವಾಲಿಹ್ ಸಖಾಫಿ ದುಆದೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಹಾಫಿಳ್ ಸಿರಾಜುದ್ದೀನ್‌ ನೆಲ್ಯಾಡಿ  ಖಿರಾಅತ್ ಪಠಿಸಿ, ಕೆ.ಸಿ.ಎಫ್ ಶಾರ್ಜಾ ವಲಯ ಸಮಿತಿಯ  ಸಂಘಟನಾ ವಿಭಾಗದ ಕನ್ವೀನರ್  ಕಮಾಲುದ್ದೀನ್ ಆಂಬ್ಲಮೊಗರು ಸ್ವಾಗತಿಸಿದರು.

ಕೆ.ಸಿ.ಎಫ್ ಯು.ಎ.ಇ  ಸಂಘಟನಾ ವಿಭಾಗದ ಚೇರ್ಮ್ಯಾನ್ ಮೂಸಾ ಹಾಜಿ ಬಸರಾರವರು ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿದರು. ನಂತರ ಕೆ.ಸಿ.ಎಫ್ ಶಾರ್ಜಾ ವಲಯ  ಸಮಿತಿಯ ಸ್ವಾಂತನ ವಿಭಾಗದ ಕನ್ವೀನರ್  ಅಬ್ದುಲ್‌ ರಝಾಕ್ ಹುಮೈದಿಯವರು ಪ್ರಾಸ್ತಾವಿಕ ಭಾಷಣ ಮಾಡಿ, ಕೆ.ಸಿ.ಎಫ್ ನ  ವಿವಿಧ ವಿಭಾಗಗಳ ಕಾರ್ಯ ವೈಖರಿಗಳನ್ನು ವಿವರಿಸಿದರು.

 ಕೆ.ಸಿ.ಎಫ್ ಶಾರ್ಜಾ ವಲಯ  ಸಮಿತಿಯ ಪ್ರಧಾನ ಕಾರ್ಯದರ್ಶಿ ರಜಬ್ ಮುಹಮ್ಮದ್ ಉಚ್ಚಿಲಾ ಮಾತನಾಡುತ್ತಾ, ಕೆ ಸಿ ಎಫ್ ಕಾರ್ಯಕರ್ತರಿಗೆ  ನಡೆಸಿದ  ಸಂಘಟನಾ ತರಗತಿಗಳು, ಆಧ್ಯಾತ್ಮಿಕತೆಗಾಗಿ ನಡೆಸಿದ ಮಜ್ಲಿಸುಗಳು, ಹುತಾತ್ಮರ ಸ್ಮರಣೆಗಳು, ಗಲ್ಫ್ ಇಶಾರ ಮಾಸಿಕ ಪತ್ರಿಕೆ, ಉತ್ತರ ಕರ್ನಾಟಕದ ಪಾಲಿಗೆ ಆಶಾಕಿರಣವಾದ ಇಹ್ಸಾನ್ ಯೋಜನೆ ಮತ್ತು ದೇಶ ಪ್ರೇಮದ ಸಂಕೇತವಾಗಿ ಹಮ್ಮಿಕೊಂಡ ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ ಮೊದಲಾದ ಕಾರ್ಯ ಚಟುವಟಿಕೆಗಳ ಬಗ್ಗೆ ವಿವರಿಸಿದರು. ನಂತರ  ಅಬ್ದುಲ್ ಅಝೀಝ್ ಸಖಾಫಿ ಪ್ರಭಾಷಣಡಿದರು.

ಇಕ್ಬಾಲ್ ಮಂಜನಾಡಿ ನೇತೃತ್ವದಲ್ಲಿ ಅನ್ಯೋನ್ಯತೆ ಎಂಬ ಕಾರ್ಯಕ್ರಮವನ್ನು ನಡೆಸಲಾಯಿತು. ಕೆ.ಸಿ.ಎಫ್ ಕಾರ್ಯಕರ್ತರು ಸಂಘಟನೆಯಲ್ಲಿ ತಮಗೆ ಆದ  ಅನುಭವವನ್ನು ಸಭೆಯಲ್ಲಿ  ಹಂಚಿಕೊಂಡರು. ಕೆ.ಸಿ.ಎಫ್ ಯು.ಎ.ಇ ಪಬ್ಲಿಷಿಂಗ್ ವಿಭಾಗದ ಕನ್ವೀನರ್ ಹಾಗೂ ಶಾರ್ಜಾ ವಲಯ ಸಮಿತಿಯ  ಸಂಘಟನೆ ವಿಭಾಗದ ಅಧ್ಯಕ್ಷ ಅಬ್ದುಲ್ ಕರೀಂ ಮುಸ್ಲಿಯಾರ್  ಮೋಡರೇಟರ್ ಭಾಷಣ ಮಾಡಿದರು. ನಂತರ ಮುಖ್ಯ ಅತಿಥಿಯಾಗಿ ಆಗಮಿಸಿದ   ಕೆ.ಸಿ.ಎಫ್ ಐ.ಎನ್.ಸಿ  ಪ್ರಧಾನ ಕಾರ್ಯದರ್ಶಿ ಶೇಖ್ ಬಾವ ಹಾಜಿಯವರು ಮೋಟಿವೇಶನಲ್ ತರಗತಿ ನಡೆಸಿದರು. ಕೆ.ಸಿ.ಎಫ್ ಶಾರ್ಜಾ ವಲಯ ಸಮಿತಿಯ  ಶಿಕ್ಷಣ ವಿಭಾಗದ ಅಧ್ಯಕ್ಷ ಇಬ್ರಾಹಿಂ ಸಖಾಫಿ ಕೆದುಂಬಾಡಿ ಮಾತನಾಡಿದರು.

ಯು.ಎ.ಇ. ರಾಷ್ಟ್ರೀಯ ಮಟ್ಟದಲ್ಲಿ ನಡೆದ ಅಸ್ಸುಫ್ಫಾ ಎರಡನೇ ಹಂತದ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ರಜಬ್ ಮುಹಮ್ಮದ್ ಉಚ್ಚಿಲ( ಕೆ.ಸಿ.ಎಫ್ ಶಾರ್ಜ ವಲಯ ಸಮಿತಿಯ ಪ್ರಧಾನ ಕಾರ್ಯದರ್ಶಿ)ಅವರಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು. ಮತ್ತು ಕಳೆದ ಸಾಲಿನ ಗಲ್ಫ್ ಇಶಾರಾ ಅಭಿಯಾನದಲ್ಲಿ  ಪ್ರಥಮ ಸ್ಥಾನ ಗಳಿಸಿದ ನ್ಯಾಷನಲ್ ಪೈಂಟ್ ಸೆಕ್ಟರ್ ಹಾಗೂ ಅತೀ ಹೆಚ್ಚು ಚಂದಾದಾರರಾಗಿ ಮಾಡಿದ ಅಬ್ದುಲ್ ರಝಾಕ್ ಮುಸ್ಲಿಯಾರ್ (ಕೆ.ಸಿ.ಎಫ್ ಶಾರ್ಜ ವಲಯದ ಶಿಕ್ಷಣ ವಿಭಾಗದ ಕನ್ವೀನರ್) ರವರಿಗೆ ಬಹುಮಾನ  ನೀಡಲಾಯಿತು.

ಕೆ.ಸಿ.ಎಫ್ ರಾಷ್ಟ್ರೀಯ ನಾಯಕರಾದ ಅಬ್ದುಲ್ಲಾ ನಲ್ಕಾ ಹಾಜಿ, ಉಸ್ಮಾನ್ ಹಾಜಿ ನಾಪೋಕ್ಲು ಮತ್ತು ಝೈನುದ್ದೀನ್ ಹಾಜಿ ಎಲ್ಲರಿಗೂ ಶುಭ ಹಾರೈಸಿದರು.

ರಾಷ್ಟ್ರೀಯ ಸಮಿತಿಯ ವೆಲ್ಫೇರ್ ವಿಭಾಗದ ಕನ್ವೀನರ್ ಹಾಗೂ ಶಾರ್ಜಾ ವಲಯ ಸಮಿತಿಯ ಆಡಳಿತ ವಿಭಾಗದ ಅಧ್ಯಕ್ಷ ಮುಹಮ್ಮದ್ ಶರೀಫ್ ಸಾಲೆತ್ತೂರು,  ಝೋನ್ ನಾಯಕರಾದ ಅಬ್ದುಲ್ ರಝಾಕ್ ಹಾಜಿ, ರಫೀಕ್ ತೆಕ್ಕಾರ್, ತಾಜುದ್ದೀನ್ ಅಮ್ಮುಂಜೆ, ಹುಸೈನ್ ಇನೋಳಿ, ಇಲ್ಯಾಸ್ ತೆಕ್ಕಾರ್ ಮತ್ತು ಹನೀಫ್ ಉಳ್ಳಾಲರವರು ಉಪಸ್ಥಿತರಿದ್ದರು.
 
ಕೆ.ಸಿ.ಎಫ್ ಶಾರ್ಜಾ ವಲಯ ಸಮಿತಿಯ  ಅಧ್ಯಕ್ಷ ಅಬೂಸ್ವಾಲಿಹ್ ಸಖಾಫಿಯವರು ಅಧ್ಯಕ್ಷ ಭಾಷಣ ಮಾಡಿದರು. ನಂತರ ಹಾಫಿಲ್ ಸಿರಾಜುದ್ದೀನ್ ರವರ ನೇತೃತ್ವದಲ್ಲಿ ಅಶ್ರಕ ಬೈತ್ ಹಾಡಿ ಇಬ್ರಾಹಿಮ್ ಸಖಾಫಿ ಕೆದುಂಬಾಡಿ ದುಆ ನೆರವೇರಿಸಿದರು. ಅಬ್ದುಲ್ ರಝಾಕ್ ಮುಸ್ಲಿಯಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X