Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮತದಾರರ ಓಲೈಕೆಗೆ ಸೀರೆ, ಪಂಚೆ, ವಿತರಣೆ...

ಮತದಾರರ ಓಲೈಕೆಗೆ ಸೀರೆ, ಪಂಚೆ, ವಿತರಣೆ ಆರೋಪ: ಬಿಜೆಪಿಯಿಂದ ವಿಧಾನಸಭೆಯಲ್ಲಿ ಗದ್ದಲ

ವಾರ್ತಾಭಾರತಿವಾರ್ತಾಭಾರತಿ23 Feb 2018 9:53 PM IST
share
ಮತದಾರರ ಓಲೈಕೆಗೆ ಸೀರೆ, ಪಂಚೆ, ವಿತರಣೆ ಆರೋಪ: ಬಿಜೆಪಿಯಿಂದ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು, ಫೆ.23: ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತಮ್ಮ ಕ್ಷೇತ್ರದಲ್ಲಿ ಮತದಾರರನ್ನು ಓಲೈಸಿಕೊಳ್ಳಲು ಸೀರೆ, ಪಂಚೆ, ಗೃಹಪಯೋಗಿ ವಸ್ತುಗಳನ್ನು ವಿತರಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿ ಗದ್ದಲ ಮಾಡಿದರು.

ಎಂ.ಬಿ.ಪಾಟೀಲ್ ವಿತರಿಸಿದ್ದಾರೆ ಎನ್ನಲಾದ ಬ್ಯಾಗ್ ಹಾಗೂ ಅದರಲ್ಲಿರುವ ವಸ್ತುಗಳನ್ನು ಸದನದಲ್ಲಿ ಪ್ರದರ್ಶಿಸಲು ಯತ್ನಿಸಿದ ಬಿಜೆಪಿ ಸದಸ್ಯರಿಗೆ ಪ್ರವೇಶ ದ್ವಾರದಲ್ಲಿ ಮಾರ್ಷಲ್‌ಗಳು ತಡೆದರು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕರಾದ ಅರವಿಂದ ಬೆಲ್ಲದ್ ಹಾಗೂ ಸತೀಶ್‌ರೆಡ್ಡಿ, ಮಾರ್ಷಲ್‌ಗಳ ಜತೆ ವಾಗ್ವಾದ ನಡೆಸಿದರು.

ಅಲ್ಲದೆ, ಅರವಿಂದ ಬೆಲ್ಲದ್ ತೆಗೆದುಕೊಂಡು ಬಂದಿದ್ದ ವಸ್ತುಗಳನ್ನು ಹಿಂಪಡೆಯುವಲ್ಲಿ ಮಾರ್ಪಲ್‌ಗಳು ಯಶಸ್ವಿಯಾದರು. ಆದರೂ, ಎಂ.ಬಿ.ಪಾಟೀಲ್ ಭಾವಚಿತ್ರವಿರುವ ಬ್ಯಾಗ್ ಅನ್ನು ಬಿಜೆಪಿ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಸದನದಲ್ಲಿ ಪ್ರದರ್ಶಿಸಿ, ಮತದಾರರಿಗೆ ಆಮಿಷವೊಡ್ಡುತ್ತಿರುವ ಸಚಿವರ ವರ್ತನೆಯನ್ನು ಖಂಡಿಸಿದರು.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್‌ಕುಮಾರ್, ಮತದಾರರಿಗೆ ಸೀರೆ, ಪಂಚೆ, ದುಡ್ಡು ಹಂಚುವುದನ್ನು ಯಾವ ಪಕ್ಷವೂ ಗುತ್ತಿಗೆ ಪಡೆದುಕೊಂಡಿಲ್ಲ. ಲಂಚ ಪಡೆಯಬಹುದು ಆದರೆ ಲಂಚ ಪಡೆದು ಸಿಕ್ಕಿ ಹಾಕಿಕೊಳ್ಳಬಾರದು ಎಂದು ತಮ್ಮದೆ ಶೈಲಿಯಲ್ಲಿ ವಿವರಣೆ ನೀಡಿದರು.

ಈ ಹಿಂದೆ ಶಾಸಕರಾಗಿದ್ದ ನಾರಾಯಣಕುಮಾರ್ ಎಂಬವರು ಹೊರಗಿನ ವ್ಯಕ್ತಿಯೊಬ್ಬರನ್ನು ಸದನದೊಳಗೆ ತರಲು ಯತ್ನಿಸಿದ್ದರು. ಕಳಪೆ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ ಎಂಬುದನ್ನು ತೋರಿಸಲು ಅಕ್ಕಿಯನ್ನು ತರಲು ಯತ್ನಿಸಲಾಗಿತ್ತು. ಆಗ ಸ್ಪೀಕರ್ ಪೀಠದಲ್ಲಿದ್ದವರು ಅದಕ್ಕೆ ಅವಕಾಶ ನೀಡಲಿಲ್ಲ. ಈ ಸದನ ವಸ್ತು ಪ್ರದರ್ಶನದ ಸ್ಥಳವಾಗಬಾರದು. ಆಕ್ಷೇಪಣೆಗಳು, ಟೀಕೆಗಳನ್ನು ಚರ್ಚೆಯ ಮೂಲಕ ಮನವರಿಕೆ ಮಾಡಿಕೊಡಬೇಕು ಎಂದು ರಮೇಶ್‌ಕುಮಾರ್ ಹೇಳೀದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X