Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಇತಿಹಾಸ ದಾಖಲಿಸುವ ಹಳೆ...

ಬೆಂಗಳೂರು: ಇತಿಹಾಸ ದಾಖಲಿಸುವ ಹಳೆ ನಾಣ್ಯ, ನೋಟು ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ23 Feb 2018 10:27 PM IST
share
ಬೆಂಗಳೂರು: ಇತಿಹಾಸ ದಾಖಲಿಸುವ ಹಳೆ ನಾಣ್ಯ, ನೋಟು ಪ್ರದರ್ಶನ

ಬೆಂಗಳೂರು, ಫೆ.23: ದೇಶದ ಮೊದಲ ಗಂಧಾರ ಜನಪದ ಬೆಳ್ಳಿನಾಣ್ಯದಿಂದ ಪ್ರಾರಂಭಗೊಂಡು 2017ರವರೆಗಿನ ನಾಣ್ಯ, ನೋಟುಗಳನ್ನು ನಗರದ ಶಿಕ್ಷಕರ ಭವನದಲ್ಲಿ ಪ್ರದರ್ಶನಕ್ಕಿಡಲಾಗಿದೆ.

ಶುಕ್ರವಾರ ಹಳೇ ನಾಣ್ಯ ಸೊಸೈಟಿ ಏರ್ಪಡಿಸಿರುವ 9ನೆ ಪ್ರದರ್ಶನದ ಅಂಗವಾಗಿ ನಗರದ ಶಿಕ್ಷಕರ ಭವನದಲ್ಲಿ ಭಾರತದ ಇತಿಹಾಸವನ್ನು ಸಾಕ್ಷೀಕರಿಸುವಂತಹ ಬೆಳ್ಳಿ, ತಾಮ್ರ, ಹಿತ್ತಾಳೆ ಸೇರಿದಂತೆ ಹಲವು ವಿಭಿನ್ನ ಲಿಪಿಗಳನ್ನು ಒಳಗೊಂಡ ಹಳೆ ನಾಣ್ಯಗಳ ಪ್ರದರ್ಶನ ಇಂದಿನಿಂದ 3 ದಿನಗಳ ಕಾಲ ನಡೆಯಲಿದೆ.

ಪ್ರದರ್ಶನವನ್ನು ಉದ್ಘಾಟಿಸಿದ ಪ್ರೆಸ್ಟೀಜ್ ಗ್ರೂಪ್ ಮ್ಯಾನೇಜಿಂಗ್ ಡೈರೆಕ್ಟರ್ ರಿಜ್ವಾನ್ ರಝಾಕ್ ಮಾತನಾಡಿ, ಶಾಲೆಗಳಲ್ಲಿ ಮಕ್ಕಳಿಗೆ ನಾಣ್ಯಶಾಸ್ತ್ರದ ಬಗ್ಗೆ ತಿಳಿಸುವ ಶಿಕ್ಷಣವಿರಬೇಕು. ಹೀಗಾಗಿ ಶೀಘ್ರದಲ್ಲಿಯೆ ಬೆಂಗಳೂರಿನಲ್ಲಿ ಭಾರತೀಯ ನೋಟುಗಳ ಮ್ಯೂಸಿಯಮ್ ಆರಂಭಿಸುವುದಾಗಿ ತಿಳಿಸಿದರು.

ಹಿರಿಯ ನಾಣ್ಯಶಾಸ್ತ್ರ ತಜ್ಞ ಪ್ರೊ.ಎಸ್.ಕೆ. ಭಟ್ ಮಾತನಾಡಿ, ಇಂದಿನ ಮೊಬೈಲ್ ಮಾಹಿತಿ ತಂತ್ರಜ್ಞಾನದಲ್ಲಿ ಯುವಜನತೆ ನಾಣ್ಯಸಂಗ್ರಹದಂತಹ ಹವ್ಯಾಸವನ್ನೇ ಮರೆಯುತ್ತಿದ್ದಾರೆ. ಹಳೆಯ ನಾಣ್ಯದಲ್ಲಿ ನೂರಾರು ವರ್ಷಗಳ ಇತಿಹಾಸ ಅಡಗಿರುತ್ತದೆ ಎಂದು ತಿಳಿಸಿದರು.

ಕನ್ನಡ ನಾಡು ನಾಣ್ಯ ಸಂಘದ ಉಪಾಧ್ಯಕ್ಷರು ಪಿ.ಸುಬ್ರಮಣ್ಯಂ ಶೆಟ್ಟಿ ಮಾತನಾಡಿ, ಪ್ರದರ್ಶನದಲ್ಲಿ 1917ರಲ್ಲಿ ಮುದ್ರಣವಾದ ಒಂದು ರೂಪಾಯಿ ನೋಟಿನಿಂದ 2017ರ ವರೆಗಿನ ನೂರು ವರ್ಷದಲ್ಲಿ ಮುದ್ರಣವಾದ ಒಂದು ರೂಪಾಯಿ ನೋಟುಗಳಿವೆ. ಈ ನೂರು ವರ್ಷದ ಅವಧಿಯಲ್ಲಿ 60 ವಿಭಿನ್ನ ಬಗೆಯಲ್ಲಿ ಒಂದು ರೂಪಾಯಿ ನೋಟು ಮುದ್ರಣಗೊಂಡಿದೆ ಎಂದು ಮಾಹಿತಿ ನೀಡಿದರು. 

ಮೊಘಲರು, ಸುಲ್ತಾನರು, ತುಘಲಕ್ ಕಾಲದ ನಾಣ್ಯಗಳು ಟಿಪ್ಪುಸುಲ್ತಾನ್ ಮಾತ್ರವೇ ಮುದ್ರಿಸಿದಂತ 2 ರೂ. ಬೆಳ್ಳಿ ನಾಣ್ಯ ಕೂಡ ಇಲ್ಲಿದೆ. ಒಂದು ಪೈಸಾದ ಬೆಲೆ ಹತ್ತು ರೂ. ಆದರೆ, ಗಂಧಾರ ಜನಪದ ನಾಣ್ಯದ ಬೆಲೆ ಸುಮಾರು 6 ಸಾವಿರವಿದೆ. ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ. ಇಲ್ಲಿ 2 ಸಾವಿರ ವರ್ಷದ ಹಿಂದಿನ ಜರ್ಮನ್ ತಯಾರಿಕೆಯ ವಾಚುಗಳು ಲಭ್ಯವಿವೆ. ಹಾಗೆ ಮೆಕ್ಯಾನಿಕಲ್ ಕ್ಯಾಲ್ಕುಲೇಟರ್ ಕೂಡ ನೋಡಬಹುದಾಗಿದೆ. ನಾಣ್ಯ ಮತ್ತು ನೋಟುಗಳ ಮೂಲಕ ಇತಿಹಾಸವನ್ನು ಅರಿಯಲು ಸಹಾಯವಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X