Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಮುಗಲಭೆ ನಿಗ್ರಹಿಸುವಲ್ಲಿ ಆಡಳಿತಶಾಹಿ...

ಕೋಮುಗಲಭೆ ನಿಗ್ರಹಿಸುವಲ್ಲಿ ಆಡಳಿತಶಾಹಿ ವಿಫಲ: ಡಾ. ಇಂದಿರಾ ಹೆಗ್ಡೆ

‘ಬಹುಮುಖಿ ಭಾಷಾ ಸಾಹಿತ್ಯೋತ್ಸವ’ಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ24 Feb 2018 9:40 PM IST
share

ಮಂಗಳೂರು, ಫೆ.24: ಜೈನರು, ಶೈವರು, ವೈಷ್ಣವರ ನಡುವೆಯೂ ಹಿಂದೆ ಗಲಭೆಗಳು ನಡೆಯುತ್ತಿತ್ತು. ಆ ಕಾಲದ ರಾಜರು ಅವುಗಳನ್ನು ಸಮರ್ಥವಾಗಿ ನಿಯಂತ್ರಿಸುತ್ತಿದ್ದರು. ಆದರೆ ಇಂದು ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಧರ್ಮೀಯರ ನಡುವೆ ನಡೆಯುವ ಗಲಭೆಗಳನ್ನು ನಿಯಂತ್ರಿಸುವಲ್ಲಿ ಆಡಳಿತಶಾಹಿ ವಿಫಲವಾಗಿದೆ ಎಂದು ಹಿರಿಯ ಸಂಶೋಧಕಿ ಡಾ. ಇಂದಿರಾ ಹೆಗ್ಡೆ ಅಭಿಪ್ರಾಯಪಟ್ಟರು.

ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಸಹಯೋಗದಲ್ಲಿ ತುಳು, ಕೊಂಕಣಿ, ಬ್ಯಾರಿ ಮತ್ತು ಅರೆಭಾಷೆ ಅಕಾಡಮಿಗಳ ವತಿಯಿಂದ ಶನಿವಾರ ನಗರದ ತುಳುಭವನದಲ್ಲಿ ನಡೆದ ‘ಬಹುಮುಖಿ ಭಾಷಾ ಸಾಹಿತ್ಯೋತ್ಸವ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರಾವಳಿಯಲ್ಲಿ ಐದಾರು ಭಾಷೆಗಳಿವೆ. ಆದರೆ ಭಾಷಾ ವಿಚಾರಕ್ಕಾಗಿ, ನೀರಿನ ವಿಚಾರಕ್ಕಾಗಿ ಜಗಳಗಳು ನಡೆದಿಲ್ಲವಾದರೂ ಧರ್ಮಗಳ ವಿಚಾರವಾಗಿ ಗಲಭೆಗಳು ನಡೆಯುವಂತೆ ನೋಡಿಕೊಳ್ಳಲಾಗುತ್ತದೆ. ರಾಜಕೀಯ ನಾಯಕರು ತಮ್ಮ ಬೇಳೆ ಬೇಯಿಸಿಕೊಳ್ಳುವುದಕ್ಕಾಗಿ ಯುವಜನತೆಯನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಹಿಂದಿನ ರಾಜರುಗಳ ಆಡಳಿತದಂತೆ ರಾಜ್ಯವನ್ನಾಳುವ ಜನಪ್ರತಿನಿಧಿಗಳು ಸಮರ್ಥ ಆಡಳಿತ ನಡೆಸುತ್ತಿದ್ದರೆ ಇಂತಹ ಗಲಭೆಗಳು ನಡೆಯುವುದಿಲ್ಲ ಎಂದ ಇಂದಿರಾ ಹೆಗ್ಡೆ ಕರಾವಳಿಯ ಜನತೆ ಸೌಹಾರ್ದ ಮನಸ್ಸಿನವರಾಗಿದ್ದರಿಂದಲೇ ಇತರ ಧರ್ಮಗಳ ಸೌಹಾರ್ದ ಬದುಕಿನ ಕತೆಗಳು ಇಲ್ಲಿ ಇತಿಹಾಸವಾಗಿವೆ ಎಂದರು.

ಲೇಖಕಿಯರ ಸಂಘದ ಅಧ್ಯಕ್ಷೆ ಶಶಿಲೇಖಾ ಬಿ. ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಾಹಿತಿ ಸಾರಾ ಅಬೂಬಕರ್, ತುಳು ಅಕಾಡಮಿಯ ಅಧ್ಯಕ್ಷ ಎ.ಸಿ. ಭಂಡಾರಿ, ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಕರಂಬಾರು ಮುಹಮ್ಮದ್, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಪಿ.ಸಿ. ಜಯರಾಮ, ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ಉಪಸ್ಥಿತರಿದ್ದರು. ರೂಪಕಲಾ ಆಳ್ವ ಸ್ವಾಗತಿಸಿದರು.

ಕರಾವಳಿ ಬಹುತ್ವದ ಒಡಲು: ಸೌಹಾರ್ದ ದೃಷ್ಟಿ ಎಂಬ ವಿಷಯದಲ್ಲಿ ನಡೆದ ಗೋಷ್ಠಿಯಲ್ಲಿ ಕೆ.ಎ. ರೋಹಿಣಿ, ಡಾ. ವಿಶ್ವನಾಥ ಬದಿಕಾನ, ಡಾ. ಗೀತಾ ಶೆಣೈ, ಬಿ.ಎ. ಮುಹಮ್ಮದ್ ಹನೀಫ್, ಪ್ರೊ. ಹರಿಣಾಕ್ಷಿ ಎಂ.ಡಿ., ವಸಂತಿ ಶೆಟ್ಟಿ ಬ್ರಹ್ಮಾವರ ವಿಚಾರ ಮಂಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X