Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ‘ಅವಳಿ ಸರಣಿ’ ವಶಪಡಿಸಿಕೊಂಡ ಭಾರತದ...

‘ಅವಳಿ ಸರಣಿ’ ವಶಪಡಿಸಿಕೊಂಡ ಭಾರತದ ವನಿತೆಯರು

ಮೂರನೆ ಟ್ವೆಂಟಿ-20 ಪಂದ್ಯದಲ್ಲಿ ಕೌರ್ ಪಡೆಗೆ 54 ರನ್ ಗಳ ಗೆಲುವು

ವಾರ್ತಾಭಾರತಿವಾರ್ತಾಭಾರತಿ24 Feb 2018 11:49 PM IST
share
‘ಅವಳಿ ಸರಣಿ’ ವಶಪಡಿಸಿಕೊಂಡ ಭಾರತದ ವನಿತೆಯರು

ಕೇಪ್‌ಟೌನ್, ಫೆ.24: ದಕ್ಷಿಣ ಆಫ್ರಿಕ ವಿರುದ್ಧದ ಐದನೇ ಹಾಗೂ ಅಂತಿಮ ಟ್ವೆಂಟಿ-20 ಪಂದ್ಯದಲ್ಲಿ ಭಾರತ ಇಂದು 54 ರನ್‌ಗಳ ಗೆಲುವಿನೊಂದಿಗೆ, ಐದು ಪಂದ್ಯಗಳ ಸರಣಿಯನ್ನು 3-1 ಅಂತರದಲ್ಲಿ ವಶಪಡಿಸಿಕೊಂಡಿದೆ.

 ದಕ್ಷಿಣ ಆಫ್ರಿಕ ವಿರುದ್ಧದ ಪ್ರವಾಸ ಸರಣಿಯಲ್ಲಿ ಭಾರತದ ವನಿತೆಯರ ತಂಡ ಟ್ವೆಂಟಿ-20 (3-1) ಮತ್ತು ಏಕದಿನ ಸರಣಿಯನ್ನು (2-1) ಅಂತರದಲ್ಲಿ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಭಾರತದ ಮಿಥಾಲಿ ರಾಜ್ ನಾಯಕತ್ವದ ಏಕದಿನ ಕ್ರಿಕೆಟ್ ತಂಡ ಮತ್ತು ಹರ್ಮನ್ ಪ್ರೀತ್ ಕೌರ್ ನಾಯಕತ್ವದ ಟ್ವೆಂಟಿ-20 ತಂಡ ಎರಡೂ ಸರಣಿಗಳನ್ನು ವಶಪಡಿಸಿಕೊಂಡು ಹೊಸ ದಾಖಲೆ ಬರೆದಿದೆ. ದಕ್ಷಿಣ ಆಫ್ರಿಕದಲ್ಲಿ ಅವಳಿ ಸರಣಿ ಗೆಲುವಿನ ದಾಖಲೆ ಬರೆದ ವಿಶ್ವದ ಮೊದಲ ತಂಡ ಎನಿಸಿಕೊಂಡಿದೆ. ಮಿಥಾಲಿರಾಜ್ ಅವರು ಪಂದ್ಯಶ್ರೇಷ್ಠ ಮತ್ತು ಸರಣಿಶ್ರೇಷ್ಠ ಪ್ರಶಸ್ತಿ ಬಾಚಿಕೊಂಡರು.

 ಇಂದು ನಡೆದ ಅಂತಿಮ ಟ್ವೆಂಟಿ-20 ಪಂದ್ಯದಲ್ಲಿ ಗೆಲುವಿಗೆ 167 ರನ್ ಗಳಿಸಬೇಕಿದ್ದ ದಕ್ಷಿಣ ಆಫ್ರಿಕ ತಂಡ ಭಾರತದ ಶಿಖಾ ಪಾಂಡೆ( 16ಕ್ಕೆ 3), ರಾಜೇಶ್ವರಿ ಗಾಯಕ್‌ವಾಡ್ (26ಕ್ಕೆ 3) , ರುಮೆಲಿ ಧಾರ್(26ಕ್ಕೆ 3) ಮತ್ತು ಪೂನಮ್ ಯಾದವ್(25ಕ್ಕೆ 1) ದಾಳಿಗೆ ತತ್ತರಿಸಿ 18 ಓವರ್‌ಗಳಲ್ಲಿ 112 ರನ್‌ಗಳಿಗೆ ಆಲೌಟಾಗಿದೆ. ದಕ್ಷಿಣ ಆಫ್ರಿಕ ತಂಡದ ಎಂ.ಕ್ಯಾಪ್(27), ಟ್ರೆಯಾನ್(25), ಎಂ.ಡು ಪ್ರೀಝ್(17) ಮತ್ತು ನಾಯಕಿ ಡಿ ವ್ಯಾನ್ ನಿಕೆರ್ಕ್(10) ಎರಡಂಕೆಯ ಸ್ಕೋರ್ ದಾಖಲಿಸಿದರು.

►ಭಾರತ 166/4: ಟಾಸ್ ಸೋತು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಭಾರತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟದಲ್ಲಿ 166 ರನ್ ಗಳಿಸಿತ್ತು.

ಮಿಥಾಲಿ ರಾಜ್ ಜೊತೆ ಇನಿಂಗ್ಸ್ ಆರಂಭಿಸಿದ ಸ್ಮತಿ ಮಂಧಾನ (13) ಬೇಗನೆ ಔಟಾದರು. ಎರಡನೇ ವಿಕೆಟ್‌ಗೆ ಮಿಥಾಲಿರಾಜ್ ಮತ್ತು ಯುವ ಆಟಗಾರ್ತಿ ಜಮಿಮಾ ರೊಡ್ರಿಗಸ್‌ಎರಡನೇ ವಿಕೆಟ್‌ಗೆ 98 ರನ್‌ಗಳ ಜೊತೆಯಾಟ ನೀಡಿದರು. ಮಿಥಾಲಿರಾಜ್ 62 ರನ್(50ಎ, 8ಬೌ,3ಸಿ) ಮತ್ತು ಜಮೀಮಾ 44ರನ್(34ಎ, 3ಬೌ,2ಸಿ) ಗಳಿಸಿದರು.

ನಾಲ್ಕನೇ ವಿಕೆಟ್‌ಗೆ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ವೇದಾ ಕೃಷ್ಣಮೂರ್ತಿ 32 ರನ್ ಜಮೆ ಮಾಡಿದರು. ವೇದಾಕೃಷ್ಣಮೂರ್ತಿ (8) ಕೊನೆಯ ಓವರ್‌ನ ಕೊನೆಯ ಎಸೆತದಲ್ಲಿ ಅನಗತ್ಯವಾಗಿ ರನ್ ಕದಿಯಲು ಹೋಗಿ ರನೌಟಾದರು. ಕೌರ್ 27 ರನ್(17ಎ, 1ಬೌ,2ಸಿ) ಗಳಿಸಿ ಔಟಾಗದೆ ಉಳಿದರು.

ಸಂಕ್ಷಿಪ್ತ ಸ್ಕೋರ್ ವಿವರ

►ಭಾರತ 20 ಓವರ್‌ಗಳಲ್ಲಿ 166/4( ಮಿಥಾಲಿರಾಜ್ 62, ಜಮೀಮಾ 44; ಎಂ.ಕಾಪ್ 22ಕ್ಕೆ 1).

►ದಕ್ಷಿಣ ಆಫ್ರಿಕ 18 ಓವರ್‌ಗಳಲ್ಲಿ ಆಲೌಟ್ 112(ಎಂ.ಕ್ಯಾಪ್27, ಟ್ರೆಯಾನ್ 25; ಶಿಖಾ ಪಾಂಡೆ 26ಕ್ಕೆ 3, ರಾಜೇಶ್ವರಿ ಗಾಯಕ್‌ವಾಡ್ 26ಕ್ಕೆ 3).

►ಪಂದ್ಯಶ್ರೇಷ್ಠ ಮತ್ತು ಸರಣಿಶ್ರೇಷ್ಠ ಪ್ರಶಸ್ತಿ : ಮಿಥಾಲಿ ರಾಜ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X