Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ನೀವು ಟೊಮೆಟೊ ತಿನ್ನಲೇಬೇಕು...

ನೀವು ಟೊಮೆಟೊ ತಿನ್ನಲೇಬೇಕು ಎನ್ನುವುದಕ್ಕೆ 10 ಕಾರಣಗಳಿಲ್ಲಿವೆ

ವಾರ್ತಾಭಾರತಿವಾರ್ತಾಭಾರತಿ26 Feb 2018 4:26 PM IST
share
ನೀವು ಟೊಮೆಟೊ ತಿನ್ನಲೇಬೇಕು ಎನ್ನುವುದಕ್ಕೆ 10 ಕಾರಣಗಳಿಲ್ಲಿವೆ

ಅಡುಗೆಮನೆಗಳಲ್ಲಿ ಮಾಮೂಲು ವಸ್ತುವಾಗಿರುವ ಟೊಮೆಟೊ ಅದ್ಭುತ ಆರೋಗ್ಯಲಾಭಗಳನ್ನು ನೀಡುತ್ತದೆ. ಪೊಟ್ಯಾಷಿಯಂ, ಮ್ಯಾಂಗನೀಸ್, ಮ್ಯಾಗ್ನೀಷಿಯಂ, ರಂಜಕ ಮತ್ತು ತಾಮ್ರದ ಉತ್ತಮ ಮೂಲವಾಗಿರುವ ಜೊತೆಗೆ ಅದು ಸಾಕಷ್ಟು ನಾರು, ಪ್ರೋಟಿನ್ ಮತ್ತು ಲೈಕೊಪೀನ್‌ನಂತಹ ಹಲವಾರು ಆರ್ಗಾನಿಕ್ ಸಂಯುಕ್ತಗಳನ್ನು ಒಳಗೊಂಡಿದೆ.

► ಟೊಮೆಟೊ ಸಮೃದ್ಧ ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ. ಅದರಲ್ಲಿ ಹೇರಳವಾಗಿರುವ ಲೈಕೊಪೀನ್ ಕ್ಯಾನ್ಸರ್‌ಗೆ ಕಾರಣವಾಗುವ ಫ್ರೀ ರ್ಯಾಡಿಕಲ್‌ಗಳನ್ನು ನಿವಾರಿಸುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ.

► ಅದು ವಿಟಾಮಿನ್‌ಗಳು ಮತ್ತು ಖನಿಜಗಳ ಆಗರವಾಗಿದೆ. ಒಂದು ಟೊಮೆಟೊ ಸೇವನೆಯಿಂದ ನಮ್ಮ ದೈನಂದಿನ ವಿಟಾಮಿನ್ ಸಿ ಅಗತ್ಯದ ಶೇ.40 ರಷ್ಟನ್ನು ಪಡೆಯಬಹುದು.

► ಟೊಮೆಟೊ ಹೃದಯವನ್ನು ರಕ್ಷಿಸುತ್ತದೆ. ಅದರಲ್ಲಿರುವ ಲೈಕೊಪೀನ್ ಸೆರಮ್ ಲಿಪಿಡ್ ಆಕ್ಸಿಡೇಷನ್‌ನ್ನು ತಡೆಯುತ್ತದೆ ಮತ್ತು ತನ್ಮೂಲಕ ಹೃದ್ರೋಗಗಳ ವಿರುದ್ಧ ರಕ್ಷಣೆಯನ್ನು ನೀಡುತ್ತದೆ.

► ಜೀರ್ಣಕ್ರಿಯೆಗೆ ನೆರವಾಗುತ್ತದೆ. ಮಲಬದ್ಧತೆ ಮತ್ತು ಅತಿಸಾರವನ್ನು ತಡೆಯುವಲ್ಲಿ ಟೊಮೆಟೊ ಅದ್ಭುತವಾಗಿ ಕಾರ್ಯ ನಿರ್ವಹಿಸುತ್ತದೆ.

 ► ಟೊಮೆಟೊ ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ. ಅದರಲ್ಲಿಯ ವಿಟಾಮಿನ್ ಎ ದೃಷ್ಟಿಯನ್ನು ಚುರುಕುಗೊಳಿಸುವ ಜೊತೆಗೆ ರಾತ್ರಿ ಕುರುಡುತನವನ್ನು ತಡೆಯುತ್ತದೆ.

► ಟೊಮೆಟೊದಲ್ಲಿರುವ ಪೊಟ್ಯಾಷಿಯಂ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ನೆರವಾಗುತ್ತದೆ.

► ಟೊಮೆಟೊವನ್ನು ಪ್ರತಿದಿನ ತಿನ್ನುವುದರಿಂದ ಟೈಪ್ 2 ಮಧುಮೇಹವನ್ನು ನಿಭಾಯಿಸಬಹುದಾಗಿದೆ.

► ದಿನವೂ ಟೊಮೆಟೊ ಸೇವನೆಯಿಂದ ಹಲ್ಲುಗಳು, ಮೂಳೆಗಳು ಮತ್ತು ಚರ್ಮಕ್ಕೆ ಹಲವಾರು ಆರೋಗ್ಯಲಾಭಗಳು ದೊರೆಯುತ್ತವೆ. ಅಲ್ಲದೆ ಬಿಸಿಲಿನ ಝಳಕ್ಕೆ ಚರ್ಮದ ಮೇಲೆ ಬೊಕ್ಕೆಗಳೆದ್ದಿದ್ದರೆ ಟೊಮೆಟೊ ರಸದ ಲೇಪನವು ಶಮನವನ್ನು ನೀಡುತ್ತದೆ.

► ಟೊಮೆಟೊ ಹೇರಳ ಪ್ರಮಾಣದಲ್ಲಿ ನೀರನು ಒಳಗೊಂಡಿದೆ. ಹೀಗಾಗಿ ಅದರ ಸೇವನೆಯು ಮೂತ್ರವಿಸರ್ಜನೆಯನ್ನು ಪ್ರಚೋದಿಸುತ್ತದೆ ಮತ್ತು ಮೂತ್ರನಾಳದ ಸೋಂಕುಗಳನ್ನು ತಡೆಯುತ್ತದೆ.

► ಟೊಮೆಟೊವನ್ನು ನಿಯಮಿತವಾಗಿ ತಿನ್ನುವುದರಿಂದ ಪಿತ್ತಕೋಶದಲ್ಲಿ ಕಲ್ಲುಗಳಾ ಗುವುದನ್ನು ತಡೆಯಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X