Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ: ಶುಹೈಬ್ ಹತ್ಯೆ ಪ್ರಕರಣದ ಸಿಬಿಐ...

ಕೇರಳ: ಶುಹೈಬ್ ಹತ್ಯೆ ಪ್ರಕರಣದ ಸಿಬಿಐ ತನಿಖೆಗೆ ಸಿಎಂ ನಕಾರ

ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ; ಲಾಠಿಚಾರ್ಜ್

ವಾರ್ತಾಭಾರತಿವಾರ್ತಾಭಾರತಿ26 Feb 2018 6:57 PM IST
share
ಕೇರಳ: ಶುಹೈಬ್ ಹತ್ಯೆ ಪ್ರಕರಣದ ಸಿಬಿಐ ತನಿಖೆಗೆ ಸಿಎಂ ನಕಾರ

ತಿರುವನಂತಪುರಂ, ಫೆ.26: ಕಣ್ಣೂರಿನಲ್ಲಿ ಫೆ.12ರಂದು ನಡೆದ ಕಾಂಗ್ರೆಸ್ ಕಾರ್ಯಕರ್ತ ಶುಹೈಬ್ ಅವರ ರಾಜಕೀಯ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರಾಕರಿಸಿದ ಕೆಲವೇ ಗಂಟೆಗಳ ಬಳಿಕ ತಿರುವನಂತಪುರಂನಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸರೊಂದಿಗೆ ಘರ್ಷಣೆಗೆ ಇಳಿದರು.

ಸಚಿವಾಲಯದ ಎದುರು ಪ್ರತಿಭಟನೆ ನಡೆಸಿದ ಸುಮಾರು 100ರಷ್ಟು ಕಾರ್ಯಕರ್ತರು ಶುಹೈಬ್ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ನಿರಾಕರಿಸಿದ ಮುಖ್ಯಮಂತ್ರಿ ವಿರುದ್ಧ ಘೋಷಣೆ ಕೂಗಿದರಲ್ಲದೆ ಪೊಲೀಸರತ್ತ ಕಲ್ಲು ಮತ್ತು ಬಾಟಲಿಗಳನ್ನು ಎಸೆದರು. ಉದ್ರಿಕ್ತರನ್ನು ಚದುರಿಸಲು ಲಾಠಿ ಚಾರ್ಜ್ ನಡೆಸಿದ ಪೊಲೀಸರು ಅಶ್ರುವಾಯು ಸಿಡಿಸಿದರು. ಈ ಮಧ್ಯೆ, ಹತ್ಯೆ ಪ್ರಕರಣದ ಸಿಬಿಐ ತನಿಖೆಗೆ ಒತ್ತಾಯಿಸಿ ಸಚಿವಾಲಯದ ಎದುರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಇಬ್ಬರು ಯುವಕಾಂಗ್ರೆಸ್ ಕಾರ್ಯಕರ್ತರ ಆರೋಗ್ಯಸ್ಥಿತಿ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಧಾನಸಭೆಯಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಈ ಕುರಿತು ಆಗ್ರಹ ಮಂಡಿಸಿದಾಗ ಉತ್ತರಿಸಿದ ಮುಖ್ಯಮಂತ್ರಿ ವಿಜಯನ್, ರಾಜ್ಯದ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿರುವ ಕಾರಣ ಸಿಬಿಐ ತನಿಖೆಯ ಅಗತ್ಯವಿಲ್ಲ ಎಂದರು. ಅಲ್ಲದೆ ಈಗಾಗಲೇ 6 ಮಂದಿಯನ್ನು ಬಂಧಿಸಲಾಗಿದ್ದು ಇದರಲ್ಲಿ ಹೆಚ್ಚಿನವರು ಸಿಪಿಎಂ ಕಾರ್ಯಕರ್ತರು ಎಂದು ಹೇಳಿದರು. ಈ ಹಂತದಲ್ಲಿ ಕಾಂಗ್ರೆಸ್ ಶಾಸಕರು ಘೋಷಣೆಗಳನ್ನು ಕೂಗಿದರಲ್ಲದೆ, ಶುಹೈಬ್ ಹತ್ಯೆ ಪ್ರಕರಣದ ಕುರಿತು ವಿಧಾನಸಭೆಯಲ್ಲಿ ಚರ್ಚೆ ನಡೆಯಬೇಕು ಎಂದು ಆಗ್ರಹಿಸಿದಾಗ ಕಲಾಪವನ್ನು ಸ್ವಲ್ಪ ಸಮಯದವರೆಗೆ ಮುಂದೂಡಲಾಯಿತು.

ಕಣ್ಣೂರಿನಲ್ಲಿ ರಾಜಕೀಯ ಪ್ರೇರಿತ ಹತ್ಯಾ ಸರಣಿಯ ಮುಂದುವರಿದ ಭಾಗವಾಗಿ ಫೆ.12ರಂದು ಕಾಂಗ್ರೆಸ್ ಕಾರ್ಯಕರ್ತ ಶುಹೈಬ್‌ರನ್ನು ಹತ್ಯೆ ಮಾಡಲಾಗಿತ್ತು. ಶುಹೈಬ್ ಹಾಗೂ ಇತರ ಇಬ್ಬರು ಕಾರ್ಯಕರ್ತರತ್ತ ಮೊದಲು ಬಾಂಬ್ ಎಸೆದು ಅವರನ್ನು ಗಲಿಬಿಲಿಗೊಳಿಸಿ ಬಳಿಕ ಮರಕಾಯುಧಗಳಿಂದ ದಾಳಿ ನಡೆಸಲಾಗಿತ್ತು. ಶುಹೈಬ್ ಮೃತಪಟ್ಟರೆ ಇತರ ಇಬ್ಬರು ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X