Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದುಬೈ ಪೊಲೀಸರ ಬೋನಿಗೆ ಬಿದ್ದರೆ ಶ್ರೀದೇವಿ...

ದುಬೈ ಪೊಲೀಸರ ಬೋನಿಗೆ ಬಿದ್ದರೆ ಶ್ರೀದೇವಿ ಪತಿ ?

ಪಾರ್ಥಿವ ಶರೀರ ಬಿಟ್ಟು ಕೊಟ್ಟರೂ ಮುಗಿದಿಲ್ಲ ತನಿಖೆ

ವಾರ್ತಾಭಾರತಿವಾರ್ತಾಭಾರತಿ26 Feb 2018 8:30 PM IST
share
ದುಬೈ ಪೊಲೀಸರ ಬೋನಿಗೆ ಬಿದ್ದರೆ ಶ್ರೀದೇವಿ ಪತಿ ?

ದುಬೈ ಪೊಲೀಸರ ಮುಂದಿದೆ 3 ಪ್ರಶ್ನೆಗಳು

ದುಬೈ,ಫೆ.26 : ದುಬೈ ಪೊಲೀಸರು ಶ್ರೀದೇವಿ ಪಾರ್ಥಿವ ಶರೀರಕ್ಕೆ ಎಂಬಾಮಿಂಗ್ ( ಮೃತದೇಹ ಹಾಳಾಗದಂತೆ ಇಡುವ ) ಹಾಗು ಭಾರತಕ್ಕೆ ಕಳಿಸುವ ಪ್ರಕ್ರಿಯೆಗಾಗಿ ಬಿಟ್ಟುಕೊಟ್ಟಿದ್ದಾರೆ. ಅಂದರೆ ಅಲ್ಲಿಗೆ ಪ್ರಕರಣ ಇತ್ಯರ್ಥವಾಯಿತೇ ?  

ಇಲ್ಲ !

ದುಬೈ ಪೋಲೀಸರ ಬಳಿ ವಿಶ್ವದಲ್ಲೇ ಶ್ರೇಷ್ಠ ವಿಧಿವಿಜ್ಞಾನ ಲ್ಯಾಬ್ ಗಳು, ಅತ್ಯಾಧುನಿಕ ಉಪಕರಣಗಳಿವೆ. ಇವುಗಳ ಸಹಾಯದಿಂದ ಎಂತೆಂತಹ ಪ್ರಕರಣಗಳನ್ನು ಅವರು ಕೆಲವೇ ಗಂಟೆಗಳಲ್ಲಿ ಭೇದಿಸಿದ ಉದಾಹರಣೆಗಳು ಸಾಕಷ್ಟಿವೆ. ಅಂತಹ ಅತ್ಯುತ್ತಮ ತನಿಖಾ ದಾಖಲೆ ಅಲ್ಲಿಯ ಪೊಲೀಸರದ್ದು. ಹಾಗಾಗಿ ಈ ಪ್ರಕರಣ ಇನ್ನೂ ಮುಗಿದಿಲ್ಲ. 

ಪ್ರಕರಣ ಈಗ ದುಬೈ ಪೊಲೀಸರಿಂದ ದುಬೈ ಪಬ್ಲಿಕ್ ಪ್ರಾಸಿಕ್ಯೂಷನ್ ಇಲಾಖೆಗೆ ತಲುಪಿದೆ. 

ಸದ್ಯಕ್ಕೆ ಪ್ರಕರಣದಲ್ಲಿ ಯಾವುದೇ ಅಪರಾಧ ಎಸಗಿದ್ದು ಕಂಡು ಬರುತ್ತಿಲ್ಲ. ಆದರೆ ಆಕೆ ಬಾತ್ ಟಬ್ ನಲ್ಲಿ ಮುಳುಗಲು ಕಾರಣವಾದ ಅಂಶಗಳ ಕುರಿತು ತನಿಖೆ ನಡೆಸಲಿದೆ. ಮೊದಲು ವಿಧಿವಿಜ್ಞಾನ ವರದಿ ಪಬ್ಲಿಕ್ ಪ್ರಾಸಿಕ್ಯೂಟರ್ ಕಚೇರಿಗೆ ಹೋಗುತ್ತದೆ. ಅಲ್ಲಿ ವರದಿಯನ್ನು ಸಮಗ್ರವಾಗಿ ಪರಿಶೀಲಿಸಲಾಗುತ್ತದೆ. ಬಳಿಕ ಮುಂದಿನ ಕ್ರಮ ನಿರ್ಧಾರವಾಗುತ್ತದೆ. ಪ್ರಕರಣದಲ್ಲಿ ಇನ್ನೂ ಹೆಚ್ಚಿನ ವಿವರ ಬಹಿರಂಗಪಡಿಸುವ ಸಾಧ್ಯತೆ ಇದೆ ಎಂದು ಯಾರ ಮೇಲಾದರೂ ಸಂಶಯ ಬಂದರೆ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗುತ್ತದೆ. 

ಇದು ಆಕೆ ಆಲ್ಕೋಹಾಲ್ ಸೇವಿಸಿದ್ದರೇ ?  
ಬಾತ್ ಟಬ್ ನಲ್ಲಿ ನೀರು ತುಂಬಿದ್ದು ಹೇಗೆ ?
ಬೋನಿ ಕಪೂರ್ 6.25 ಕ್ಕೆ ಬಾತ್ ರೂಮಿನ ಬಾಗಿಲು ಮುರಿದು ಒಳಗೆ ಹೋಗಿದ್ದರೆ  ಹೋಟೆಲ್ ಸಿಬ್ಬಂದಿಯನ್ನು ಮೊದಲು ಕರೆಯದೆ ಮಿತ್ರರನ್ನು ಕರೆದಿದ್ದು ಏಕೆ ?
ಪೊಲೀಸರಿಗೆ ಮಾಹಿತಿ ನೀಡುವಾಗ 9 ಗಂಟೆಯಾಗಿದ್ದು ಹೇಗೆ ?
ಇತ್ಯಾದಿ ಪ್ರಶ್ನೆಗಳಿಗೆ ದುಬೈ ಪೊಲೀಸರಿಗೆ ಉತ್ತರ ಸಿಗಬೇಕಾಗಿದೆ.  

ಇದು ಅಲ್ಲಿನ ಪೋಲೀಸರ ವಿಚಾರಣಾ ಕ್ರಮ. ಸದ್ಯಕ್ಕೆ ಅವರಿಗೆ ಯಾರ ಮೇಲೂ ಸಂಶಯವಿಲ್ಲ. ಆದರೆ ಎದ್ದಿರುವ ಪ್ರಶ್ನೆಗಳಿಗೆ ಉತ್ತರ ಮಾತ್ರ ಅವರಿಗೆ ಸಿಗಲೇಬೇಕು. ಒಂದಿಷ್ಟೇ ಇಷ್ಟು ಸಂಶಯ ಯಾರ ಮೇಲಾದರೂ ಬಂದರೆ ಅವರನ್ನು ದೇಶ ಬಿಟ್ಟು ಹೋಗಲು ದುಬೈ ಪೊಲೀಸರು ಬಿಡುವುದಿಲ್ಲ. ವೈದ್ಯಕೀಯ ವರದಿ ಹಾಗು ಮೃತದೇಹ ಬಿಟ್ಟು ಕೊಡುವುದಕ್ಕೂ ಈ ವಿಚಾರಣಾ ಪ್ರಕ್ರಿಯೆಗೂ ಯಾವುದೇ ಸಂಬಂಧವಿಲ್ಲ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X