ಎಲ್ಲೂರು: ಮಾ.2ರಂದು ಆಧ್ಯಾತ್ಮಿಕ ಮಜ್ಲಿಸ್
ಮಂಗಳೂರು, ಫೆ. 27: ಉಚ್ಚಿಲ ಸಮೀಪದ ಎಲ್ಲೂರಿನ ದಾರುಲ್ ಅಮಾನ್ ವಿದ್ಯಾ ಸಂಸ್ಥೆಯ ವತಿಯಿಂದ ಮಾ. 2ರಂದು ಮಧ್ಯಾಹ್ನ 3 ಗಂಟೆಗೆ ಎಲ್ಲೂರಿನ ಹಿರಾನಗರದಲ್ಲಿ ಆಧ್ಯಾತ್ಮಿಕ ಮಜ್ಲಿಸ್ ಹಾಗೂ ಧಾರ್ಮಿಕ ಶಿಬಿರ ನಡೆಯಲಿದೆ.
ದಾರುಲ್ ಅಮಾನ್ ವಿದ್ಯಾ ಸಂಸ್ಥೆಯ ಮುಖ್ಯಸ್ಥ ಅಲ್ಹಾಜ್ ಸಲೀಂ ಮದನಿ ಕುತ್ತಾರು ಅವರ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಬ್ಬಾರ್ ಸಅದಿ ರಿಬ್ಬನ್ಪೇಟೆ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.
Next Story





