Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೆಸ್ಟರ್ನ್ ಶಿಕ್ಷಣ ಸಂಸ್ಥೆಯಲ್ಲಿ...

ವೆಸ್ಟರ್ನ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ವಂಚನೆ ಆರೋಪ: ಪೊಲೀಸ್ ಆಯುಕ್ತರಿಗೆ ಸಿಎಫ್‌ಐ ಮನವಿ

ವಾರ್ತಾಭಾರತಿವಾರ್ತಾಭಾರತಿ28 Feb 2018 8:02 PM IST
share
ವೆಸ್ಟರ್ನ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ವಂಚನೆ ಆರೋಪ: ಪೊಲೀಸ್ ಆಯುಕ್ತರಿಗೆ ಸಿಎಫ್‌ಐ ಮನವಿ

ಮಂಗಳೂರು, ಫೆ.28: ನಗರದ ಕದ್ರಿ ಹಿಲ್ಸ್ ಬಳಿಯ ವೆಸ್ಟರ್ನ್ ಶಿಕ್ಷಣ ಸಂಸ್ಥೆಯಲ್ಲಿ ಸಿವಿಲ್, ಮೆಕಾನಿಕಲ್, ಸೇಫ್ಟಿ ಮುಂತಾದ ಕೋರ್ಸ್‌ಗಳಿಗೆ 2016-17ರ ಅವಧಿಯಲ್ಲಿ ದಾಖಲಾಗಿರುವ ಸುಮಾರು 100ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವಂಚನೆಯಾಗಿದೆ ಎಂದು ಆರೋಪಿಸಿರುವ ಸಿಎಫ್‌ಐ, ಈ ಬಗ್ಗೆ ಸೂಕ್ತ ಕ್ರಮ ಜರಗಿಸಬೇಕು ಎಂದು ಒತ್ತಾಯಿಸಿ ಪೊಲೀಸ್ ಆಯುಕ್ತರಿಗೆ ಬುಧವಾರ ಮನವಿ ಮಾಡಿದೆ.

ಕೋರ್ಸ್ ಮುಗಿದ ಬಳಿಕ ಉದ್ಯೋಗ ಖಾತರಿ, ತರಬೇತಿ ಮತ್ತು ಅಂತಾರಾಷ್ಟ್ರೀಯ ಮಾನ್ಯತೆ ಪಡೆದಂತಹ ನೆಬೋಶ್, ಅಯೋಶ್, ಫ್ರಾಂಕ್‌ಫಿನ್‌ನಂತಹ ಕೋರ್ಸ್‌ಗಳ ಸರ್ಟಿಫಿಕೇಟ್ ನೀಡುವುದಾಗಿ ಸಂಸ್ಥೆ ಭರವಸೆ ನೀಡಿತ್ತು. ಆದರೆ ವಿದ್ಯಾರ್ಥಿಗಳ ಕೋರ್ಸ್ ಮುಗಿದು ವರ್ಷಗಳು ಕಳೆದರೂ ಕೂಡ ಸಂಸ್ಥೆಯು ಭರವಸೆಯನ್ನು ಪೂರೈಸಲಿಲ್ಲ. ಈ ಹಿಂದೆಯೇ ಎಲ್ಲ ಕೋರ್ಸ್‌ಗಳಿಗೆ ವಿಶ್ವವಿದ್ಯಾನಿಲಯ ಮಾನ್ಯತೆ ಹೊಂದಿದ ಕೆಎಸ್‌ಒಯು ಸರ್ಟಿಫಿಕೇಟ್ ದೊರಬೇಕಾಗಿತ್ತು. ಯುಜಿಸಿ ಮತ್ತು ಕೆಎಸ್‌ಒ ಮಾನ್ಯತೆ ರದ್ದು ಮಾಡಿದ್ದರಿಂದ ವಿದ್ಯಾರ್ಥಿಗಳು ಅತಂತ್ರಗೊಂಡಿದ್ದರು. ಇದೀಗ ಕಾಲೇಜಿನ ಈ ನಡೆಯು ವಿದ್ಯಾರ್ಥಿಗಳನ್ನು ಇನ್ನಷ್ಟು ಸಂಕಷ್ಟಕ್ಕೀಡುಮಾಡಿದೆ. ಯಾವುದೇ ಕಂಪನೆಗಳಿಗೆ ಉದ್ಯೋಗಕ್ಕೆಂದು ಹೋದಾಗ ಕಂಪನಿಯು ಉದ್ಯೋಗಕ್ಕೆ ಬೇಕಾದಂತಹ ಪೂರಕ ದಾಖಲೆಗಳು ಕೇಳುವಾಗ ವಿದ್ಯಾರ್ಥಿಗಳು ನಿರಾಶರಾಗಿ ವಾಪಸ್ಸಾಗುತ್ತಿದ್ದಾರೆ. ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರು ಮತ್ತು ನಿರ್ವಾಹಕರನ್ನು ಸಂಪರ್ಕಿಸಿದಾಗ ಬೇಜವಾಬ್ದಾರಿತನದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಾಲೇಜಿನ ಆಡಳಿತ ಮಂಡಳಿಯ ಮೋಸದಾಟದಿಂದ ವಿದ್ಯಾರ್ಥಿಗಳು ಬೀದಿಪಾಲಾಗಿದ್ದಾರೆ ಎಂದು ಸಿಎಫ್‌ಐ ಆಪಾದಿಸಿದೆ.

ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸುವ ಸಂದರ್ಭ ವಿದ್ಯಾರ್ಥಿಗಳಾದ ಪ್ರಿಯಾ, ಶೌಕತ್, ತಮೀಮ್, ಮಣಿಕಂಠನ್, ಮನು ಮ್ಯಾಥ್ಯೂಸ್, ಖಾದರ್ ಮತ್ತಿತರರು ಉಪಸ್ಥಿತರಿದ್ದರು.

ಸಿಎಫ್‌ಐ ಆಗ್ರಹ : ವೆಸ್ಟರ್ನ್ ವಿದ್ಯಾಸಂಸ್ಥೆಯಲ್ಲಿ ನಡೆದ ವಂಚನೆಯನ್ನು ಸಿಎಫ್‌ಐ ಖಂಡಿಸಿದೆ. 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸುಮಾರು 45,000 ರೂ. ಶುಲ್ಕವನ್ನು ಪಾವತಿಸಿ ಭವಿಷ್ಯವನ್ನು ರೂಪಿಸುವ ಉದ್ದೇಶದಿಂದ ಕಾಲೇಜಿಗೆ ಸೇರಿರುತ್ತಾರೆ. ಎಲ್ಲರು ಬಡ ವರ್ಗದಿಂದ ಬಂದಿರುವ ವಿದ್ಯಾರ್ಥಿಗಳಾಗಿದ್ದು ಇದೀಗ ಸಂಸ್ಥೆಯ ವಂಚನೆಯಿಂದ ಅಸಹಾಯಕರಾಗಿದ್ದಾರೆ. ಈ ಘಟನೆಯು ಶಿಕ್ಷಣ ಕ್ಷೇತ್ರದೊಳಗಿನ ಪಾರದರ್ಶಕತೆಯನ್ನು ಎತ್ತಿ ತೋರಿಸುತ್ತಿದೆ. ವಾರದೊಳಗೆ ವಿದ್ಯಾರ್ಥಿಗಳ ಬೇಡಿಕೆಯನ್ನು ಸಂಸ್ಥೆಯು ಈಡೇರಿಸದೇ ಇದ್ದರೆ ಸಿಎಫ್‌ಐ ವತಿಯಿಂದ ಕಾಲೇಜಿನ ಮುಂಭಾಗದಲ್ಲಿ ಧರಣಿ ಮಾಡಲಾಗುವುದು ಎಂದು ಜಿಲ್ಲಾಧ್ಯಕ್ಷ ಇಮ್ರಾನ್ ಪಿ.ಜೆ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X