Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಟಿಎಂನಲ್ಲಿ ನಿಮ್ಮ ಹಣವನ್ನು ಈ ರೀತಿ...

ಎಟಿಎಂನಲ್ಲಿ ನಿಮ್ಮ ಹಣವನ್ನು ಈ ರೀತಿ ದೋಚುತ್ತಾರೆ ಎಚ್ಚರವಿರಲಿ!

4 ದಿನಗಳಲ್ಲಿ 60 ವಂಚನೆ ಪ್ರಕರಣಗಳು !

ವಾರ್ತಾಭಾರತಿವಾರ್ತಾಭಾರತಿ28 Feb 2018 9:27 PM IST
share
ಎಟಿಎಂನಲ್ಲಿ ನಿಮ್ಮ ಹಣವನ್ನು ಈ ರೀತಿ ದೋಚುತ್ತಾರೆ ಎಚ್ಚರವಿರಲಿ!

ಜೈಪುರ,ಫೆ.28: ಇಲ್ಲಿ ಕೇವಲ ನಾಲ್ಕೇ ದಿನಗಳಲ್ಲಿ ನಗರದಲ್ಲಿ 60 ಎಟಿಎಂ ವಂಚನೆ ಪ್ರಕರಣಗಳು ದಾಖಲಾಗಿದ್ದು, ಜನರು ಸುಮಾರು 11 ಲಕ್ಷ ರೂ.ಗಳನ್ನು ಕಳೆದುಕೊಂಡಿ ದ್ದಾರೆ. ತಮ್ಮ ಪಿನ್‌ಗಳನ್ನು ಬದಲಿಸಿಕೊಳ್ಳುವಂತೆ ಪೊಲೀಸರೀಗ ಬ್ಯಾಂಕ್ ಖಾತೆದಾರರನ್ನು ಕೋರಿಕೊಂಡಿದ್ದಾರೆ.

ಬುಧವಾರದವರೆಗೆ ನಗರದ ವಿವಿಧೆಡೆಗಳಿಂದ ಕನಿಷ್ಠ 60 ಎಟಿಎಂ ವಂಚನೆಗಳು ವರದಿಯಾಗಿವೆ. ಎಟಿಎಂ ಕ್ಲೋನಿಂಗ್ ವಂಚನೆ ರವಿವಾರ ಮಹೇಶ ನಗರ ಪ್ರದೇಶದಲ್ಲಿ ಮೊದಲು ಬಹಿರಂಗಗೊಂಡಿದ್ದು, 38 ಜನರು ದೂರುಗಳನ್ನು ದಾಖಲಿಸಿದ್ದರು. ಮಂಗಳವಾರ ಈ ಸಂಖ್ಯೆ 52ಕ್ಕೇರಿತ್ತು.

ಎಟಿಎಂ ಕ್ಲೋನಿಂಗ್ ವಂಚನೆ ನಗರದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಹೆಚ್ಚಿನ ಬಲಿಪಶುಗಳು ಫೆ.10-11ರ ನಡುವೆ ತಮ್ಮ ಕಾರ್ಡ್‌ಗಳನ್ನು ಎಟಿಎಂಗಳಲ್ಲಿ ಬಳಸಿದ್ದರು ಎಂದು ಡಿಸಿಪಿ ವಿಕಾಸ ಪಾಠಕ್ ಅವರು ಸುದ್ದಿಗಾರರಿಗೆ ತಿಳಿಸಿದರು.

ಕಾರ್ಡ್‌ನಲ್ಲಿಯ ಮಾಹಿತಿಗಳನ್ನು ಕದಿಯುವ ಪುಟ್ಟ ವಿದ್ಯುನ್ಮಾನ ಸಾಧನ ‘ಸ್ಕಿಮ್ಮರ್’ನ್ನು ಎಟಿಎಂ ಯಂತ್ರಕ್ಕೆ ಅಳವಡಿಸಿ ಈ ವಂಚನೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಮಾಹಿತಿಗಳನ್ನು ನಂತರ ತದ್ರೂಪಿ ಎಟಿಎಂ ಕಾರ್ಡ್‌ಗಳನ್ನು ಸೃಷ್ಟಿಸಲು ಬಳಸಲಾಗುತ್ತದೆ. ಎಟಿಎಂ ತಂತ್ರದಲ್ಲಿ ಅಳವಡಿಸಲಾದ ಗುಪ್ತ ಕ್ಯಾಮೆರಾದ ಮೂಲಕ ಗ್ರಾಹಕನ್ ಪಿನ್ ಅನ್ನು ಖದೀಮರು ಪಡೆದುಕೊಳ್ಳುತ್ತಾರೆ.

ಮಹೇಶನಗರ ಠಾಣೆಯಲ್ಲದೆ, ನಗರದ ಜವಾಹರ ಸರ್ಕಲ್ ಠಾಣೆಯಲ್ಲಿ ನಾಲ್ಕು ಮತ್ತು ಬಜಾಜ್ ನಗರ ಠಾಣೆಯಲ್ಲಿ ಎರಡು ವಂಚನೆ ಪ್ರಕರಣಗಳು ದಾಖಲಾಗಿವೆ.

ವಂಚಕರು ತದ್ರೂಪಿ ಕಾರ್ಡ್‌ಗಳ ಮೂಲಕ ದಿಲ್ಲಿಯ ಎಟಿಎಂ ಯಂತ್ರಗಳಿಂದ ಹಣವನ್ನು ತೆಗೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದು, ಹೆಚ್ಚಿನ ತನಿಖೆಗಾಗಿ ವಿಶೇಷ ಪೊಲೀಸ್ ತಂಡವೊಂದು ದಿಲ್ಲಿಗೆ ತೆರಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X